ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ: ಸಂಯುಕ್ತಾ ಪಾಟೀಲ
May 05 2024, 02:12 AM IST
ಕೇಂದ್ರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.
ಕಾಂಗ್ರೆಸ್ ಮತ್ತು ಕಮಲ-ದಳ ಪಕ್ಷಗಳಿಗೆ ಪ್ರತಿಷ್ಠೆ
May 05 2024, 02:07 AM IST
ರಾಮನಗರ: ಲೋಕಸಭಾ ಚುನಾವಣೆ ಬೆನ್ನ ಹಿಂದೆಯೇ ವಿಧಾನ ಪರಿಷತ್ ನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕಾರ್ಯಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ.
ಗ್ಯಾರಂಟಿ ಅಲ್ಲದೆ ಸಾಮಾಜಿಕ ನ್ಯಾಯಕ್ಕಾಗಿ ಕಾಂಗ್ರೆಸ್ ಗೆಲ್ಲಿಸಿ: ಜ್ಯೋತಿ ಗೊಂಡಬಾಳ
May 05 2024, 02:07 AM IST
ಗ್ಯಾರಂಟಿ ಯೋಜನೆಗಳು ಮಾತ್ರ ಅಲ್ಲ, ಸಾಮಾಜಿಕ ನ್ಯಾಯಕ್ಕಾಗಿಯೂ ಕಾಂಗ್ರೆಸ್ ಗೆಲ್ಲಿಸಬೇಕಾಗಿದೆ.
ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ: ಸಂಸದ ತೇಜಸ್ವಿ ಸೂರ್ಯ
May 05 2024, 02:05 AM IST
ಭ್ರಷ್ಟಾಚಾರ, ಭಯೋತ್ಪಾದನೆ ಹಾಗೂ ನಕ್ಸಲ್ ಚಟುವಟಿಕೆಯನ್ನು ಕಾಂಗ್ರೆಸ್ ಪೋಷಣೆ ಮಾಡುತ್ತಿದೆ.
ಪ್ರಜ್ವಲ ರೇವಣ್ಣ ಪ್ರತಿಕೃತಿ ದಹಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
May 05 2024, 02:04 AM IST
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ, ಮಹಿಳಾ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಧ್ವನಿ ಎತ್ತದಿರುವುದು ನಾಚಿಕೆಗೇಡು
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಲಿ ಸಮಾಜದೊಂದಿಗೆ ಇರುತ್ತೇನೆ: ಖರ್ಗೆ ಭರವಸೆ
May 05 2024, 02:04 AM IST
ದೇಶದ ಸಂವಿಧಾನ ಬದಲಾಯಿಸುವ ಬಿಜೆಪಿಯ ಹುನ್ನಾರ ಅದೇ ಪಕ್ಷದ ಸಂಸದ ಹಾಗೂ ಶಾಸಕರ ಮಾತುಗಳಲ್ಲಿ ವ್ಯಕ್ತವಾಗಿದೆ. ಹಾಗಾಗಿ ಅವರಿಗೆ 2/3 ಮೆಜಾರಿಟಿ ಕೊಟ್ಟರೆ ಈ ದೇಶದಲ್ಲಿ ಸಂವಿಧಾನ ಉಳಿಯುವುದಿಲ್ಲ ಅದಕ್ಕೆ ನೀವು ಆಸ್ಪದ ನೀಡಬಾರದು ಎಂದು ಖರ್ಗೆ ಎಚ್ಚರಿಸಿದರು.
ರೈತರಿಗೆ ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್: ಶಿವರಾಮ ಗಾಂವಕರ
May 05 2024, 02:02 AM IST
ಅನ್ನದಾತನಿಗೆ ಈ ರೀತಿ ಸುಳ್ಳು ಭರವಸೆ ಮತ್ತು ಆಸೆ ಹುಟ್ಟಿಸಿ ನಿರಾಸೆಗೊಳಿಸಿದ ಇಂತಹ ಸರ್ಕಾರಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಅಧ್ಯಕ್ಷ ಶಿವರಾಮ ಗಾಂವಕರ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೆಸ್- ಬಿಜೆಪಿ ನಾಯಕರ ಅಬ್ಬರದ ಪ್ರಚಾರ
May 05 2024, 02:01 AM IST
ಸಚಿವ ನಾಗೇಂದ್ರ ಗ್ರಾಮೀಣ ಕ್ಷೇತ್ರದ ಮೋಕಾ, ಬಂಡಿಹಟ್ಟಿ, ಬಳ್ಳಾರಿ ನಗರ ವ್ಯಾಪ್ತಿಯ 39ನೇ ವಾರ್ಡ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಪರ ಪ್ರಚಾರ ಕೈಗೊಂಡರು.
ಕೊಟ್ಟ ಭರವಸೆಗಳನ್ನು ಈಡೇರಿಸಿದ ಕಾಂಗ್ರೆಸ್ ಗೆಲವು ನಿಶ್ಚಿತ-ಶಾಸಕ ಬಣಕಾರ
May 04 2024, 12:44 AM IST
ಬಿಜೆಪಿಯವರ ಸುಳ್ಳು ಭರವಸೆಗಳನ್ನು ದೇಶದ ಜನತೆ ಅರಿತಿದ್ದಾರೆ. ಆದರೆ ಕಾಂಗ್ರೆಸ್ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿ ಜನರಲ್ಲಿ ಮನೆ ಮಾಡಿದೆ. ಹೀಗಾಗಿ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಜಾಗ ನೀಡದೇ ಅವಮಾನಿಸಿದ ಕಾಂಗ್ರೆಸ್: ಮಾಜಿ ಸಚಿವ ಮಹೇಶ್
May 04 2024, 12:42 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣ ಪಂಚ ಗ್ಯಾರಂಟಿಗಳು. ಆದರೆ, ಈ ಹಣ ಎಲ್ಲಿಂದ ಬರುತ್ತದೆ ಎಂಬುದನ್ನು ಜನತೆ ಯೋಚಿಸಬೇಕು.
< previous
1
...
91
92
93
94
95
96
97
98
99
...
161
next >
More Trending News
Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್ ಫ್ರೆಂಡ್ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್ ‘ಮೂರ್ತಿ’!