ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವವರು ಸಮಸ್ಯೆಗೆ ಸ್ಪಂದಿಸಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಆರೋಪ
Apr 17 2024, 01:18 AM IST
ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆಯ ಮೂರು ತಾಲೂಕುಗಳನ್ನು ಒಳಗೊಂಡ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಸಕ್ತ 19,380 ಮತದಾರರಿದ್ದಾರೆ.
ರಾಜ್ಯದಲ್ಲಿ ಟೀಕಿಸುವುದಕ್ಕಾದ್ರೂ ಕಾಂಗ್ರೆಸ್ ಅಸ್ತಿತ್ವದಲ್ಲಿದೆ: ಬಿ.ವೈ.ರಾಘವೇಂದ್ರ
Apr 17 2024, 01:17 AM IST
ತೀರ್ಥಹಳ್ಳಿ ಪಟ್ಟಣದ ವಿಧ್ಯಧಿರಾಜ ಸಭಾಭವನದಲ್ಲಿ ನಡೆದ ಬಿಜೆಪಿ ಚುನಾಯಿತ ಪ್ರತಿನಿಧಿಗಳ ಸಭೆ ನಡೆಯಿತು.
ಪ್ರಧಾನಿ ಅಭ್ಯರ್ಥಿ ಯಾರೆಂದು ಕಾಂಗ್ರೆಸ್ ಘೋಷಿಸಲಿ: ಯಡಿಯೂರಪ್ಪ
Apr 17 2024, 01:15 AM IST
ಲೋಕಸಭೆಗೆ ಶ್ರೀರಾಮುಲು ಗೆದ್ದರೆ ಸಂಸತ್ತಿನ ಗುಡುಗಿ ನಿಮ್ಮ ಪರ ಕೆಲಸ ಮಾಡುತ್ತಾರೆ. ರಾಮುಲು ಹೋರಾಟಗಾರ.
ಯುವಜನರನ್ನು ಮುಂಚೂಣಿಗೆ ತರುವುದು ಕಾಂಗ್ರೆಸ್ ಧ್ಯೇಯ: ಸಚಿವ ಜಾರ್ಜ್
Apr 17 2024, 01:15 AM IST
ಚಿಕ್ಕಮಗಳೂರಿನಲ್ಲಿರುವ ಕಾಂಗ್ರೆಸ್ ಪಕ್ಷದ ಚುನಾವಣಾ ವಾರ್ ರೂಂಗೆ ಸಚಿವ ಕೆ.ಜೆ.ಜಾರ್ಜ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಮತದಾರರಿಗೆ ನೀಡಿದ ಭರವಸೆ ಈಡೇರಿಸಲು ಕಾಂಗ್ರೆಸ್ ಬದ್ಧ: ಮನ್ಸೂರ್
Apr 16 2024, 02:06 AM IST
ಮತದಾರ ಪ್ರಭುಗಳಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಹೇಳಿದ್ದಾರೆ.
ಸಂವಿಧಾನ ಬದಲಾವಣೆ ಕುರಿತು ಕಾಂಗ್ರೆಸ್ ಅಪಪ್ರಚಾರ: ಸಂಸದ ಉಮೇಶ ಜಾಧವ್
Apr 16 2024, 01:13 AM IST
ಸಮಸ್ತ ಭಾರತೀಯರಿಗೆ ಅಂಬೇಡ್ಕರ್ ಅವರು ದೇವರ ಸ್ವರೂಪದಲ್ಲಿದ್ದಾರೆ. ನಮ್ಮನ್ನು ಸಂರಕ್ಷಿಸಲು ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ಅಂಬೇಡ್ಕರ್ ನೀಡಿ ಕಾಪಾಡುವಂತಾಗಿದೆ.
ಕಾಂಗ್ರೆಸ್ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯತ್ತ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ
Apr 16 2024, 01:08 AM IST
ಗ್ಯಾರಂಟಿ ಯೋಜನೆಗಳ ಫಲವಾಗಿ ರಾಜ್ಯ ಇಂದು ದಿವಾಳಿಯತ್ತ ಸಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸಕಲೇಶಪುರದಲ್ಲಿ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು.
ಕಾಂಗ್ರೆಸ್ ಆಗ ಗರೀಬಿ ಹಟಾವೋ, ಈಗ ಗ್ಯಾರಂಟಿ ನಾಟಕ: ಬಿ.ವೈ.ವಿಜಯೇಂದ್ರ
Apr 16 2024, 01:08 AM IST
ಕಾಂಗ್ರೆಸ್ನವರು ಪುಕ್ಸಟ್ಟೆ ಮತನಾಡುತ್ತ, ಗರೀಬಿ ಹಠಾವೋ ನಾಟಕ ಆಡಿದ ಕಾಂಗ್ರೆಸ್, ಈಗ ಗ್ಯಾರಂಟಿ ನಾಟಕ ಆಡುತ್ತಿದೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ’ ಎಂದು ಬಿಜೆಪಿ ರಾಜ್ಯಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು. ಹೊಳೆನರಸೀಪುರದಲ್ಲಿ ಬಿಜೆಪಿ ಬೆಂಬಲಿತ ಜೆಡಿಎಸ್ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರಕ್ಕಾಗಿ ಆಯೋಜನೆ ಮಾಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲ್ಲ: ಎಚ್ಡಿಕೆ
Apr 16 2024, 01:04 AM IST
ದೊಡ್ಡಬಳ್ಳಾಪುರ: ಬಯಲುಸೀಮೆ ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ವೋಟು ಪಡೆಯುತ್ತಿದೆಯೇ ಹೊರತು ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನ ಕಳೆದ 10 ವರ್ಷಗಳಲ್ಲಿ ಮಾಡಿಲ್ಲ. ಇನ್ನು10 ವರ್ಷವಾದರೂ ಅವರು ಯೋಜನೆಯನ್ನು ಕಾರ್ಯಗತ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದರು.
ಚಿಂಚೋಳಿ ಮೀಸಲು ಮತಕ್ಷೇತ್ರದಲ್ಲಿ ಲೀಡ್ ಕೊಡಿಸಲು ಬಿಜೆಪಿ-ಕಾಂಗ್ರೆಸ್ ನಾಯಕರ ಜಿದ್ದಾಜಿದ್ದಿ
Apr 16 2024, 01:04 AM IST
ಬೀದರ್ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೀಸಲು ಚಿಂಚೋಳಿ ವಿಧಾನಸಭಾ ಮತಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಪಕ್ಷದ ಅಭ್ಯರ್ಥಿಗಳಿಗೆ ಮತಗಳ ಲೀಡ್ ಕೊಡಿಸುವುದಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ.
< previous
1
...
109
110
111
112
113
114
115
116
117
...
168
next >
More Trending News
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ