• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕದ ಕುಡಿವ ನೀರಿನ ಸಮಸ್ಯೆ ಬಿಚ್ಚಿಟ್ಟು ಮೋದಿಗೆ ಕಾಂಗ್ರೆಸ್‌ ಟಾಂಗ್‌

Mar 19 2024, 12:51 AM IST
ಬಹುಭಾಗದಲ್ಲಿ ಬರಗಾಲ ಇರುವುದರಿಂದ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ತೀವ್ರ ಸಮಸ್ಯೆ ಎದುರಾಗಿದೆ.

ಹಿಮಾಚಲದ 6 ಕಾಂಗ್ರೆಸ್‌ ಶಾಸಕರ ಅನರ್ಹತೆ ತಡೆಗೆ ಸುಪ್ರೀಂ ನಕಾರ

Mar 19 2024, 12:51 AM IST
ಹಿಮಾಚಲದ ಆರು ಶಾಸಕರ ಅನರ್ಹತೆಯನ್ನು ತೆರವು ಮಾಡಲು ಸುಪ್ರೀಂ ಕೋರ್ಟ್‌ ನಕಾರ ವ್ಯಕ್ತಪಡಿಸಿದೆ.

ತ.ನಾಡಿನಲ್ಲಿ ಕಾಂಗ್ರೆಸ್‌ ಸ್ಪರ್ಧಿಸುವ ಸೀಟುಗಳ ತೀರ್ಮಾನ ಅಂತಿಮ

Mar 19 2024, 12:50 AM IST
ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾದ ಕೆಲವೇ ದಿನಗಳಲ್ಲಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಡಿಎಂಕೆ ನೇತೃತ್ವದ ಇಂಡಿಯಾ ಕೂಟ ತನ್ನ ಮಿತ್ರಪಕ್ಷಗಳೊಂದಿಗೆ ಸ್ಪರ್ಧಿಸುವ ಕ್ಷೇತ್ರಗಳ ಹಂಚಿಕೆ ಅಂತಿಮಗೊಳಿಸಿದೆ.

ಚುನಾವಣಾ ಬಾಂಡ್‌ ರೀತಿ ಪಿಎಂ ಕೇರ್ಸ್‌ ಹಗರಣ: ಕಾಂಗ್ರೆಸ್‌

Mar 19 2024, 12:50 AM IST
ಚುನಾವಣಾ ಬಾಂಡ್‌ ರಹಸ್ಯ ಬಯಲಾಗುತ್ತಿದ್ದಂತೆಯೇ ಕೋವಿಡ್‌ ವೇಳೆ ಪ್ರಧಾನಿ ನರೇಂದ್ರ ಮೋದಿ ಸ್ಥಾಪಿಸಿದ್ದ ಪಿಎಂ ಕೇರ್ಸ್‌ ಫಂಡ್‌ ಬಗ್ಗೆ ಕಾಂಗ್ರೆಸ್‌ ಪ್ರಶ್ನೆಗಳನ್ನು ಎತ್ತಿದೆ.

ಕೃಷಿ ಸಚಿವ ಸಿಆರ್‌ಎಸ್‌ ಬಗ್ಗೆ ಅವಾಚ್ಯ ಪದ ಬಳಕೆ: ಕಾಂಗ್ರೆಸ್‌ ಆಕ್ರೋಶ

Mar 19 2024, 12:49 AM IST
ಸುರೇಶ್‌ಗೌಡ ಶಾಸಕರಾಗಿದ್ದಾಗ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದು ತಾಲೂಕಿನ ಜನರಿಗೆ ಗೊತ್ತಾಗಿಯೇ ಕಳೆದ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ. ಇಷ್ಟಾದರೂ ತನ್ನ ಚಾಳಿ ಮುಂದುವರಿಸುತ್ತಿರುವ ಸುರೇಶ್‌ಗೌಡರಿಗೆ ಸಚಿವ ಚಲುವರಾಯಸ್ವಾಮಿ ಜಿಲ್ಲೆ ಮತ್ತು ತಾಲೂಕಿನಲ್ಲಿ ಮಾಡುತ್ತಿರುವ ಅಭಿವೃದ್ಧಿ ಕೆಲಸ ಸಹಿಸಲಾರದೆ ಪದಬಳಕೆಯಲ್ಲಿ ಹಿಡಿತವಿಲ್ಲದೆ ಏಕವಚನದಲ್ಲಿ ನಿಂದಿಸಿದರೆ ನಾನೊಬ್ಬ ದೊಡ್ಡ ಮನಷ್ಯನಾಗುತ್ತೇನೆಂದು ತಿಳಿದುಕೊಂಡಿದ್ದಾರೆ.

ಇದು ಅಸುರಿ ಶಕ್ತಿ - ದೈವಿಕ ಶಕ್ತಿ ನಡುವಿನ ಯುದ್ಧ: ಕಾಂಗ್ರೆಸ್‌

Mar 19 2024, 12:48 AM IST
ಯಾವ ಶಕ್ತಿ ದೇಶ ಆಳಲಿದೆ ಎಂದು ಜನ ನಿರ್ಧರಿಸ್ತಾರೆ ಎನ್ನುವ ಮೂಲಕ ಪ್ರಧಾನಿ ಮೋದಿ ರಾಹುಲ್‌ ಗಾಂಧಿ ಅವರ ಅಸುರಿ ಶಕ್ತಿ ಹೇಳಿಕೆಗೆ ಟಾಂಗ್‌ ನೀಡಿದ್ದಾರೆ.

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್‌ ದೂರು

Mar 19 2024, 12:48 AM IST
ಬಿಜೆಪಿ ಸದಸ್ಯರೊಬ್ಬರು ಸುಳ್ಳು, ಪ್ರಚೋದನಾಕಾರಿ ಪೋಸ್ಟನ್ನು ಫೇಸ್‌ ಬುಕ್‌ನಲ್ಲಿ ಪ್ರಸಾರ ಮಾಡಿದ್ದಾರೆಂದು ಆರೋಪಿಸಿ ಕೊಡಗು ಕಾಂಗ್ರೆಸ್‌ನಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಕೊಡಗು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ.

ಮೋದಿ ಮತ್ತೆ ಪ್ರಧಾನಿಯಾಗಿ 3 ತಿಂಗಳಲ್ಲಿ ಕಾಂಗ್ರೆಸ್‌ ವಿಭಜನೆ: ಬಸವರಾಜ ಬೊಮ್ಮಾಯಿ

Mar 19 2024, 12:47 AM IST
ಗಜೇಂದ್ರಗಡದಲ್ಲಿ ನಡೆದ ರೋಣ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ದೇಶದಲ್ಲಿ ಈ ಬಾರಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದರು.

ವಾಣಿ ಶಿವರಾಂಗೆ ಕಾಂಗ್ರೆಸ್‌ ಟಿಕೆಟ್ ನೀಡಿ

Mar 19 2024, 12:46 AM IST
ನಿವೃತ್ತ ಐಎಎಸ್ ಅಧಿಕಾರಿ ದಿ. ಕೆ. ಶಿವರಾಂ ಪತ್ನಿ ವಾಣಿ ಶಿವರಾಂಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಮೂಲಕ ಸಹಕರಿಸಬೇಕು, ಆ ಮೂಲಕ ಕಾಂಗ್ರೆಸ್ ಪಕ್ಷದ ಮೇಲಿರುವ ಅವರ ಋಣ ತೀರಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಛಲವಾದಿ ಮಹಾಸಭಾ ರಾಜ್ಯ ಪ್ರಭಾರಿ ಅಧ್ಯಕ್ಷ ಅಣಗಳ್ಳಿ ಬಸವರಾಜ್ ಆಗ್ರಹಿಸಿದ್ದಾರೆ.

ಬಿಆರ್‌ಎಸ್‌ ಸಂಸದ ರಂಜಿತ್‌, ಶಾಸಕ ನಾಗೇಂದರ್‌ ಕಾಂಗ್ರೆಸ್‌ ಸೇರ್ಪಡೆ

Mar 18 2024, 01:54 AM IST
ತೆಲಂಗಾಣದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಸಂಸದ ಚೆವೆಲ್ಲಾ ರಂಜಿತ್‌ ರೆಡ್ಡಿ ಮತ್ತು ಶಾಸಕ ನಾಗೇಂದರ್‌ ಬಿಆರ್‌ಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದಾರೆ.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 153
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved