• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಕಚೇರಿಗೆ ಜಾಗೆ: ತೀವ್ರ ವಾಗ್ವಾದ

Nov 30 2024, 12:48 AM IST
ಪಾಲಿಕೆಯಿಂದ ಕಾಂಗ್ರೆಸ್‌ ಕಚೇರಿಗೆ ಜಾಗ ಕೊಡುವ ವಿಷಯವಾಗಿ ಆಡಳಿತಾರೂಢ ಹಾಗೂ ಪ್ರತಿಪಕ್ಷದ ನಡುವೆ ತೀವ್ರ ವಾಗ್ವಾದ ನಡೆಯಿತು. ಮೀನಿನ ಮಾರುಕಟ್ಟೆಯಂತೆ ಸಭೆ ಆಗಿದ್ದರಿಂದ ಕೆಲಕಾಲ ಸಭೆಯನ್ನೇ ಮುಂದೂಡಲಾಯಿತು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ತಂದು ಜನತೆಗೆ ಪೇಚಾಡುವಂತಾಗಿದೆ

Nov 30 2024, 12:47 AM IST
ವಸತಿ ಸಚಿವ ಜಮೀರ ಅಹ್ಮದ ಅವರನ್ನು ಈ ಕುರಿತು ಕೇಳಿದರೆ 2025ಕ್ಕೆ ಕೊಡುತ್ತೇನೆ ಎಂದು ಹೇಳುವದನ್ನು ನೋಡಿದರೆ ಸರ್ಕಾರ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಅರ್ಥೈಯಿಸಿಕೊಳ್ಳಬೇಕು.

ಇಂದು ಮೋದಿ - ಸಿದ್ದು ಭೇಟಿ : ಜಿಎಸ್‌ಟಿ ಸೇರಿ ಹಲವು ಚರ್ಚೆ - ಕಾಂಗ್ರೆಸ್‌ ನಾಯಕರೊಂದಿಗೂ ಸಭೆ

Nov 29 2024, 09:54 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ದೆಹಲಿ ತಲುಪಿದ್ದು ಶುಕ್ರವಾರ ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಮಧ್ಯಾಹ್ನ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಚನ್ನಪಟ್ಟಣ ಗೆಲುವಿನಲ್ಲಿಯೂ ವಿಕೃತಿ ಮೆರೆಯುವ ಕಾಂಗ್ರೆಸ್‌ : ನಿಖಿಲ್ ಕುಮಾರಸ್ವಾಮಿ

Nov 28 2024, 12:31 AM IST

ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್ ಪಕ್ಷ ಆ ಗೆಲುವಿನಲ್ಲಿಯೂ ವಿಕೃತಿ ಮೆರೆಯುತ್ತಿದೆ. ನಿಖಿಲ್ ಬಚ್ಚಾ.. ಪಾಪ ನಿಖಿಲ್.. ಎಂಬ ಅನುಕಂಪಕ್ಕೆ ತುತ್ತಾಗಿ ಕೈ ಚೆಲ್ಲುವ ಬಾಲಬುದ್ಧಿಯ ಮನಸ್ಥಿತಿಯವನಲ್ಲ ನಾನು ಎಂದು  ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಸ್ಥಳೀಯಾಡಳಿತ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಶಕ್ತಿ ವೃದ್ಧಿ ಸಾಬೀತು: ಹರೀಶ್‌ ಕುಮಾರ್‌

Nov 28 2024, 12:30 AM IST
ಮುಂದಿನ ದಿನಗಳಲ್ಲಿ ಜಿಪಂ, ತಾಪಂ, ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬರಲಿದ್ದು, ಎಲ್ಲದರಲ್ಲೂ ಕಾಂಗ್ರೆಸ್‌ ಗೆದ್ದು ಅಧಿಕಾರದ ಗದ್ದುಗೆ ಏರುವುದು ನಿಶ್ಚಿತ. ಗ್ಯಾರಂಟಿ ಫಲಾನುಭವಿ ಮಹಿಳಾ ಮತದಾರರು ಕಾಂಗ್ರೆಸ್‌ ಜತೆಗಿದ್ದಾರೆ ಎಂದು ಹರೀಶ್‌ ಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ

Nov 27 2024, 01:06 AM IST
ನಮ್ಮ ಸ್ವತಂತ್ರ ಭಾರತದ ಎಲ್ಲಾ ನಾಯಕರು ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿ ಹಲವಾರು ವಿದ್ವತ್ತನ್ನು ಗಳಿಸಿ ಹಲವಾರು ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತವನ್ನು ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮಾಡಿದ್ದಾರೆ.

ಗ್ರಾಪಂ ಉಪ ಚುನಾವಣೆ: ಕಾಂಗ್ರೆಸ್‌ ಜಯಭೇರಿ

Nov 27 2024, 01:05 AM IST
ಕನಕಪುರ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿದ್ದ 17 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.

ಸಂವಿಧಾನಪರ ಎಂದು ಹೇಳುವ ಕಾಂಗ್ರೆಸ್‌ ಸುಳ್ಳನ್ನು ಅಳಿಸಬೇಕಿದೆ: ಎನ್. ಮಹೇಶ್‌ ಕರೆ

Nov 27 2024, 01:05 AM IST
ತಾವು ಸಂವಿಧಾನ ಪರ ಎನ್ನುವ ಕಾಂಗ್ರೆಸ್‌ ಪಕ್ಷದ ಸುಳ್ಳು ನಿರೂಪಣೆಗಳನ್ನು ಅಳಿಸಿ ಹಾಕಬೇಕಾಗಿದೆ ಎಂದು ಮಾಜಿ ಸಚಿವ ಎನ್‌. ಮಹೇಶ್‌ ಹೇಳಿದರು.

ಗಂಜಿಮಠ, ನೀರುಮಾರ್ಗ, ಅಡ್ಯಾರಲ್ಲಿ ಕಾಂಗ್ರೆಸ್‌, ಮೂಡುಶೆಡ್ಡೆಯಲ್ಲಿ ಬಿಜೆಪಿಗೆ ಜಯ

Nov 27 2024, 01:04 AM IST
ಅಡ್ಯಾರು ಪಂಚಾಯ್ತಿಯಲ್ಲಿ ತೆರವಾಗಿದ್ದ ಅಡ್ಯಾರು ವಾರ್ಡ್‌ ನಂಬರ್‌ 5ಕ್ಕೆ ನಡೆದ ಉಪ​ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಗೌರವ್‌ ಶೆಟ್ಟಿ(590) ಅವರು ಕಾಂಗ್ರೆಸ್‌ ಬೆಂಬಲಿತ ಯಾದವ ಸಾಲ್ಯಾನ್‌(438) ಎದುರು 152 ಮತಗಳ ಅಂತರದಿಂದ ಗೆದ್ದಿದ್ದಾರೆ. ತ್ರಿಕೋನ ಸ್ಪರ್ಧೆ ನಡೆದ ಇಲ್ಲಿ ಪಕ್ಷೇತರ ಅಭ್ಯರ್ಥಿ ರಿಚರ್ಡ್‌ ಅವರಿಗೆ ಕೇವಲ 17 ಮತಗಳು ಬಿದ್ದಿವೆ.

ಸಂವಿಧಾನವನ್ನೇ ಅಮಾನತಿನಲ್ಲಿಟ್ಟು ಅಧಿಕಾರ ನಡೆಸಿದ್ದ ಕಾಂಗ್ರೆಸ್‌: ಆರ್‌ಆರ್‌ಎಸ್‌ ಹಿರಿಯ ಪ್ರಚಾರಕ ವಾದಿರಾಜ

Nov 27 2024, 01:03 AM IST
ಸಂವಿಧಾನ ರಚನೆಯ ವೇಳೆ ಅನೇಕ ರಾಜಕಾರಣ ನಡೆದವು. ಅದಾಗ್ಯೂ ಡಾ. ಅಂಬೇಡ್ಕರ್ ಅವರು, ಪ್ರವಾಹದ ವಿರುದ್ಧ ಈಜಿ, ಬಂದ ಎಲ್ಲ ಅಡೆತಡೆ ಮೀರಿ ಸಂವಿಧಾನ ರಚಿಸುವಲ್ಲಿ ಯಶಸ್ವಿಯಾದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 168
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved