• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಕಾಂಗ್ರೆಸ್‌ ಸಂಪೂರ್ಣ ವಿಫಲ

Mar 14 2024, 02:01 AM IST
ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಬದಲು ತಮಿಳುನಾಡಿಗೆ ನೀರು ಬಿಡುವುದರಲ್ಲಿ ಕಾಲಹರಣ ಮಾಡಿ, ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ ತಿಳಿಸಿದರು.

ಸಂವಿಧಾನ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್‌ ನಡೆಯುತ್ತಿದೆ

Mar 13 2024, 02:09 AM IST
ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರು.ಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಲಬುರಗಿಯಲ್ಲಿಂದು ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶ

Mar 13 2024, 02:08 AM IST
ಕಲಬುರಗಿ ನಗರದ ಎನ್.ವಿ. ಮೈದಾನದಲ್ಲಿ ಮಾ.13ರಂದು ಬೆ.11 ಗಂಟೆಗೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ.

ಕಾಂಗ್ರೆಸ್‌ 2ನೇ ಪಟ್ಟಿ: ಮಾಜಿ ಸಿಎಂ ಪುತ್ರರಿಗೆ ಮಣೆ

Mar 13 2024, 02:06 AM IST
ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ನಾಲ್ಕೇ ದಿನದಲ್ಲಿ ಕಾಂಗ್ರೆಸ್ 43 ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ‘ಪಿಡಿ ಖಾತೆ’ಯಿಂದ ಹಣ ಬಳಕೆ...!

Mar 13 2024, 02:06 AM IST
ಹೋಬಳಿ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮಾರ್ಚ್ ತಿಂಗಳಲ್ಲಿ ಸಮಾವೇಶ ಆಯೋಜನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸಲು ಸೂಚಿಸಲಾಗಿದೆ.

ಕಾಂಗ್ರೆಸ್‌ ಕಿತ್ತೊಗೆಯುವ ಕ್ರಾಂತಿಯಾಗಲಿ: ಸಂಸದ ಅನಂತಕುಮಾರ

Mar 13 2024, 02:03 AM IST
ಜಿ ೨೦ ಸಮಾವೇಶಕ್ಕೆ ಇಡೀ ಜಗತ್ತು ಬಂದು ನಮ್ಮ ದೇಶವನ್ನು, ಮೋದಿಯನ್ನು ಹೊಗಳಿದೆ. ಆದರೆ ರಾಹುಲ್ ಗಾಂಧಿ ನಾಪತ್ತೆಯಾಗಿದ್ದರು ಎಂದು ಸಂಸದ ಅನಂತಕುಮಾರ ಹೆಗಡೆ ವಾಗ್ದಾಳಿ ನಡೆಸಿದರು.

ಧಾರವಾಡ ಕಾಂಗ್ರೆಸ್‌ ಟಿಕೆಟ್‌ ಒಬಿಸಿಗೋ?, ಲಿಂಗಾಯತ ಸಮುದಾಯಕ್ಕೋ?

Mar 13 2024, 02:02 AM IST
ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾರು? ಒಬಿಸಿಗೋ? ಲಿಂಗಾಯತ ಸಮುದಾಯಕ್ಕೋ? ಇಂತಹದೊಂದು ಪ್ರಶ್ನೆ ಇದೀಗ ಕಾಂಗ್ರೆಸ್‌ ಪಕ್ಷದಲ್ಲಿ ಚರ್ಚೆಗೆ ಗ್ರಾಸವನ್ನುಂಟು ಮಾಡಿದೆ.

ಕಾಂಗ್ರೆಸ್‌ ಪರಂಪರೆ ಗೌರವಿಸಲಿಲ್ಲ: ಮೋದಿ ವಾಗ್ದಾಳಿ

Mar 13 2024, 02:00 AM IST
ಈ ಹಿಂದಿನ ಸರ್ಕಾರಗಳು ಸಾಬರಮತಿ ಆಶ್ರಮ ಸೇರಿದಂತೆ ಚಾರಿತ್ರಿಕ ತಾಣಗಳು ಹಾಗೂ ಪರಂಪರೆಯನ್ನೇ ಗೌರವಿಸುತ್ತಿರಲಿಲ್ಲ.

ಶಾಸಕ ಕೆ. ಷಡಕ್ಷರಿ ವಿರುದ್ಧ ಕಾಂಗ್ರೆಸ್‌ ಮುಖಂಡ ಲೋಕೇಶ್ವರ ಕಿಡಿ

Mar 12 2024, 02:08 AM IST
ಅಭಿಮಾನಿಗಳು, ಕಾರ್ಯಕರ್ತರ ಸಭೆಯಲ್ಲಿ ಅಸಮಾಧಾನ ಸ್ಫೋಟವಾಗಿದ್ದು, ಶಾಸಕರಾದ ನಂತರ ಕಾರ್ಯಕರ್ತರ ನಿರ್ಲಕ್ಷ್ಯ ಮಾಡಿದ್ದಾರೆಂದು ಲೋಕೇಶ್ವರ ಆರೋಪ ಮಾಡಿದ್ದಾರೆ.

ಲೋಕ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಕಾಂಗ್ರೆಸ್‌ ಸರ್ಕಸ್‌

Mar 12 2024, 02:07 AM IST
ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಅಭ್ಯರ್ಥಿ ಆಯ್ಕೆಗೆ ಕಸರತ್ತು ತೀವ್ರಗೊಳಿಸಿದ್ದಾರೆ. ಈಗಾಗಲೇ 7 ಹೆಸರು ಘೋಷಿಸಿರುವ ಕಾಂಗ್ರೆಸ್‌ ಇದೀಗ 15 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 168
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved