• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಮತಗಳ್ಳತನ ಆರೋಪಿಸಿ ಕಾಂಗ್ರೆಸ್‌ ಸಹಿ ಸಂಗ್ರಹ ಅಭಿಯಾನ

Oct 14 2025, 01:02 AM IST
ಬ್ಲಾಕ್ ಕಾಂಗ್ರೆಸ್ ವತಿಯಿಂದ ‘ವೋಟ್ ಚೋರ್, ಗದ್ದಿ ಚೋಡ್’ ಕಾರ್ಯಕ್ರಮ ಉರ್ವ ಮಾರ್ಕೆಟ್‌ ಬಳಿ ನಡೆಯಿತು. ಸಾರ್ವಜನಿಕ ಸಭೆಯ ಬಳಿಕ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ನೂರಾರು ಮಂದಿ ಸಹಿ ಹಾಕಿ ಬೆಂಬಲ ಸೂಚಿಸಿದರು.

ಆರ್‌ಎಸ್‌ಎಸ್ ಸುದ್ದಿಗೆ ಬಂದರೆ ಕಾಂಗ್ರೆಸ್‌ ನಿರ್ನಾಮ

Oct 14 2025, 01:00 AM IST
ಆರ್‌ಎಸ್‌ಎಸ್ ಸಂಘಟನೆ ಸುದ್ದಿಗೆ ಬಂದರೆ ಕಾಂಗ್ರೆಸ್ ನಿರ್ನಾಮವಾಗಲಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ಜನಮನ್ನಣೆ ಗಳಿಸುತ್ತಿದೆ-ಶಾಸಕ ಬಸವರಾಜ ಶಿವಣ್ಣನವರ

Oct 13 2025, 02:03 AM IST
ಇನ್ನಾರನ್ನೋ ಮೆಚ್ಚಿಸುವುದಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ. ಆದರೆ ಎಲ್ಲ ವರ್ಗದ ಬಡವರ ಕೂಗನ್ನು ಆಲಿಸಲು ಕಟಿಬದ್ಧವಾಗಿದ್ದೇವೆ, ರಾಜ್ಯ ಸರ್ಕಾರ ಟೇಕಾಫ್ ಅಗಿದೆ ಭಯಪಡುವ ಅಗತ್ಯವಿಲ್ಲ. ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳ ಕಾರಣಕ್ಕಾಗಿಯೇ ಕಾಂಗ್ರೆಸ್ ಜನಮನ್ನಣೆ ಗಳಿಸುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕಾಂಗ್ರೆಸ್‌ ಸರ್ಕಾರ ಚೆಲ್ಲಾಟ; ಸದಾನಂದ ಭಟ್ಟ

Oct 11 2025, 12:03 AM IST
ಕಾಂಗ್ರೆಸ್ ಸರ್ಕಾರ ನವೆಂಬರ್ ಕ್ರಾಂತಿ ಏನು ಎಂಬ ಒಳಸುಳಿ ಮುಚ್ಚಿಡಲು, ಸಮಾಜದಲ್ಲಿ ಸಮಸ್ಯೆ ತಂದೊಡುವ ಕೆಲಸ ಮಾಡುತ್ತಿದೆ.

ಕಾಂಗ್ರೆಸ್‌ ಬೆಂಬಲಿತರ ತೆಕ್ಕೆಗೆ ಸಹಕಾರ ಸಂಘದ ಗದ್ದುಗೆ

Oct 10 2025, 01:01 AM IST
ಕಳೆದ 2024ರ ಡಿ.29ರಂದು ಸೊಸೈಟಿಯ ಚುನಾವಣೆ ಜರುಗಿತ್ತು. ಅಂದೇ ಮತ ಎಣಿಕೆ ಆಗಬೇಕಿತ್ತು. ಆದರೆ ಮತ ಎಣಿಕೆ ಆಗದೆ ಉಳಿದು ಬಿಟ್ಟಿತು

ಸಿಜೆಐ ಮೇಲೆ ಶೂ ಎಸೆತ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Oct 10 2025, 01:00 AM IST
ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಬಿ.ಆರ್‌. ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಘಟನೆ ಖಂಡಿಸಿ ಹಾಸನ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು “ನ್ಯಾಯದ ಗೌರವ ಕಾಪಾಡಿ” ಎಂಬ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ರಾಕೇಶ್ ಕಿಶೋರ್ ಅವರ ಈ ನಡೆ ಕಾನೂನು ವೃತ್ತಿಯ ಮಾನಹಾನಿಗೆ ಕಾರಣವಾಗಿದ್ದು, ನ್ಯಾಯಾಂಗದ ಗೌರವವನ್ನು ಹಾಳು ಮಾಡುವ ಕಾರ್ಯ ಎಂದು ಆರೋಪಿಸಿದರು. ಅಂತಹ ವರ್ತನೆಗೆ ತಕ್ಕ ಶಿಕ್ಷೆ ನೀಡುವ ಮೂಲಕ ನ್ಯಾಯಾಂಗದ ಗೌರವವನ್ನು ಉಳಿಸಬೇಕೆಂದು ಅವರು ಆಗ್ರಹಿಸಿದರು.

ಬಿಹಾರ: 25 ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಅಂತಿಮ

Oct 09 2025, 02:00 AM IST
ಬಿಹಾರದ ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷ ಬುಧವಾರ 25 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಇಲ್ಲಿನ ಇಂದಿರಾ ಭವನದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ಆನ್‌ಲೈನ್‌ ಮೂಲಕ ಭಾಗವಹಿಸಿದ್ದ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಉನ್ನತ ನಾಯಕರು ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದರು ಎಂದು ಗೊತ್ತಾಗಿದೆ.

ದಕ್ಷಿಣ ಕನ್ನಡ ಕಾಂಗ್ರೆಸ್‌ ಅಧ್ಯಕ್ಷ ಆಯ್ಕೆಗೆ ಎಐಸಿಸಿ ಎಂಟ್ರಿ!

Oct 07 2025, 01:03 AM IST
ಸುದೀರ್ಘ 8 ವರ್ಷ 4 ತಿಂಗಳಿನಿಂದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ. ಹರೀಶ್‌ ಕುಮಾರ್‌ ಇತ್ತೀಚೆಗಷ್ಟೇ ಮೆಸ್ಕಾಂ ಅಧ್ಯಕ್ಷರಾಗಿ ನೇಮಕ ಆಗಿರುವುದರಿಂದ ತಿಂಗಳೊಳಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುವ ನಿರೀಕ್ಷೆಯಿದೆ.

ಪಾದಯಾತ್ರೆ ಮುಂದೂಡಲು ಕಾಂಗ್ರೆಸ್‌ ಕಾರಣ

Oct 07 2025, 01:02 AM IST
ಗೌಡಗೆರೆ ಹೋಬಳಿ ನೀರಾವರಿ ಹಕ್ಕೋತ್ತಾಯ ಸಮಿತಿ ಅ.೬ರಂದು ಹಮ್ಮಿಕೊಂಡಿದ್ದ ಬೃಹತ್ ಪಾದಯಾತ್ರೆ ರದ್ದಾಗಲು ಕಾಂಗ್ರೆಸ್ ಪಕ್ಷದ ಮುಖಂಡರು ಕಾರಣರಾಗಿದ್ದಾರೆ ಎಂದು ಗೌಡಗೆರೆ ಹೋಬಳಿ ನೀರಾವರಿ ಹಕ್ಕೋತ್ತಾಯ ಸಮಿತಿ ಸ್ಥಳೀಯ ಮುಖಂಡ ಗೋಮಾರದಹಳ್ಳಿ ಮಂಜುನಾಥ್ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಆಡಳಿತದಲ್ಲಿ ವಾಲ್ಮೀಕಿಗಳ ನಿರ್ಲಕ್ಷ್ಯ: ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ

Oct 06 2025, 01:00 AM IST
ನಾನು ಹಿಂದೆ ಬಿಜೆಪಿಯ ಸರ್ಕಾರದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿ ಅದ್ಯಕ್ಷರಾದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಆನೇಕ ಕೆಲಸ ಕಾರ್ಯಗಳನ್ನ ಮಾಡಿದ್ದೆ. ಅದರೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಯಾವ ಅಭಿವೃದ್ಧ ಯೋಜನೆ ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಜಗಳೂರು ಕ್ಷೇತ್ರದ ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 177
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved