• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

'ಕಾಂಗ್ರೆಸ್ ನಿಂದಲೂ ಅನೇಕ ನಾಯಕರು ಬಿಜೆಪಿಗೆ ಸೇರ್ಪಡೆ'

Apr 18 2024, 02:27 AM IST

ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಗದವರು ಬೇಸರ ಮಾಡಿಕೊಳ್ಳುವುದು ಸಹಜ. ಕಾಂಗ್ರೆಸ್ ನಿಂದಲೂ ಅನೇಕ ನಾಯಕರು ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮಹಿಳಾ ಸದಸ್ಯರ ಪ್ರತಿಭಟನೆ

Apr 18 2024, 02:23 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿ ಜೀವನ ಕಟ್ಟಿಕೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದಾಗ ಬರಗಾಲ

Apr 18 2024, 02:23 AM IST
ಮಹಿಳೆಯರಿಗೆ 2000 ಹಣ ನೀಡುವ ನೆಪದಲ್ಲಿ ಮಧ್ಯದ ಬೆಲೆಯನ್ನು ಏರಿಕೆ ಮಾಡುವ ಮೂಲಕ ಪಿಕ್ ಪಾಕೆಟ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ರೈತರ ಯಾವುದೇ ಸಮಸ್ಯೆ ಬಗೆಹರಿಸದೆ ಸುಳ್ಳು ಭರವಸೆ ನೀಡುತ್ತಾ ರಾಜ್ಯದ ಜನರಿಗೆ ಮೋಸ ಮಾಡಿ ಜನ ವಿರೋಧಿ ನೀತಿ ಅನುಸರಿಸುತ್ತಿರುವ ಈ ಸರ್ಕಾರಕ್ಕೆ ಪಾಠ ಕಲಿಸುವ ಸಲುವಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಿ

ನುಡಿದಂತೆ ನಡೆದು ಜನರ ಮನ ಗೆದ್ದ ರಾಜ್ಯ ಕಾಂಗ್ರೆಸ್ ಸರ್ಕಾರ: ದಿಲೀಪ್ ಕುಮಾರ್

Apr 18 2024, 02:22 AM IST
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕೊಟ್ಟ ಮಾತಿನಂತೆ ಗ್ರಾಮದ ಅಭಿವೃದ್ಧಿಗೆ 40 ಲಕ್ಷ ರು. ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೊಸ ರೋಡ್ ಅಭಿವೃದ್ಧಿ ಹಾಗೂ ಸಮುದಾಯ ಭವನ ನಿರ್ಮಾಣ ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡಲಿದ್ದು, ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವ ಮೂಲಕ ಶಾಸಕರ ಕೈಬಲಪಡಿಸಬೇಕು.

ಕಾಂಗ್ರೆಸ್ ಬಂದಾಗೆಲ್ಲಾ ಬರ, ಬಿಜೆಪಿ ಇದ್ದಾಗೆಲ್ಲಾ ಸಮೃದ್ಧಿ: ಗಾಯತ್ರಿ

Apr 18 2024, 02:21 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ತೀವ್ರ ಬರ ತಾಂಡವವಾಡುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲ್ಲೆಲ್ಲಾ ಮಳೆ, ಬೆಳೆಯೆಲ್ಲಾ ಉತ್ತಮವಾಗಿ, ಸಮೃದ್ಧಿ ಆಗುತ್ತದೆ. ದೇಶಕ್ಕೆ ಕಾಂಗ್ರೆಸ್ ಪಕ್ಷ ಶಾಪವಿದ್ದಂತೆ. ಕೆಟ್ಟ ಕಳೆ ಇದ್ದಂತೆ. ಇಂತಹ ಪಕ್ಷವನ್ನು ಬೇರುಸಮೇತ ಕಿತ್ತು ಹಾಕುವಂತೆ ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು: ಕೆ.ಜೆ.ಜಾರ್ಜ್ ಭವಿಷ್ಯ

Apr 18 2024, 02:19 AM IST
ಈ ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾಜ್‌ ಭವಿಷ್ಯ ನುಡಿದರು.

ಕಾಂಗ್ರೆಸ್ ಅಭ್ಯರ್ಥಿ ಬೋಸ್ ಗೆಲ್ಲಿಸಿ: ಪುಟ್ಟರಂಗಶೆಟ್ಟಿ

Apr 18 2024, 02:18 AM IST
ಕಾಗಲವಾಡಿ, ಕಾಗಲವಾಡಿಮೋಳೆ, ಅಮ್ಮನಪುರ ಹಾಗೂ ವಿವಿಧ ಗ್ರಾಮಗಳಲ್ಲಿ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್‌ ಬೋಸ್ ಪರ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೆ ತೆರಳಿ ಶಾಸಕ ಸಿ,ಪುಟ್ಟರಂಗಶೆಟ್ಟಿ ಮತಯಾಚಿಸಿದರು.

ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಯಾರು: ಯಡಿಯೂರಪ್ಪ ಪ್ರಶ್ನೆ

Apr 18 2024, 02:18 AM IST
ಧಾನಿ ನರೇಂದ್ರ ಮೋದಿ ದೇಶಕ್ಕಾಗಿಯೇ ತಮ್ಮನ್ನು ಸಮರ್ಪಣೆ ಮಾಡಿಕೊಂಡಿದ್ದಾರೆ. ಒಂದು ದಿನವೂ ವಿಶ್ರಾಂತಿ ಪಡೆಯದೇ ಕಳೆದ ಹತ್ತು ವರ್ಷಗಳಿಂದ ದೇಶ ಸೇವೆ ಮಾಡುತ್ತಿದ್ದಾರೆ.

ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಿಂದ 2 ನಾಮಪತ್ರ

Apr 18 2024, 02:16 AM IST
ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಜಿ.ಕುಮಾರ ನಾಯಕ ಸಾಂಕೇತಿಕವಾಗಿ ಎರಡು ನಾಮಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಇಂದು ಬೃಹತ್‌ ರ್‍ಯಾಲಿ ಮೂಲಕ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟನೆ

Apr 17 2024, 01:22 AM IST
ನಗರದ ಗುರುಕುಲ ರಸ್ತೆಯಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಚುನಾವಣೆ ಪ್ರಚಾರ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 141
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved