• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಚಿವ ಜಮೀರ್ ಅಹ್ಮದ್‌ ಖಾನ್‌ ವಿರುದ್ಧ ಕಾಂಗ್ರೆಸ್‌ ಪಕ್ಷದಲ್ಲೇ ತೀವ್ರ ಆಕ್ರೋಶ

Nov 17 2024, 01:20 AM IST
ಆಗಾಗ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಚಿವ ಜಮೀರ್ ಅಹ್ಮದ್‌ ಖಾನ್‌ ವಿರುದ್ಧ ಕಾಂಗ್ರೆಸ್‌ ಪಕ್ಷದಲ್ಲೇ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾನಪ್ಪ ವಜ್ಜಲ್‌ ಪುತ್ರ ಆಂಜನೇಯ ಮತ್ತು ಕಾಂಗ್ರೆಸ್‌ ಎಂಎಲ್ಸಿ ಶರಣಗೌಡ ಪಾಟೀಲ ಬಯ್ಯಾಪುರಗೂ ವಕ್ಫ್‌ ಆಸ್ತಿ ಬಿಸಿ

Nov 17 2024, 01:18 AM IST
ಮಾಜಿ ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಕುಟುಂಬದ ಬಳಿಕ ಇದೀಗ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್‌ ಅವರ ಪುತ್ರ ಆಂಜನೇಯ ಮತ್ತು ಕಾಂಗ್ರೆಸ್‌ ಎಂಎಲ್ಸಿ ಶರಣಗೌಡ ಪಾಟೀಲ ಬಯ್ಯಾಪುರ ಅವರಿಗೂ ಇದೀಗ ವಕ್ಫ್‌ ಆಸ್ತಿ ಬಿಸಿ ತಟ್ಟಿದೆ.

ಮತದಾರರ ಓಲೈಕೆಗೆ ಗೃಹಲಕ್ಷ್ಮಿಯನ್ನು ‘ಮತಲಕ್ಷ್ಮಿ’ ಮಾಡಲು ಕಾಂಗ್ರೆಸ್‌ ಯತ್ನ: ಕ್ಯಾ.ಚೌಟ

Nov 15 2024, 12:39 AM IST
ನೀತಿ ಸಂಹಿತೆ ಉಲ್ಲಂಘಿಸಿರುವ ರಾಜ್ಯ ಸರ್ಕಾರದ ವಿರುದ್ಧ ಈ ಕೂಡಲೇ ಚುನಾವಣಾ ಆಯೋಗ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನುಸುಳುಕೋರರೂ ಸೇರಿ ಎಲ್ಲ ನಾಗರಿಕರಿಗೆ 450 ರು.ಗೆ ಗ್ಯಾಸ್ ಸಿಲಿಂಡರ್ : ಮೋದಿ ಪ್ರಹಾರ

Nov 15 2024, 12:31 AM IST
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಜಾರ್ಖಂಡ್ ಉಸ್ತುವಾರಿ ಗುಲಾಂ ಅಹ್ಮದ್ ಮಿರ್ ಅವರು, ‘ಜಾರ್ಖಂಡಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನುಸುಳುಕೋರರೂ ಸೇರಿ ಎಲ್ಲ ನಾಗರಿಕರಿಗೆ 450 ರು.ಗೆ ಗ್ಯಾಸ್ ಸಿಲಿಂಡರ್ ನೀಡಲಾಗುವುದು’ ಎಂದು ಹೇಳಿದ್ದು ವಿವಾದಕ್ಕೀಡಾಗಿದೆ.

ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಉಪಸಮರ: 82% ಮತ

Nov 14 2024, 12:53 AM IST
ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಒಟ್ಟು ಶೇ.81.84ರಷ್ಟು ಮತದಾನವಾಗಿದೆ.

ದುಡ್ಡು ಹಂಚುವ ಕಾಂಗ್ರೆಸ್‌ ವಿರುದ್ಧ ಆಯೋಗಗಳು ಕ್ರಮ ಕೈಗೊಳ್ಳಲಿ

Nov 13 2024, 12:51 AM IST
ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ಸಿನವರು ₹900 ಕೋಟಿ ಲಿಕ್ಕರ್‌ ದುಡ್ಡನ್ನೇ ಹಣದ ಹೊಳೆಯಾಗಿ ಹರಿಸುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಸ್ವತಃ ಸಚಿವ ಜಮೀರ್ ಅಹಮ್ಮದ್ ಓಪನ್ ಆಗಿ ಹಣ ಹಂಚುವ ವೀಡಿಯೋ ಬಂದಿದೆ. ಈ ಬಗ್ಗೆ ಜಮೀರ್ ವಿರುದ್ಧ ದೂರು ನೀಡಿದ್ದೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಜನಪರವಾಗಿದೆ: ಟಿ.ಡಿ.ರಾಜೇಗೌಡ

Nov 13 2024, 12:04 AM IST
ಬಾಳಗಡಿಯ ತಾಪಂ ಆವರಣದಲ್ಲಿ ಪಂಚ ಗ್ಯಾರಂಟಿ ಸಮಿತಿ ಕಚೇರಿ ಉದ್ಘಾಟನೆ

ಕಾಂಗ್ರೆಸ್‌ ಸರ್ಕಾರ ಇರುವ ವರೆಗೂ ಪಂಚ ಗ್ಯಾರಂಟಿ ನಿಲ್ಲದು: ಕೋನರಡ್ಡಿ

Nov 13 2024, 12:04 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಬಡವರಿಗೆ ನೆರವಾಗಿದ್ದಾರೆ.

ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಬೊಮ್ಮಾಯಿ ಅಪಪ್ರಚಾರ

Nov 13 2024, 12:01 AM IST
ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ರೌಡಿಶೀಟರ್ ಪ್ರಕರಣವಿದೆ ಎಂದು ಬಸವರಾಜ ಬೊಮ್ಮಾಯಿ‌ ಆರೋಪಿಸಿದ್ದು, ಹಾವೇರಿ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಒತ್ತಡ ತಂದು‌ ಹೇಳಿಕೆ ಬದಲಿಸಲಾಗಿದೆ.

ವಕ್ಫ್‌ ಕಾಯ್ದೆ ಬದಲಾವಣೆ ತರಲು ಕಾಂಗ್ರೆಸ್‌ ಬೆಂಬಲ ಕುರಿತು ಸ್ಪಷ್ಟಪಡಿಸಲಿ - ಸಚಿವ ಜೋಶಿ

Nov 12 2024, 12:46 AM IST
ಸರ್ಕಾರ ವಕ್ಫ್ ನೋಟಿಸ್ ವಾಪಸ್ ಪಡೆಯುವುದಾಗಿ ಹೇಳುತ್ತಿದೆ. ನೋಟಿಸ್ ಕೊಡುವುದನ್ನು ಮೊದಲು ನಿಲ್ಲಿಸಬೇಕು. ಕೇಂದ್ರದಲ್ಲಿ ವಕ್ಫ್ ಕಾಯ್ದೆಗೆ ಬದಲಾವಣೆ ತರಲು ಕಾಂಗ್ರೆಸ್ ಬೆಂಬಲ ನೀಡುತ್ತದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 168
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved