• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ : ಕಾಂಗ್ರೆಸ್‌ - ಬಿಜೆಪಿ ವಾಕ್ಸಮರ

Aug 26 2024, 01:30 AM IST

ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಬಿಜೆಪಿ ಹಾಗೂ ಕಾಂಗ್ರೆಸ್‌ ವಾಕ್ಸಮರಕ್ಕೆ ಕಾರಣವಾಗಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣ : ಜಿಂದಾಲ್‌ಗೆ ₹20 ಕೋಟಿಗೆ ಜಾಗ ದೊಡ್ಡ ಗೋಲ್ಮಾಲ್‌: ಬೆಲ್ಲದ್‌

Aug 25 2024, 08:01 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿದ್ದು, ಇದೀಗ ಜಿಂದಾಲ್‌ ಕಂಪನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ ನೀಡುವ ಮೂಲಕ ಮತ್ತೊಂದು ಹಗರಣ ಮಾಡಿದೆ ಎಂದು ಶಾಸಕ ಅರವಿಂದ ಬೆಲ್ಲದ್‌ ಟೀಕಿಸಿದ್ದಾರೆ.

ಮೈಷುಗರ್ ವಿರುದ್ಧ ಅಪಪ್ರಚಾರ: ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Aug 25 2024, 01:54 AM IST
ಮೈಷುಗರ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ನಿರಂತರವಾಗಿ ಸಾಗಿದೆ. ಸಕಾಲದಲ್ಲಿ ಒಪ್ಪಿಗೆ ಕಬ್ಬನ್ನು ಕಟಾವು ಮಾಡಲಾಗುತ್ತಿದೆ. ಆದರೆ, ಖಾಸಗಿ ಕಂಪನಿಗಳ ಜೊತೆ ಶಾಮೀಲಾಗಿರುವ ಬಿಜೆಪಿ ಪಕ್ಷದ ಕಾರ್ಯಕರ್ತರು, ಎರಡು ದಿನ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ಸ್ಥಗಿತ ಮಾಡಿದ್ದನ್ನು ನೆಪ ಮಾಡಿಕೊಂಡು ಕಾರ್ಖಾನೆ ವಿರುದ್ಧ ಅಪಪ್ರಚಾರ ಮಾಡಿದ್ದಾರೆ.

ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ಶತಮಾನದ ಸಂಭ್ರಮ

Aug 25 2024, 01:47 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ಇದೀಗ ಶತಮಾನದ ಸಂಭ್ರಮ. ಈ ಅಧಿವೇಶನದ ಸವಿನೆನಪಿಗಾಗಿ ಶತಮಾನೋತ್ಸವ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯಪಾಲರ ನಡೆ ಖಂಡಿಸಿ 27ರಂದು ಕಾಂಗ್ರೆಸ್‌ ರಾಜಭವನ ಚಲೋ

Aug 25 2024, 01:47 AM IST
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಎಂ.ಪಾಟೀಲ್ ಗಣಿಹಾರ ಹೇಳಿದರು.

ಕಾಂಗ್ರೆಸ್‌ ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕ : ಸನ್ಮಾನ

Aug 25 2024, 01:46 AM IST
Soumya Reddy appointed to Congress Women's Unit: Hon

ಮಾಲೂರು ಪುರಸಭೆ ಕಾಂಗ್ರೆಸ್‌ ತೆಕ್ಕೆಗೆ ಕೋಮಲ ಅಧ್ಯಕ್ಷೆ

Aug 24 2024, 01:28 AM IST
ಕಳೆದ ಒಂದು ವರ್ಷದಿಂದ ಖಾಲಿಯಾಗಿದ್ದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಅಧಿಕಾರಿ ತಹಸೀಲ್ದಾರ್ ಕೆ.ರಮೇಶ್ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಿತು.

ಭ್ರಷ್ಟಾಚಾರದಲ್ಲಿ ಮುಳುಗಿದ ಕಾಂಗ್ರೆಸ್‌

Aug 24 2024, 01:27 AM IST
ಜಿಂದಾಲ್‌ ಮಾತ್ರವಲ್ಲದೇ ಬೆಂಗಳೂರು ಟನಲ್‌ಗಾಗಿ ₹ 14 ಸಾವಿರ ಕೋಟಿ ಎಂದು ಹೇಳುತ್ತಿದ್ದಾರೆ. ಆದರೆ, ಅದು ₹ 30ರಿಂದ ₹ 40 ಸಾವಿರ ಕೋಟಿಯ ಟನಲ್ ಇರುವ ಮಾಹಿತಿ ಎಂದು ವಿಜಯೇಂದ್ರ ಹೇಳಿದರು.

ದ.ಕ.ದಲ್ಲಿ ಉಲ್ಭಣಿಸಿದ ಬಿಜೆಪಿ ವರ್ಸಸ್‌ ಕಾಂಗ್ರೆಸ್‌ ರಾಜಕೀಯ ಸಮರ:

Aug 24 2024, 01:19 AM IST
ಮಹಾತ್ಮಗಾಂಧಿಯವರನ್ನು ಕೊಂದವನನ್ನು ದೇವರೆಂದು ಪೂಜಿಸುವ ಬಿಜೆಪಿಯವರು ನಮ್ಮನ್ನು ಬಿಡುತ್ತಾರೆಯೇ ಎಂದು ಐವನ್‌ ಡಿಸೋಜಾ ಪ್ರಶ್ನಿಸಿದರು.

ಕಾಂಗ್ರೆಸ್‌ ಭ್ರಷ್ಟಾಚಾರ ವಿರೋಧಿಸಿ ದಸಂಸ ಪ್ರತಿಭಟನೆ

Aug 24 2024, 01:17 AM IST
ತಾಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ,
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved