• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ತವರು ಚಿಕ್ಕಾಟಿ ಗ್ರಾಪಂನಲ್ಲಿ ಅರಳಿದ ಕಮಲ

Jul 17 2025, 12:30 AM IST
ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಮೇಲ್ನೋಟಕ್ಕೆ ೮ ಮಂದಿ ಕಾಂಗ್ರೆಸ್‌ ಬೆಂಬಲಿತರ ಸದಸ್ಯರು ಇದ್ದರು. ೭ ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ಪ್ರವಾಸಕ್ಕೆ ತೆರಳಿದ್ದರು. ಆದರೆ ಫಲಿತಾಂಶ ಹೊರ ಬಿದ್ದಾಗ ಕಾಂಗ್ರೆಸ್‌ಗೆ ಒಳೇಟು ಬಿದ್ದಿದೆ.

ಸಿದ್ದು ಅಧ್ಯಕ್ಷತೇಲಿ ಕಾಂಗ್ರೆಸ್‌ ಒಬಿಸಿ ಟೀಂ ಮೊದಲ ಸಭೆ - ಜಾತಿ ಗಣತಿ ವೇಳೆ ಆರ್ಥಿಕ ಸಮೀಕ್ಷೆಗೂ ಪಟ್ಟು

Jul 16 2025, 12:45 AM IST

ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಮಂಗಳವಾರ ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಸದಸ್ಯರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಡಳಿಯ ಮೊದಲ ಸಭೆ ನಡೆಸಲಾಯಿತು.

ಪರಶುರಾಮ ಪ್ರತಿಮೆ ವಿಚಾರದಲ್ಲಿ ಕಾಂಗ್ರೆಸ್‌ ಸುಳ್ಳು ಬಯಲಿಗೆ: ಸುನಿಲ್‌ ಕುಮಾರ್‌

Jul 15 2025, 11:45 PM IST
ಪರಶುರಾಮ ಥೀಂ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಹತಾಶ ಪ್ರಯತ್ನಗಳೆಲ್ಲಾ ವಿಫಲವಾಗಿವೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದ್ದಾರೆ.

ಡ್ರಗ್ಸ್‌ ಸಾಗಣೆ ಕೇಸಲ್ಲಿ ಕಲಬುರಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಂಧನ

Jul 15 2025, 06:33 AM IST

ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಿಷೇಧಿತ ಮಾದಕ ವಸ್ತು ಸಾಗಿಸುತ್ತಿದ್ದ ಕಲಬುರಗಿಯ ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೇರಿ ಮೂವರನ್ನು ಬಂಧಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಘಟನೆ ಬೆನ್ನಲ್ಲೇ ಬಂಧಿತ ಮುಖಂಡನನ್ನು ಪಕ್ಷದಿಂದ ಉಚ್ಚಾಟನೆ ಸಹ ಮಾಡಲಾಗಿದೆ.

ಶಾಸಕರ ದೂರಿನ ಸುರಿಮಳೆ ಬೆನ್ನಲ್ಲೇ ಸಚಿವರಿಂದ ವಿವರಣೆ ಪಡೆದ ಕಾಂಗ್ರೆಸ್‌ ಉಸ್ತುವಾರಿ

Jul 15 2025, 06:13 AM IST

ಸ್ವಪಕ್ಷೀಯ ಶಾಸಕರೇ ದೂರುಗಳ ಸುರಿಮಳೆ ಸುರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಸೋಮವಾರ ಸಚಿವರೊಂದಿಗೆ ದಿಢೀರ್‌ ‘ಒನ್‌ ಟು ಒನ್‌’ ಸಭೆ ಶುರು ಮಾಡಿದ್ದು, ಶಾಸಕರ ದೂರುಗಳ ಕುರಿತು ಸಚಿವರಿಂದ ವಿವರಣೆ ಪಡೆದಿದ್ದಾರೆ.

ನಗರದ ಟನೆಲ್ ರಸ್ತೆ ಕಾಂಗ್ರೆಸ್‌ ಜೇಬು ತುಂಬಿಸುವ ಯೋಜನೆ : ತೇಜಸ್ವಿ ಸೂರ್ಯ ಆರೋಪ

Jul 15 2025, 01:01 AM IST
ಬೆಂಗಳೂರಿನ ಟನೆಲ್ ರಸ್ತೆ ಯೋಜನೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಜೇಬು ತುಂಬಿಸುವ ಯೋಜನೆ ಎಂದು ಆಪಾದಿಸಿರುವ ಸಂಸದ ತೇಜಸ್ವಿ ಸೂರ್ಯ, ಈ ಯೋಜನೆಗೆ ಸಿದ್ಧಪಡಿಸಿರುವ ವಿಸ್ತೃತ ಯೋಜನಾ ವರದಿ ಹಾಗೂ ಕಾರ್ಯಸಾಧ್ಯತಾ ವರದಿಯಲ್ಲಿ ಸಮಸ್ಯೆಯಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರಕ್ಕೆ ಯಶಸ್ಸು, ಕೀರ್ತಿ ತಂದ ಶಕ್ತಿ ಯೋಜನೆ: ಶ್ರೀನಿವಾಸ್‌

Jul 15 2025, 01:00 AM IST
ರಾಜ್ಯ ಕಾಂಗ್ರೆಸ್ ಶಕ್ತಿ ಯೋಜನೆಯಡಿ ಮಹಿಳೆಯರು, ವಿದ್ಯಾರ್ಥಿನಿಯರು ಸಂಚರಿಸಿ 500 ಕೋಟಿ ಟಿಕೆಟ್‌ ದಾಟಿರುವುದು ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಇತಿಹಾಸ ಸೃಷ್ಠಿಯಾಗಿದೆ ಎಂದು ಹರಿಹರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ಎಚ್. ಶ್ರೀನಿವಾಸ್ ನಂದಿಗಾವಿ ಹೇಳಿದ್ದಾರೆ.

ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಶಾಸಕ ಯು.ಬಿ. ಬಣಕಾರ ಮನವಿ

Jul 15 2025, 01:00 AM IST
15 ವಾರ್ಡ್‌ಗಳಲ್ಲೂ ಚುನಾವಣೆಗೆ ಸ್ಪರ್ಧಿಸಲು ಅನೇಕರು ಟಿಕೆಟ್‌ಗಾಗಿ ಮನವಿ ಮಾಡುತ್ತಿದ್ದು, ಸದ್ಯದಲ್ಲೆ ಚುನಾವಣಾ ವೀಕ್ಷಕರನ್ನು ನೇಮಿಸಿ ಮಾಹಿತಿ ಪಡೆಯಲಾಗುವುದು.

ಪ್ರಾಮಾಣಿಕವಾಗಿ ಅಭಿವೃದ್ಧಿ ಮಾಡುತ್ತಿದೆ ಕಾಂಗ್ರೆಸ್‌ ಸರ್ಕಾರ

Jul 15 2025, 01:00 AM IST

 ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಿರೋಧ ಪಕ್ಷದವರು  ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಸುಳ್ಳು, ಅಪಪ್ರಚಾರ, ಬಿಟ್ಟಿ ಕೆಲಸಗಳಲ್ಲಿ ಅವರು ನಿರತರಾಗಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಅಧಿಕಾರದಲ್ಲಿದ್ದರೂ ಕಾಂಗ್ರೆಸ್‌ ಸರ್ಕಾರ ಸತ್ತಿದೆ

Jul 11 2025, 11:48 PM IST
ರಾಜ್ಯದ ಯಾವುದೋ ಒಂದು ಭಾಗಕ್ಕೆ ಜೆಡಿಎಸ್‌ ಸೀಮಿತವಾಗಿಲ್ಲ. ಬದಲಾಗಿ ರಾಜ್ಯದ ಉದ್ದಗಲಕ್ಕೂ ಪ್ರಾದೇಶಿಕ ಪಕ್ಷಕ್ಕೆ ಜನರ ಮನ್ನಣೆ ದೊರೆತಿದೆ. ಈಗಾಗಲೇ ಎನ್‌ಡಿಎ ಜತೆ ಮೈತ್ರಿ ಮಾಡಿಕೊಂಡಿದ್ದು ಅದನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 168
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved