• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಮುಖಂಡರ ಪ್ರತಿಭಟನೆ, ರಾಜ್ಯಪಾಲರ ವಜಾಕ್ಕೆ ಆಗ್ರಹ

Sep 26 2024, 09:56 AM IST
ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ಆಯೋಗ ರಚಿಸಿರುವ ದೇಶದಲ್ಲಿಯೇ ಏಕೈಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಎಂಬುದು ವಿರೋಧಪಕ್ಷಗಳಿಗೆ ಅರ್ಥವಾಗಬೇಕಿತ್ತು ಎಂದು ಕಾಂಗ್ರೆಸ್‌ ಮುಖಂಡರು ಹೇಳಿದರು.

ಕಾಂಗ್ರೆಸ್‌ ಸರ್ಕಾರ ಅಧಿಕಾದಲ್ಲಿದ್ದ ವೇಳೆ ದೇಶದ್ರೋಹಿಗಳಿಗೆ ವಿಶೇಷ ಶಕ್ತಿ: ಕೇಂದ್ರ ಸಚಿವ ಜೋಶಿ

Sep 23 2024, 01:23 AM IST
ಕೇಂದ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ತಾವೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಕಾಂಗ್ರೆಸ್‌ ನಾಯಕರಲ್ಲಿ ಗಟ್ಟಿ ಧ್ವನಿ ಇಲ್ಲ: ಕೂಡಲಶ್ರೀ

Sep 23 2024, 01:18 AM IST
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಂತೆ ಮಾತನಾಡುವ ಗಟ್ಟಿಧ್ವನಿ ಕಾಂಗ್ರೆಸ್‌ ನಾಯಕರಲ್ಲಿ ಇಲ್ಲ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಕಾಂಗ್ರೆಸ್‌ ಸರ್ಕಾರ ಬಂದರೆ ಕೋಮುವಾದಿ ಮುಸ್ಲಿಮರಿಗೆ ಹಬ್ಬವಿದ್ದಂತೆ

Sep 22 2024, 01:49 AM IST
ಈ ಸರ್ಕಾರ ಖಜಾನೆ ದರೋಡೆ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಕೊಡಲು ದುಡ್ಡಿಲ್ಲ, ಈ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನವಿದ್ದು, ಅದು ಯಾವಾಗ ಭುಗಿಲೇಳುತ್ತದೋ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದರೆ ಕೋಮುವಾದಿ ಮುಸ್ಲಿಮರಿಗೆ ಹಬ್ಬ ಇದ್ದ ಹಾಗೆ. ಮಾಡಬಾರದ್ದನ್ನು ಮಾಡಿ ನಮ್ಮದು ಸರ್ಕಾರ ಇದೆ ಅಂತಾರೆ. ಯಾವುದೇ ರಸ್ತೆಯಲ್ಲೂ ನಿರ್ಭಯವಾಗಿ ಗಣೇಶನ ಮೆರವಣಿಗೆ ಮಾಡಲಾಗುತ್ತಿಲ್ಲ. ಇಡೀ ರಾಜ್ಯದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದಂತೆ ಇರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ಬೀಜ ಬಿತ್ತುತ್ತಿದೆ: ಆರ್.ಅಶೋಕ್ ವಾಗ್ದಾಳಿ

Sep 21 2024, 01:50 AM IST

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ದಳ್ಳುರಿ ಬಿತ್ತುವ ಕೆಲಸ ಮಾಡುತ್ತಿದೆ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ. ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಸರ್ಕಾರ ಸರಿಯಾಗಿ ಕ್ರಮ ಕೈಗೊಂಡಿಲ್ಲ 

ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್‌ ವಿಫಲ: ಸಂಸದ ಶೆಟ್ಟರ

Sep 21 2024, 01:47 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಆಡಳಿತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಆರೋಪಿಸಿದರು.

ಹರ್ಯಾಣ ಚುನಾವಣೆ : ಭರವಸೆ ನೀಡಿದ ಬಿಜೆಪಿ - ಕಾಂಗ್ರೆಸ್‌ ರೀತಿಯಲ್ಲೇ ಉಚಿತ ಗ್ಯಾರಂಟಿ ಯೋಜನೆ

Sep 20 2024, 01:40 AM IST
ಹರ್ಯಾಣದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬರಲು ಬಿಜೆಪಿ ಹಲವು ಉಚಿತ ಭರವಸೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಾಶನ, ಸಿಲಿಂಡರ್ ಸಬ್ಸಿಡಿ, ಉಚಿತ ಸ್ಕೂಟಿಗಳು ಮತ್ತು ಉಚಿತ ಆರೋಗ್ಯ ಸೇವೆ ಇವುಗಳಲ್ಲಿ ಸೇರಿವೆ.

ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಗೆದ್ದರೆ 370ನೇ ವಿಧಿ ಮರುಸ್ಥಾಪಿಸಲಾಗುವುದು : ಪಾಕ್‌

Sep 20 2024, 01:33 AM IST

ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಗೆದ್ದರೆ, ರದ್ದಾಗಿರುವ ಕಾಶ್ಮೀರದ ವಿಶೇಷ ಸ್ಥಾನಮಾನ (370ನೇ ವಿಧಿ) ಮರುಸ್ಥಾಪಿಸಲಾಗುವುದು ಎಂದ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್‌ 

ಬಂಡಾಯಗಾರರಿಗೆ ಬೆಂಬಲಿಸಲು ಕಾಂಗ್ರೆಸ್‌ ನಿರ್ಧಾರ

Sep 19 2024, 01:47 AM IST
ರಾಮನಗರ: ಜೆಡಿಎಸ್ - ಕಾಂಗ್ರೆಸ್ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಮಾಗಡಿ ಪುರಸಭೆಯನ್ನು ಕಾಂಗ್ರೆಸ್ ಪಕ್ಷ ಕೈ ವಶ ಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೆ.19ರಂದು ಗುರುವಾರ ನಡೆಯಲಿರುವ ಬಿಡದಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

ಆಲಮೇಲ ಪ.ಪಂನಲ್ಲಿ ಕಾಂಗ್ರೆಸ್‌ ಬಿಜೆಪಿ ದೋಸ್ತಿ

Sep 18 2024, 02:05 AM IST
ಕನ್ನಡಪ್ರಭ ವಾರ್ತೆ ಆಲಮೇಲ ಕಳೆದ ಒಂದೂವರೆ ತಿಂಗಳಿನಿಂದ ಕುತೂಹಲ ಕೆರಳಿಸಿದ್ದ ಆಲಮೇಲ ಪಟ್ಟಣ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಮುಗಿದಿದ್ದು, ಕಾಂಗ್ರೆಸ್‌ ಬಿಜೆಪಿ ದೋಸ್ತಿಯಾಗುವ ಮೂಲಕ ಸ್ಥಾನಗಳನ್ನು ಹಂಚಿಕೊಂಡಿವೆ. ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿದ್ದು, ಉಪಾಧ್ಯಕ್ಷ ಸ್ಥಾನ ಬಿಜೆಪಿಯ ಪಾಲಾಗಿದೆ. ಮಂಗಳವಾರ ಪಟ್ಟಣದ ಪಟ್ಟಣ ಪಂಚಾಯತಿ ಕಚೇರಿಯಲ್ಲಿ 11ಕ್ಕೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಸಾಧಿಕ್‌ ಸುಂಬಡ, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ 4ನೇ ವಾರ್ಡ್‌ ಸದಸ್ಯೆ ಸುಮಾ ಕತ್ತಿ ಮಾತ್ರ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved