ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ಒಂದು ಘಟನೆ ಮಾಸುವಷ್ಟರಲ್ಲಿಯೇ ಮತ್ತೊಂದು ಪ್ರಕರಣಗಳು ವರದಿಯಾಗುತ್ತಿವೆ ಎಂದು ದೂರಿರುವ ಆಂದೋಲಾ ಸಿದ್ದಲಿಂಗ ಶ್ರೀಗಳು
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರದ ಸ್ಥಳ ಮತ್ತು ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ವಿಷಯವು ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿದೆ.
ಮಹಾತ್ಮ ಗಾಂಧೀಜಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ 100 ವರ್ಷ ಸಂದ ಹಿನ್ನೆಲೆಯಲ್ಲಿ 2 ದಿನಗಳ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಬೆಳಗಾವಿಯಲ್ಲಿ ಗುರುವಾರ ಅದ್ದೂರಿ ಚಾಲನೆ ನೀಡಲಾಯಿತು.
ಕೇಂದ್ರ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನೀತಿ, ಸಂವಿಧಾನ ವಿರೋಧಿ ನಿಲುವು, ಭ್ರಷ್ಟಾಚಾರ ಹಾಗೂ ಸರ್ಕಾರಿ ಯಂತ್ರಗಳ ದುರುಪಯೋಗದ ವಿರುದ್ಧ ''''ನವ ಸತ್ಯಾಗ್ರಹ'''' ಹೆಸರಿನಲ್ಲಿ ಜನಾಂದೋಲನವನ್ನು ಮುಂದಿನ ಒಂದು ವರ್ಷ ದೇಶಾದ್ಯಂತ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯ