2 ದಿನಗಳು ಯಾಕೆ? ಈಗಲೇ ರಾಜೀನಾಮೆ ಕೊಡಿ: ಅರವಿಂದ ಕೇಜ್ರಿವಾಲ್ ನಡೆ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ಲೇವಡಿ
Sep 16 2024, 01:50 AM IST ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಎರಡು ದಿನದಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಡೆ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ಲೇವಡಿ ಮಾಡಿ, ತರಾಟೆಗೆ ತೆಗೆದುಕೊಂಡಿವೆ.