• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು ಅಬ್ಬರದ ಪ್ರಚಾರ

Apr 16 2024, 01:03 AM IST
ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ಸದೃಢ ಭಾರತ ನಿರ್ಮಾಣದ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ರಾಜ್ಯದ ಜನತೆಗೆ ಕಾಂಗ್ರೆಸ್ ಕೊಟ್ಟಿರುವ ಕೊಡುಗೆಗಳನ್ನು ನೆನೆದು ಜನಸೇವೆ ಮಾಡಲು ನನಗೊಂದು ಅವಕಾಶ ನೀಡಬೇಕು.

ಕೋಲಿ ಸಮಾಜದ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಡಾ.ಜಾಧವ್‌

Apr 16 2024, 01:03 AM IST
ಕೋಲಿ ಸಮುದಾಯದವರನ್ನು ಎಸ್ ಟಿ ಪಂಗಡಕ್ಕೆ ಸೇರಿಸಲು ಸಂಸತ್ತಿನಲ್ಲಿ ಚರ್ಚೆಗೆ ಬಂದಾಗ ನಾನು ದಾಖಲೆ ಪತ್ರಗಳ ಸಹಿತ ಚರ್ಚೆ ಮಾಡಿ ವಿಷಯ ಪ್ರಸ್ತಾಪಿಸಿದ ಬಗ್ಗೆ ಪಾರ್ಲಿಮೆಂಟಿನ ಕಡತದಲ್ಲಿ ದಾಖಲಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ಗೀತಾ ನಾಮಪತ್ರ ಸಲ್ಲಿಕೆ

Apr 16 2024, 01:01 AM IST
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಸೋಮವಾರ ನಾಮಪತ್ರ ಸಲ್ಲಿಸಿದರು.ಇವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಥ್‌ ನೀಡಿದರು.

ಇತಿಹಾಸದಲ್ಲೇ ಕಾಂಗ್ರೆಸ್‌ ಅತಿ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧೆ

Apr 16 2024, 01:01 AM IST
ಕಾಂಗ್ರೆಸ್ ಪಕ್ಷ 1951ರ ನಂತರ ಅತಿ ಕಡಿಮೆ ಲೋಕಸಭೆ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಈ ಸಲ 300ಕ್ಕಿಂತ ಕಮ್ಮಿ ಸ್ಥಾನದಲ್ಲಿ ಅದು ಕಣಕ್ಕಿಳಿಯುವುದು ಪಕ್ಕಾ ಆಗಿದೆ.

ಹಾವೇರಿ: ಕೋಟ್ಯಾಧಿಪತಿ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

Apr 16 2024, 01:01 AM IST
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ತಾವು ₹ 55.67 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಸೋಮವಾರ ನಾಮಪತ್ರದೊಂದಿಗೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ 2ನೇ ಸಲ ನಾಮಪತ್ರ

Apr 16 2024, 01:00 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಸೋಮವಾರ ಮತ್ತೊಮ್ಮೆ ನಾಮಪತ್ರವನ್ನು ಸಾಂಕೇತಿಕವಾಗಿ ಸಲ್ಲಿಸಿದ್ದಾರೆ.

ಸುರಪುರ ಉಪ ಚುನಾವಣೆ: ಕಾಂಗ್ರೆಸ್‌-ಬಿಜೆಪಿ ಜಿದ್ದಾಜಿದ್ದಿ

Apr 16 2024, 01:00 AM IST
ಎಸ್‌ಟಿ ಮೀಸಲಾತಿ-36 ಶೋರಾಪುರ (ಸುರಪುರ) ಮತಕ್ಷೇತ್ರದಲ್ಲಿ ಲೋಕಾಸಭೆ ಮತ್ತು ಉಪಚುನಾವಣೆ ಏಕಕಾಲದಲ್ಲಿ ನಡೆಯುತ್ತಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಅಡ್ರೆಸ್‌ಗೆ ಇರುವುದಿಲ್ಲ: ಯಡಿಯೂರಪ್ಪ

Apr 15 2024, 10:01 AM IST

ಈ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ನೀವು ಅಡ್ರೆಸ್‌ಗೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಅಂಬೇಡ್ಕರ್‌ ಹೆಸರು ಬಳಸಿ ಕಾಂಗ್ರೆಸ್‌ ರಾಜಕೀಯ: ರೇಣುಕಾಚಾರ್ಯ ಆರೋಪ

Apr 15 2024, 01:23 AM IST
ಈ ಹಿಂದೆ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಕಾಂಗ್ರೆಸ್ ಇಂದು ಅದೇ ಅಂಬೇಡ್ಕರ್ ಹೆಸರನ್ನು ಬಳಸಿಕೊಂಡು ಚುನಾವಣೆಗಳನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಚನ್ನರಾಯಪಟ್ಟಣ : ಕಾಂಗ್ರೆಸ್‌ ತೊರೆದು ನೂರಾರು ಮಂದಿ ಜೆಡಿಎಸ್‌ ಸೇರಿದ ಸೇರ್ಪಡೆ

Apr 15 2024, 01:23 AM IST
ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮತ್ತು ಗ್ರಾಮ ಪಂಚಾಯತಿ ಹಾಲಿ ಉಪಾಧ್ಯಕ್ಷ ಹಾಗೂ ಸದಸ್ಯರು ಕಾಂಗ್ರೆಸ್ ಪಕ್ಷವನ್ನು ತೊರೆದು ಗೌಡಗೆರೆ ಗ್ರಾಮದ ಮುಖಂಡ ಪ್ರಕಾಶ್ ಮತ್ತು ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಟರಾಜ್ ಜೆಡಿಎಸ್‌ ಸೇರಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved