• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಲಿಂಪಿಕ್ಸ್‌ ಪದಕ ಪುರಸ್ಕೃತ ಬಾಕ್ಸರ್‌ ವಿಜೇಂದರ್‌ ಸಿಂಗ್‌ ಕಾಂಗ್ರೆಸ್‌ ತೊರೆದು ಬಿಜೆಪಿಗೆ

Apr 04 2024, 01:02 AM IST
2019ರ ಏಪ್ರಿಲ್‌ನಲ್ಲಿ ಕಾಂಗ್ರೆಸ್‌ ಸೇರಿದ್ದ ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ವಿಜೇಂದರ್ ಸಿಂಗ್ ಬುಧವಾರ ಬಿಜೆಪಿಗೆ ಸೇರ್ಪಡೆಯಾದರು.

ಶಿವಮೊಗ್ಗ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರಾಗಿಪ್ರಸನ್ನಕುಮಾರ್ ಅಧಿಕಾರ ಸ್ವೀಕಾರ

Apr 04 2024, 01:01 AM IST
ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕವಾದ ಆರ್.ಪ್ರಸನ್ನಕುಮಾರ್ ಅವರಿಗೆ ಹಿಂದಿನ ಅಧ್ಯಕ್ಷ ಎಚ್.ಎಸ್.ಸುಂದರೇಶ್‌ರವರು ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.

ಮುಖ್ಯ ಆಸ್ತಿ ವಿವರ) ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಒಟ್ಟು ಆಸ್ತಿಯ ಶೇ.85ರಷ್ಟು ಸಾಲ!

Apr 04 2024, 01:01 AM IST
ಬುಧವಾರ ನಾಮಪತ್ರ ಸಲ್ಲಿಸಿರುವ ಪದ್ಮರಾಜ್‌, ತಮ್ಮ ಅಫಿದವಿತ್‌ನಲ್ಲಿ ಸಂಪೂರ್ಣ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ.

ಬಿಜೆಪಿಯ ಜಾಹೀರಾತು ವಿರುದ್ಧ ಆಯೋಗಕ್ಕೆ ಕಾಂಗ್ರೆಸ್‌ ದೂರು

Apr 03 2024, 01:38 AM IST
ಚುನಾವಣಾ ಪ್ರಚಾರದ ಭಾಗವಾಗಿ ಬಿಜೆಪಿ ಪ್ರಸಾರ ಮಾಡುತ್ತಿರುವ ಜಾಹೀರಾತಿನ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ಸಲ್ಲಿಸಿದೆ.

ಎಲ್ಲ 28 ಕ್ಷೇತ್ರದಲ್ಲೂ ಗೆಲುವು : ಕಾಂಗ್ರೆಸ್‌ ಗುರಿ

Apr 03 2024, 01:36 AM IST

  ಇಂಡಿಯಾ ಮಿತ್ರ ಪಕ್ಷಗಳ ಕಾರ್ಯಕರ್ತರು ಎಲ್ಲ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡುವುದಾಗಿ ಸಭೆಯಲ್ಲಿ ಘೋಷಿಸಿದರು.

ಕಾಂಗ್ರೆಸ್‌ ಅಭ್ಯರ್ಥಿಗೆ ಆಪ್‌ ಬೆಂಬಲ!

Apr 03 2024, 01:34 AM IST
ಇಂಡಿಯಾ ಒಕ್ಕೂಟದಲ್ಲಿ ಗುರುತಿಸಿಕೊಂಡಿರುವ ಆಮ್‌ ಆದ್ಮಿ ಪಕ್ಷವೂ ಈ ಸಲ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ಸೂಚಿಸಿದೆ. ಹೀಗಾಗಿ ಕಾಂಗ್ರೆಸ್‌ ಹಾಗೂ ಆಪ್‌ ಪಕ್ಷಗಳೆರಡು ಸೇರಿಕೊಂಡು ಪ್ರಚಾರ ನಡೆಸುತ್ತಿವೆ.

ಸಂವಿಧಾನ, ಬಹುತ್ವದ ರಕ್ಷಣೆ ಕಾಂಗ್ರೆಸ್‌ ಆದ್ಯತೆ: ರಕ್ಷಾ ರಾಮಯ್ಯ

Apr 03 2024, 01:33 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಸ್ವಪಕ್ಷೀಯರೇ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಅವರು ಸಚಿವರಾಗಿದ್ದ ವೇಳೆ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಖಾತೆ ತೆರೆಯಲು ಬಿಡಬೇಡಿ: ಅಮಿತ್‌ ಶಾ

Apr 03 2024, 01:31 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ನೀಡದೆ ತಮ್ಮ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಲೇವಡಿ ಮಾಡಿರುವ  ಅಮಿತ್ ಶಾ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ಗೆ ಖಾತೆ ತೆರೆಯುವುದಕ್ಕೇ ಬಿಡಬಾರದು ಎಂದು ಕರೆ ನೀಡಿದ್ದಾರೆ.

ಕಾಂಗ್ರೆಸ್‌ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಆಂಧ್ರದ ಕಡಪಾದಿಂದ ಶರ್ಮಿಳಾ ಸ್ಪರ್ಧೆ

Apr 03 2024, 01:31 AM IST

 ಆಂಧ್ರಪ್ರದೇಶದ ಕಡಪಾ ಲೋಕಸಭಾ ಕ್ಷೇತ್ರದಿಂದ ಆಂಧ್ರದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ತಂಗಿ ಹಾಗೂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ವೈ.ಎಸ್‌. ಶರ್ಮಿಳಾ ಕಣಕ್ಕಿಳಿಯಲಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ನೇಮಕ

Apr 03 2024, 01:30 AM IST
ಲೋಕಸಭೆ ಚುನಾವಣೆ ಮಧ್ಯೆಯೇ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ ನೂತನ ಸಾರಥಿಯನ್ನಾಗಿ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿರುವ ಸಂಜೀವಕುಮಾರ ನೀರಲಗಿ ಅವರನ್ನು ನೇಮಕ ಮಾಡಲಾಗಿದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved