• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹಬ್ಬಗಳಿಗೆ ವಿಘ್ನ ನಿವಾರಣೆಗೆ ಕಾಂಗ್ರೆಸ್‌ ತೊಲಗಲಿ: ವಿಪ ಸದಸ್ಯ ರವಿಕುಮಾರ್

Sep 11 2025, 01:00 AM IST
ದಸರಾ ಮತ್ತು ಗಣಪತಿಯಂತಹ ರಾಷ್ಟ್ರೀಯ ಹಬ್ಬಗಳಿಗೆ ಕಾಂಗ್ರೆಸ್ ಸರ್ಕಾರ ವಿಘ್ನ ತಂದಿದ್ದು, ವಿಘ್ನ ನಿವಾರಣೆಯಾಗಬೇಕಾದರೆ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯುತ್‌ ವ್ಯತ್ಯಯ ಇಲ್ಲದೇ ಕಾಂಗ್ರೆಸ್‌ ಜನಸ್ನೇಹಿ ಸಾಧನೆ: ಕೆ.ಜೆ. ಜಾರ್ಜ್

Sep 10 2025, 01:03 AM IST
ಇಂಧನ ಇಲಾಖೆಯು ಅಗತ್ಯವಿರುವ 1,500 ಜೆ.ಇ, ಎಇ ಮತ್ತು 3 ಸಾವಿರ ಲೈನ್‌ಮನ್‌ಗಳ ನೇಮಕಾತಿ ಮಾಡಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗುತ್ತಿದೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಹಿಂದು ಹಬ್ಬಗಳ ಆಚರಣೆಯೇ ಕಷ್ಟ: ಕೆ.ಈ. ಕಾಂತೇಶ್

Sep 10 2025, 01:03 AM IST
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಬಹುಸಂಖ್ಯಾತ ಹಿಂದೂಗಳು ಬದುಕುವುದೇ ದುಸ್ತರವಾಗಿದೆ. ಮುಸ್ಲಿಂ ಓಲೈಕೆ ಮತ್ತು ತುಷ್ಠೀಕರಣದಿಂದಾಗಿ ಹಿಂದೂಗಳು ತಮ್ಮ ಹಬ್ಬಗಳ ಆಚರಣೆಗಳನ್ನು ಮಾಡುವುದೇ ಕಷ್ಟವಾಗಿದ್ದು, ಅದಕ್ಕೆ ಮದ್ದೂರಿನಲ್ಲಿ ನಡೆದ ಘಟನೆಯೇ ಸಾಕ್ಷಿ ಎಂದು ಜಿಪಂ ಮಾಜಿ ಸದಸ್ಯ, ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಈ. ಕಾಂತೇಶ್ ಹೇಳಿದರು.

ರಾಜ್ಯದ ಕಾಂಗ್ರೆಸ್‌ ಸರ್ಕಾರದಿಂದ ಮುಸ್ಲಿಂ ಓಲೈಕೆ ರಾಜಕಾರಣ: ಸಂಸದ ಕಾಗೇರಿ ಆರೋಪ

Sep 09 2025, 01:01 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ವಿರೋಧಿ ನೀತಿಗಳು ಮತ್ತು ಮುಸ್ಲಿಂ ಓಲೈಕೆ ರಾಜಕಾರಣ ಹೆಚ್ಚಾಗಿದೆ

ಕಾಂಗ್ರೆಸ್‌ ಸ್ತ್ರೀಯರನ್ನು ಗೌರವಿಸುವ ಪಕ್ಷ: ಶಾಸಕ ಪಠಾಣ

Sep 09 2025, 01:01 AM IST
ಅನಾದಿ ಕಾಲದಿಂದಲೂ ಭಾರತದಲ್ಲಿ ತಾಯಂದಿಯರಿಗೆ ಇರುವಷ್ಟು ಗೌರವ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ. ಅದರಂತೆ ಸ್ತ್ರೀಯರನ್ನು ಗೌರವಿಸುವ ಪಕ್ಷ ಕಾಂಗ್ರೆಸ್ ಎಂದು ಶಾಸಕ ಯಾಸೀರ್ ಅಹ್ಮದ ಖಾನ್ ಪಠಾಣ ತಿಳಿಸಿದರು.

ಬಡಜನರ ನೋವಿಗೆ ಕಾಂಗ್ರೆಸ್‌ ಸರ್ಕಾರ ಸ್ಪಂದನೆ: ಶಾಸಕ ಯು.ಬಿ. ಬಣಕಾರ

Sep 08 2025, 01:01 AM IST
ನಾಡಿಗೆ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ ಮಹಾನ್ ಪುರುಷರಾದ ಸರ್ಕಾರ ಡಾ. ಬಿ.ಆರ್. ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಡಾ. ಬಾಬುಜಗಜೀವನ್‌ರಾಂ ಅವರ ಹೆಸರಿನಲ್ಲಿ ಭವನಗಳನ್ನು ನಿರ್ಮಾಣ ಅವರ ಆದರ್ಶಗಳನ್ನು ನೆನೆಯುವಂತ ಕಾರ್ಯ ಮಾಡುತ್ತಿದೆ.

ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ವಿರೋಧಿಸಿ 16ರಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಕ್ಯಾ. ಚೌಟ

Sep 07 2025, 01:01 AM IST
ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ನಡೆಯಲಿರುವ ಧರಣಿಯಲ್ಲಿ ಬಿಜೆಪಿ ನಾಯಕರು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ

Sep 06 2025, 01:01 AM IST
ಬೀಡಿ ಮೇಲಿನ ಜಿಎಸ್ಟಿ ದರವನ್ನು ಶೇ.28ರಿಂದ 18ಕ್ಕೆ ಇಳಿಸಿದ್ದನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಎಡವಟ್ಟು ಮಾಡಿಕೊಂಡಿದೆ. ಕೇರಳ ಕಾಂಗ್ರೆಸ್‌ ಘಟಕದ ಈ ಟ್ವೀಟ್‌ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ವಿವಾದದ ಬಳಿಕ ಪಕ್ಷ ಕ್ಷಮೆ ಯಾಚಿಸಿದೆ.

ಎಲ್ಲಾ ಸಮಯದಲ್ಲೂ ಕಾಂಗ್ರೆಸ್‌ ಪಕ್ಷ ಸಂಘಟಿಸುವಲ್ಲಿ ನಿರತ: ಸೊರಕೆ

Sep 05 2025, 01:00 AM IST
ಚಿಕ್ಕಮಗಳೂರು, ಅಂಬೇಡ್ಕರ್ ಸಂವಿಧಾನದ ತತ್ತ್ವ ಹೊಂದಿರುವ ಪಕ್ಷ ಕಾಂಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ ಜಾತ್ಯಾತೀತ ಸಿದ್ಧಾಂತದಡಿ ನಂಬಿಕೆಯಿಟ್ಟು ಎಲ್ಲಾ ಸಮಯದಲ್ಲೂ ಸಂಘಟಿಸುವಲ್ಲಿ ನಿರತವಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದರು.

ಧರ್ಮಸ್ಥಳಕ್ಕೆ ಕಳಂಕ ತಂದ ಕಾಂಗ್ರೆಸ್‌

Sep 04 2025, 01:01 AM IST
ರಾಜ್ಯದಲ್ಲಿ ಜಾತ್ಯತೀತ ಕನಸು ಕಾಣುತ್ತಿರುವ ಕಾಂಗ್ರೆಸ್‌ಗರು ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಿದರೆ ಬಹಳ ಖುಷಿಪಡುತ್ತಾರೆ. ಒಂದು ವೇಳೆ ಭಾರತ್ ಮಾತಾಕೀ ಜೈ, ನಮಸ್ತೆ ಸದಾ ವತ್ಸಲೆ ಎಂದರೆ ಕ್ಷಮೆ ಕೇಳುವ ಪರಿಸ್ಥಿತಿ ಕಾಂಗ್ರೆಸ್ ನಾಯಕರಿಗೆ ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 172
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved