• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಗ್ಯಾರಂಟಿಗೆ ಮತದಾರ ಮರುಳಾಗುವುದಿಲ್ಲ : ವೈ.ಎ.ನಾರಾಯಣ ಸ್ವಾಮಿ

Apr 15 2024, 01:23 AM IST
ಅಂಬೇಡ್ಕರ್ ರವರನ್ನು ಅವಮಾನಿಸಿದ್ದು ಕಾಂಗ್ರೆಸ್. ಇವತ್ತು ಕಾಂಗ್ರೆಸ್ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಬಳಸಿಕೊಂಡು ಚುನಾವಣೆಗೆ ಹೊರಟಿದ್ದಾರೆ. ದೇಶದ ಜನತೆ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡಬೇಕು.

ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಸುನೀಲ್‌ ಬೋಸ್‌

Apr 15 2024, 01:19 AM IST
ವಿಶ್ವ ಮಾನವ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಸಂವಿಧಾನ ಅಪಾಯದಲ್ಲಿದ್ದು, ಅದನ್ನು ರಕ್ಷಣೆ ಮಾಡಲು ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ತಿಳಿಸಿದರು.

ಕನ್ಹಯ್ಯ ಕುಮಾರ್‌, ಚರಣ್‌ಜಿತ್‌ ಸೇರಿ 10 ಮಂದಿಗೆ ಕಾಂಗ್ರೆಸ್‌ ಟಿಕೆಟ್‌

Apr 15 2024, 01:18 AM IST
ಲೋಕಸಭಾ ಚುನಾವಣೆ ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್‌ ತನ್ನ ಆರನೇ ಪಟ್ಟಿ ಪ್ರಕಟಿಸಿದ್ದು, ಮೂರು ರಾಜ್ಯಗಳ 10 ಮಂದಿಗೆ ಟಿಕೆಟ್‌ ಘೋಷಿಸಿದೆ.

‘ಅನುದಾನ ಕೇಳಿದರೆ ಕಾಂಗ್ರೆಸ್‌ ಸೇರಿ ಅಂತಾರೆ’ : ಶಾಸಕ ಮೇಲೂರು ರವಿಕುಮಾರ್

Apr 15 2024, 01:18 AM IST
ನಿಮ್ಮ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುತ್ತೇವೆ ಕಾಂಗ್ರೇಸ್ ಸೇರಿಕೊಳ್ಳಿ ಎಂದು ಪ್ರತಿಪಕ್ಷ ಶಾಸಕರಿಗೆ ಪ್ರಚೋದಿಸುವ ಹಾಗೂ ಜೆಡಿಎಸ್ ಪಕ್ಷವಿದೆಯೇ ಎಂದು ಅಪಹಾಸ್ಯ ಮಾಡುವವರಿಗೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುವುದು

ಬಿಜೆಪಿಯಿಂದ ಜುಮ್ಲಾ ಪತ್ರ ಬಿಡುಗಡೆ: ಕಾಂಗ್ರೆಸ್‌ ಕಿಡಿ

Apr 15 2024, 01:18 AM IST

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಬಿಜೆಪಿಯ ಪ್ರಣಾಳಿಕೆಯ ಗುಚ್ಛ ಸಂಕಲ್ಪ ಪತ್ರವು ಜುಮ್ಲಾ (ಓಳು) ಪತ್ರದಂತಿದ್ದು, ಹಳೆಯ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳ ಕುರಿತು ಯಾವುದೇ ಉಲ್ಲೇಖ ತೋರಿಸದೇ ಜನರನ್ನು ವಂಚಿಸಲಾಗಿದೆ ಎಂದು ಕಾಂಗ್ರೆಸ್‌   ಆರೋಪಿದೆ

ಅಂಬೇಡ್ಕರ್‌ರನ್ನು ಅವಮಾನಿಸಿದ್ದು ಕಾಂಗ್ರೆಸ್‌: ಮೋದಿ

Apr 15 2024, 01:15 AM IST
ದಲಿತರು-ದಮನಿತರಿಗೆ ಸಂವಿಧಾನದ ಮೂಲಕ ಸಮಾನ ಅವಕಾಶ ಕಲ್ಪಿಸಿಕೊಟ್ಟ ಬಾಬಾಸಾಹೇಬ್‌ ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಸದಾ ತುಳಿಯಲು ಪ್ರಯತ್ನಿಸಿದ್ದರೆ, ಆದಿವಾಸಿಗಳಿಗೆ ಸದಾ ಗೌರವ ನೀಡುವ ಮೂಲಕ ಬಿಜೆಪಿ ಅಂಬೇಡ್ಕರ್‌ ಅವರ ಆಶಯಗಳನ್ನು ಗೌರವಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಭಿವೃದ್ಧಿಗಾಗಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ

Apr 14 2024, 01:55 AM IST
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನೀಡಿದ ೨೫ ಭರವಸೆಗಳನ್ನು ಈಡೇರಿಸುವ ಕೆಲಸ ಪಕ್ಷದ ವರಿಷ್ಠರು ಮಾಡಲಿದ್ದಾರೆ

ದ.ಕ.ಕ್ಕೆ ಕಾಂಗ್ರೆಸ್‌, ಬಿಜೆಪಿ ಕೊಡುಗೆ ತುಲನೆ ಮಾಡಿ: ಪದ್ಮರಾಜ್‌

Apr 14 2024, 01:52 AM IST
ಸುಳ್ಯ, ಮೂಡುಬಿದಿರೆ, ಮಂಗಳೂರು ಕ್ಷೇತ್ರಗಳಲ್ಲಿ ವಿವಿಧೆಡೆ ಬಹಿರಂಗ ಪ್ರಚಾರ, ರೋಡ್‌ ಶೋ ನಡೆಸಿದ ಪದ್ಮರಾಜ್‌, ಎಲ್ಲ ಕ್ಷೇತ್ರಗಳಲ್ಲೂ ವಿವಿಧ ದೇವಾಲಯ, ದೈವಸ್ಥಾನಗಳು, ಚರ್ಚ್‌, ಮಸೀದಿಗಳಿಗೆ ಭೇಟಿ ನೀಡಿದರು.

ದೇಶ ವಿರೋಧಿ ಕಾಂಗ್ರೆಸ್‌ ಪಕ್ಷವನ್ನು ತಿರಸ್ಕರಿಸಿ: ಸಿ.ಟಿ ರವಿ

Apr 14 2024, 01:50 AM IST
ಕೋಲಾರ ಲೋಕಸಭಾ ಚುನಾವಣಾ ಪ್ರಚಾರ ಸಭೆ

‘ಕೆಫೆ ಬಾಂಬ್‌’ ತಿರುಚಲು ಯತ್ನಿಸಿದ್ದ ಕಾಂಗ್ರೆಸ್‌: ಅಶೋಕ್‌

Apr 14 2024, 01:50 AM IST
ಬೆಂಗಳೂರಿನ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯನ್ನು ಕಾಂಗ್ರೆಸ್‌ ನಾಯಕರು ಹಾಗೂ ಸಚಿವರು ತಿರುಚಲು ಯತ್ನಿಸಿದ್ದರು. ಆದರೆ, ಎನ್‌ಐಎ ತಂಡ ಸೂಕ್ತ ತನಿಖೆ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved