• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಪಕ್ಷ ಕಾಂಗ್ರೆಸ್: ಸಚಿವ ಎಂ.ಬಿ.ಪಾಟೀಲ್

Apr 21 2024, 02:17 AM IST
ದೇಶಕ್ಕೆ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ತಂದುಕೊಟ್ಟಿದೆ, ಬಿಜೆಪಿ ಯಾವುದೇ ಹೋರಾಟದಲ್ಲಿ ಭಾಗವಹಿಸಿಲ್ಲ ಎಂದು ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಗಡಿಭಾಗದ ಮತದಾರರು ಕಾಂಗ್ರೆಸ್ ಬೆಂಬಲಿಸಲು ಅನಪೂರ ಮನವಿ

Apr 21 2024, 02:17 AM IST
ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದೆ. ಅದರಂತೆ ಲೋಕಸಭಾ ಚುನಾವಣೆಗೆ ಕೂಡ ಪಕ್ಷ ಹಲವಾರು ಗ್ಯಾರಂಟಿ ಘೋಷಣೆ ಮಾಡಿ, ಮತದಾರರಿಗೆ ಗ್ಯಾರಂಟಿ ಕಾರ್ಡ್‌ಗಳನ್ನು ಪಕ್ಷದ ಕಾರ್ಯಕರ್ತರು ನೀಡುತ್ತಿದ್ದಾರೆ.

ನುಡಿದಂತೆ ನಡೆಯುವ ಕಾಂಗ್ರೆಸ್ ಬೆಂಬಲಿಸಿ: ಸಚಿವ ಜಾರಕಿಹೊಳಿ

Apr 21 2024, 02:16 AM IST
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಸದ, ರೈತರ ಬವಣೆಗೆ ಸ್ಪಂದಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬೇಸರಗೊಂಡಿರುವ ಮತದಾರರು ಲೋಕಸಭೆ ಚುನಾವಣೆಯಲ್ಲಿ ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮನವಿ ಮಾಡಿದರು.

ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲ: ಹೇಮಲತಾ ನಾಯಕ

Apr 21 2024, 02:15 AM IST
ರಾಜ್ಯದಲ್ಲಿ ಅಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ ಸಮುದಾಯವೊಂದರ ತುಷ್ಟೀಕರಣ ನಡೆಸುತ್ತಿದ್ದು, ನೇಹಾ ಕೊಲೆ ಪ್ರಕರಣದಲ್ಲಿಯೂ ಅದನ್ನೇ ಮಾಡುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಪ್ರಚಾರ

Apr 21 2024, 02:15 AM IST
ಹಾವೇರಿ ನಗರದ ಪಿ.ಬಿ. ರಸ್ತೆ, ಅಶ್ವಿನಿ ನಗರ, ಗೆಳೆಯರ ಬಳಗ ಪ್ರೌಢಶಾಲೆ, ವೈಭವ್ ಪಾರ್ಕ್ ಸೇರಿದಂತೆ ಪ್ರಮುಖ ವಾರ್ಡುಗಳಿಗೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಾಧನೆ ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ವಿವರಿಸಿದರು.

ಕಾಂಗ್ರೆಸ್ ಆಳ್ವಿಕೆಯಲ್ಲಿ ಉಗ್ರರು, ಜಿಹಾದಿಗಳ ಹೆಚ್ಚಳ

Apr 21 2024, 02:15 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಹಾದಿಗಳು, ಕೇಂದ್ರದಲ್ಲಿ ಆ ಪಕ್ಷ ಅಧಿಕಾರಕ್ಕೆ ಬಂದರೆ ಭಯೋತ್ಪಾದಕರು ಹೆಚ್ಚುತ್ತಾರೆ. ಎರಡೂ ಕಡೆ ಅದು ಅಧಿಕಾರಕ್ಕೆ ಬಂದರೆ ಸಾಮಾನ್ಯ ಜನರಿಗೂ ರಕ್ಷಣೆ ಇಲ್ಲದಂತಾಗುತ್ತದೆ. ಇದನ್ನೆಲ್ಲಾ ಮನಗಂಡ ಜನರು ಮತ್ತೆ ನರೇಂದ್ರ ಮೋದಿಗೆ ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದ್ದಾರೆ.

ಕಾಂಗ್ರೆಸ್ ತೆಕ್ಕೆಗೆ ನಾಗರಾಜ, ಶ್ರೀನಿವಾಸ, ಶ್ವೇತಾ

Apr 21 2024, 02:15 AM IST
ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಬಿಜೆಪಿಯ ಯುವ ನಾಯಕರು, ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರು, ವಿವಿಧ ಸಮುದಾಯಗಳ ಮುಖಂಡರನ್ನು ಭರ್ಜರಿ ಆಪರೇಷನ್ ಹಸ್ತದಡಿ ಕಾಂಗ್ರೆಸ್ ತೆಕ್ಕೆಗೆ ಸೆಳೆಯುತ್ತಿದ್ದಾರೆ.

ಮೇಕೆದಾಟು ಯೋಜನೆ ಕಾಂಗ್ರೆಸ್ ಭರವಸೆ ಏನಾಯಿತು: ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

Apr 20 2024, 01:15 AM IST

 11 ತಿಂಗಳ ಹಿಂದೆ ಮೇಕೆದಾಟು ಕಟ್ಟುತ್ತೇವೆ ಎಂದು ಕಾಂಗ್ರೆಸ್ ನವರು ತೂರಾಡಿಕೊಂಡು ಹೋರಾಟ ನಡೆಸಿದರು. ಪಕ್ಷ ಅಧಿಕಾರಕ್ಕೆ ಬಂದರೂ ಈ ಯೋಜನೆ ಬಗ್ಗೆ ಚಕಾರ ಎತ್ತುತ್ತಿಲ್ಲ. ಈ ಬಗ್ಗೆ ರಾಜ್ಯದ ಜನತೆ ಚಿಂತಿಸಬೇಕಾಗಿದೆ.

ಅಂದು ಬಿಎಸ್‌ವೈಗೆ ಅಧಿಕಾರ ಹಸ್ತಾಂತರಿಸಿದ್ದರೆ ಕಾಂಗ್ರೆಸ್ ನಿರ್ನಾಮ ಆಗುತ್ತಿತ್ತು

Apr 20 2024, 01:06 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ 10 ತಿಂಗಳಿಂದಲೂ ಕೇವಲ ಗ್ಯಾರಂಟಿಗಳನ್ನು ಜನರಿಗೆ ತೋರಿಸುತ್ತಿದ್ದಾರೆ. ಈ ಯೋಜನೆಗಳಿಗಾಗಿ 1.20 ಲಕ್ಷ ಕೊಟಿ ರು. ಸಾಲ ಮಾಡಿ, ಪ್ರತಿ ಪ್ರಜೆ ಮೇಲೆ 35,000 ಸಾಲ ಹೊರೆಸಿದ್ದಾರೆ

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚಿತ್ರನಟ ದರ್ಶನ್ ರೋಡ್ ಶೋ

Apr 20 2024, 01:04 AM IST

 ಸ್ಟಾರ್‌ಚಂದ್ರು ನನ್ನ ಸ್ನೇಹಿತರು ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಾರೆ. ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿ ಮಾಡಿಕೊಡಬೇಕು - ದರ್ಶನ್

  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 141
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved