• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ

Apr 17 2024, 01:21 AM IST
ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಪಕ್ಷವನ್ನು ಮತದಾರರು ಬೆಂಬಲಿಸಬೇಕು. ಬಿಜೆಪಿ ಒಂದೇ ಜಾತಿಗೆ ಸೀಮಿತವಾಗಿ ಕೆಲಸ ಮಾಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು

ಮಾಜಿ ಸಿಎಂ ಎಚ್‌ಡಿಕೆ ಹೇಳಿಕೆಗೆ ಪೂರ್ಣಿಮಾ, ಮಹಿಳಾ ಕಾಂಗ್ರೆಸ್ ಖಂಡನೆ

Apr 17 2024, 01:19 AM IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಟೀಕಿಸುವ ಭರದಲ್ಲಿ ಮಹಿಳೆಯರ ಬಗ್ಗೆ ಅಪಮಾನ ಹೇಳಿಕೆ ನೀಡಿದ್ದಾರೆ. ಪದೇ ಪದೇ ಹೆಣ್ಣು ಮಕ್ಕಳ ಬಗ್ಗ ಇಂತಹುದ್ದೇ ಅಪವಾದಗಳನ್ನು ಮಾಡುತ್ತಾರೆ. ಕಳೆದ ಬಾರಿ ಸುಮಲತಾ ಅವರಿಗೆ ಗಂಡ ಸತ್ತು ೩ ತಿಂಗಳಾಗಿಲ್ಲ ಆಗಲೇ ರಾಜಕೀಯ ಬೇಕಾ ಎಂದು ನಿಂದಿಸಿದ್ದರು.

ಕಾಂಗ್ರೆಸ್ ಗ್ಯಾರಂಟಿಗಿಂತ ಪ್ರಧಾನಿ ಮೋದಿ ಗ್ಯಾರಂಟಿ ಮುಖ್ಯ

Apr 17 2024, 01:19 AM IST
ಕಾಂಗ್ರೆಸ್ ಗ್ಯಾರಂಟಿಗಿಂತ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಮುಖ್ಯ. ಒಂದು ದಿನವೂ ರಜೆ ತೆಗೆದುಕೊಳ್ಳದೆ ದೇಶ ಸೇವೆಗಾಗಿಯೇ ಮುಡುಪಾಗಿರುವ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಬೇಕು.

ಇಂದು ಮಂಡ್ಯಕ್ಕೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಆಗಮನ

Apr 17 2024, 01:18 AM IST
ಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧಿನಾಯಕ ರಾಹುಲ್‌ಗಾಂಧಿ ಅವರು ಬುಧವಾರ (ಏ.೧೭) ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ಸಚಿವ ಎನ್. ಚಲುವರಾಯಸ್ವಾಮಿ, ಜಿಲ್ಲೆಯ ಎಲ್ಲಾ ಶಾಸಕರು, ಇತರರು ಭಾಗವಹಿಸಲಿದ್ದಾರೆ.

ಬಡದಾಳ ಜಿಪಂ ವ್ಯಾಪ್ತಿಯಲ್ಲಿ ಹಲವರು ಕಾಂಗ್ರೆಸ್ ಸೇರ್ಪಡೆ

Apr 17 2024, 01:17 AM IST
ಅಫಜಲ್ಪುರ ಮತಕ್ಷೇತ್ರದ ಬಡದಾಳ ಜಿಪಂ ಕೇಂದ್ರದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಹಲವರು ಕೆಪಿಸಿಸಿ ಸದಸ್ಯ ಅರುಣಕುಮಾರ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷ ಬೆಂಬಲಿಸಿ : ಆಯನೂರು ಮಂಜುನಾಥ

Apr 17 2024, 01:17 AM IST
ಶಿರಾಳಕೊಪ್ಪ ಹತ್ತಿರದ ಬಿಳಕಿ ಮತ್ತು ಜಾವಗಟ್ಟಿ ಗ್ರಾಮಗಳಲ್ಲಿ ಆಯಾ ಭಾಗದ ಮತದಾರರನ್ನು ಉದ್ದೇಶಿಸಿ ಮಂಗಳವಾರ ಕಾಂಗ್ರೆಸ್‌ನಿಂದ ಚುನಾವಣೆ ಪ್ರಚಾರ ಸಭೆ ನಡೆಯಿತು.

ಜೆಡಿಎಸ್, ಬಿಜೆಪಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Apr 17 2024, 01:17 AM IST
ಭಾಲ್ಕಿ ತಾಲೂಕಿನ ಸಾಯಗಾಂವ, ಮೆಹಕರ್ ಮತ್ತು ಅರಟಾಳ ಗ್ರಾಮಗಳ ನೂರಾರು ಬಿಜೆಪಿ ಮತ್ತು ಜೆಡಿಎಸ್. ಕಾರ್ಯಕರ್ತರು ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.

ಉತ್ತರ ಕರ್ನಾಟಕದ ೧೨ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು: ಎಚ್.ಕೆ. ಪಾಟೀಲ ವಿಶ್ವಾಸ

Apr 17 2024, 01:16 AM IST
ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ.

ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಲು ಜಿಲ್ಲಾಡಳಿತಕ್ಕೆ ದೂರು

Apr 17 2024, 01:15 AM IST
ನಗರದ ಕುಂಚಿಟಿಗರ ಸಮುದಾಯದ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಾರ್ಯಕರ್ತರ ಸಭೆಯಲ್ಲಿ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಬೇಕು

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪತನ

Apr 17 2024, 01:15 AM IST
ಈ ಬಾರಿ ಲೋಕಸಭಾ ಚುನಾವಣೆ ಕಳೆದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ಭವಿಷ್ಯ ನುಡಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 141
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved