• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೂಟಿ ಮಾಡಿ ಚುನಾವಣಾ ಖರ್ಚು - ವೆಚ್ಚಕ್ಕೆ ಕಾಂಗ್ರೆಸ್‌ ಹಣ ಸಂಗ್ರಹ

Apr 09 2024, 01:46 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಜನರನ್ನು ಲೂಟಿ ಮಾಡಿ ಚುನಾವಣಾ ಖರ್ಚು-ವೆಚ್ಚಗಳಿಗೆ ಹಣ ಸಂಗ್ರಹಿಸುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಬಡವರ ಬದುಕು ಕಟ್ಟುವುದಾಗಿದೆ: ಪ್ರಿಯಾಂಕ್‌ ಖರ್ಗೆ

Apr 09 2024, 12:56 AM IST
ಕಾಂಗ್ರೆಸ್‌ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾಭಿಮಾನದಿಂದ ಜೀವನ ಮಾಡಲು ನೆರವು ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಹಣ ಬಡವರಿಗೆ ನೀಡಲಾಗುತ್ತಿದೆ.

ಕಾಂಗ್ರೆಸ್‌ ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆ: ಅಶ್ವತ್ಥನಾರಾಯಣ

Apr 09 2024, 12:50 AM IST
ನಾವು ಗ್ಯಾರಂಟಿ ಯೋಜನೆಗಳನ್ನು ಕೊಡಬೇಡಿ ಎನ್ನಲ್ಲ. ಆದರೆ ಈ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಲಾಗದೆ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹಳ್ಳಹಿಡಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಸೋಮವಾರ ಮಂಗಳೂರಿನಲ್ಲಿ ಟೀಕಿಸಿದ್ದಾರೆ.

ಸೊಂಟದಲ್ಲಿ ಗನ್‌ ಇರಿಸಿಕೊಂಡು ಕಾಂಗ್ರೆಸ್‌ ಕಾರ್ಯಕರ್ತನಿಂದ ಸಿಎಂಗೆ ಹಾರ

Apr 09 2024, 12:49 AM IST
ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಭಾರೀ ಭದ್ರತಾ ಲೋಪವುಂಟಾಗಿದ್ದು, ಝಡ್‌ ಭದ್ರತೆ ಇರುವ ಸಿಎಂ ಬಳಿ ತಪಾಸಣೆ ಮಾಡದೇ ಬಿಟ್ಟ ಬಗ್ಗೆ ಟೀಕೆ ವ್ಯಕ್ತವಾಗಿದೆ.

15 ರಂದು ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್ ನಾಮಪತ್ರ ಸಲ್ಲಿಕೆ

Apr 09 2024, 12:49 AM IST
ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಏ.15ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ 6 ಗಂಟೆಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಮಪತ್ರಕ್ಕೆ ಪೂಜೆ ಸಲ್ಲಿಸುವ ಮೃಣಾಲ ಹೆಬ್ಬಾಳಕರ, ನಂತರ 11 ಗಂಟೆಗೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ರ್‍ಯಾಲಿ ಆರಂಭಿಸಲಿದ್ದಾರೆ.

ಕಾಂಗ್ರೆಸ್‌ ಹಾಗಲಕಾಯಿ, ಯಾವತ್ತೂ ಕಹಿ: ಮೋದಿ

Apr 09 2024, 12:47 AM IST
ಕಾಂಗ್ರೆಸ್ ಅನ್ನು ಹಾಗಲಕಾಯಿಗೆ ಹೋಲಿಸಿರುವ ಪ್ರಧಾನಿ ನರೇಂದ್ರ ಮೋದಿ, ತುಪ್ಪದಲ್ಲಿ ಕರಿದರೂ, ಸಕ್ಕರೆ ಬೆರೆಸಿದರೂ ಅದರ ರುಚಿ ಬದಲಾಗುವುದಿಲ್ಲ ಎಂದು ವ್ಯಂಗ್ಯವಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ದೇಶದ ಎಲ್ಲ ಸಮಸ್ಯೆಗಳಿಗೂ ಆ ಪಕ್ಷವೇ ಮೂಲ ಎಂದು ಪ್ರತಿಪಾದಿಸಿದ್ದಾರೆ.

ಗುಳೇದಗುಡ್ಡದಲ್ಲಿ ಕಾಂಗ್ರೆಸ್‌ ಮಾತ್ರ ತುಂಬಾ ವೀಕ್ ಇದೆ

Apr 09 2024, 12:46 AM IST
ಬಸವನ ಬಾಗೇವಾಡಿ ಕೇತ್ರದಲ್ಲಿ ಆರ್‌ಎಸ್‌ಎಸ್‌ ಪ್ರಾಬಲ್ಯವಿದ್ದರೂ ನಾನು ಗೆದ್ದು ಬರುತ್ತೇನೆ.

ಕಾಂಗ್ರೆಸ್‌ ಗ್ಯಾರಂಟಿ ಜನರಿಗೆ ತಲುಪುತ್ತಿಲ್ಲ: ಬಸವರಾಜ ಬೊಮ್ಮಾಯಿ

Apr 09 2024, 12:45 AM IST
ಲಕ್ಷ್ಮೇಶ್ವರ ತಾಲೂಕಿನ ವಿವಿಧ ಗ್ರಾಮಗಳಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ರೋಡ್ ಶೋ ನಡೆಸಿದರು.

ಛತ್ತೀಸ್‌ಗಢದಲ್ಲಿ ಕ್ಲೀನ್‌ಸ್ವೀಪ್‌ಗೆ ಬಿಜೆಪಿ ಯತ್ನ - ತಿರುಗೇಟು ನೀಡಲು ಕಾಂಗ್ರೆಸ್‌ ಸಜ್ಜು

Apr 08 2024, 08:14 AM IST

ಲೋಕಸಭೆ ಚುನಾವಣೆ ರಂಗು ತಾರಕಕ್ಕೇರುತ್ತಿದ್ದಂತೆಯೇ ಆದಿವಾಸಿಗಳೇ ಹೆಚ್ಚಿರುವ ಮಧ್ಯ ಭಾರತದಲ್ಲಿರುವ ರಾಜ್ಯ ಛತ್ತೀಸ್‌ಗಢ ಕೂಡ ದೇಶದ ಗಮನ ಸೆಳೆದಿದೆ.

ಮಹಾರಾಜ ಪಾರ್ಕ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಪರ ಮತಯಾಚನೆ

Apr 08 2024, 01:09 AM IST
ನಗರದ ಮಹಾರಾಜ ಪಾರ್ಕ್ ಹಾಗೂ ಸುತ್ತ ಮುತ್ತಲ ಭಾಗಗಳಲ್ಲಿ ವಾಯು ವಿಹಾರಕ್ಕೆ ಬರುವವರ ಬಳಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಭಾನುವಾರ ಬೆಳಿಗ್ಗೆ ಬಿರುಸಿನ ಪ್ರಚಾರವನ್ನು ನಡೆಸಿ ಮತ ಯಾಚನೆ ಮಾಡಿದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved