• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಮಾರಸ್ವಾಮಿ ಅವರೂ ಮುಖ್ಯಮಂತ್ರಿ ಆಗಿದ್ದಾಗ ಅರ್ಜಿ ಸಲ್ಲಿಸಿ ಮುಡಾ ಬದಲಿ ನಿವೇಶನ ಪಡೆದಿದ್ದಾರೆ : ಕಾಂಗ್ರೆಸ್‌

Jul 18 2024, 01:30 AM IST

 ಮುಡಾದಿಂದ   ಸಿದ್ದರಾಮಯ್ಯ ಬದಲಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಸ್ವತಃ ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಬರೋಬ್ಬರಿ 32,800 ಚದರಡಿ ವಿಸ್ತೀರ್ಣದ ಕೈಗಾರಿಕಾ ನಿವೇಶನ ಪಡೆದಿದ್ದರು ಎಂದು ಕಾಂಗ್ರೆಸ್‌ ಆರೋಪಿಸಿದೆ.

ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

Jul 16 2024, 12:39 AM IST
ಕಕ್ಕಬೆ ಭಾಗದ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್‌ ಪಕ್ಷದ ಸಿದ್ದಾಂತಗಳನ್ನು ಒಪ್ಪಿ ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು. ಶಾಸಕರು ಸರ್ವರನ್ನು ಬರಮಾಡಿಕೊಂಡರು.

ಪಾಲಿಕೆ ಮಾಜಿ ಸದಸ್ಯ, ಕಾಂಗ್ರೆಸ್‌ ಮುಖಂಡ ಎಂ. ಶಿವಣ್ಣ 65ನೇ ಜನ್ಮದಿನಾಚರಣೆ

Jul 16 2024, 12:34 AM IST
ಆದಿಪೂಜಿತ ಗೆಳೆಯರ ಬಳಗ, ಸಿಂಹಾದ್ರಿ ಗ್ರೂಪ್ ಮತ್ತು ಶ್ರೀ ಸಿದ್ದಿವಿನಾಯಕ ಸೇವಾಸಂಘದ ವತಿಯಿಂದ ಕೆ.ಆರ್. ಆಸ್ಪತ್ರೆ ರಸ್ತೆ, ಲಷ್ಕರ್ ಮೊಹಲ್ಲಾದ ಗರಡಿಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು

ಬಿಜೆಪಿ ಶಾಸಕರು, ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್‌ ದೌರ್ಜನ್ಯ ನಡೆಸಿದರೆ ಸುಮ್ಮನಿರಲ್ಲ: ಆರ್‌.ಅಶೋಕ್‌

Jul 14 2024, 01:37 AM IST
ನೂರಾರು ಸಿದ್ಧು, ಸಾವಿರಾರು ರಾಹುಲ್‌ ಬಂದರೂ ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಪಡೆಯೇ ಇದೆ, ನಾವು ಹಿಂದು ವಿರೋಧಿ ನಿಲುವಿನ ವಿರುದ್ಧ ಹೋರಾಟ ನಡೆಸಿಯೇ ಸಿದ್ಧ ಎಂದು ಆರ್‌.ಅಶೋಕ್‌ ಹೇಳಿದರು.

ಗೌರಿಬಿದನೂರು : ನಗರಸಭೆಯ ಕಾಂಗ್ರೆಸ್‌ ಸದಸ್ಯರ ಪ್ರತಿಭಟನೆ

Jul 14 2024, 01:34 AM IST
ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿಗಾಗಿ ಕೇವಲ ಅಧಿಕಾರಿಗಳ ಕಾರುಬಾರು ನಡೆಯುತ್ತಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂಧಿಸುತ್ತಿಲ್ಲ. ಶಾಸಕರು ಎರಡು ಬಾರಿ ಸಭೆ ಕರೆದರೂ ಸದಸ್ಯರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ.

ಕಾಂಗ್ರೆಸ್‌ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧ

Jul 14 2024, 01:31 AM IST
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್‌.ನಿರಂಜನ್‌ ಕುಮಾರ್‌ ಮಾತನಾಡಿದರು.

ಕಾವೇರಿ ವಿವಾದ: ಕೇಂದ್ರ ಸಚಿವ ಎಚ್‌ಡಿಕೆ ಮಧ್ಯಪ್ರವೇಶಕ್ಕೆ ಕಾಂಗ್ರೆಸ್‌ ಆಗ್ರಹ

Jul 14 2024, 01:31 AM IST
ಕೇಂದ್ರ ಸರ್ಕಾರದ ಪ್ರಭಾವಿ ಸಚಿವರಲ್ಲೊಬ್ಬರಾಗಿರುವ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರಮೋದಿ ಹಾಗೂ ಜಲಸಂಪನ್ಮೂಲ ಸಚಿವರ ಜೊತೆ ಮಾತುಕತೆ ನಡೆಸಿ ಕರ್ನಾಟಕದಲ್ಲಿರುವ ನೀರಿನ ಪರಿಸ್ಥಿತಿ, ಸಮಿತಿಯ ಶಿಫಾರಸಿನಿಂದ ಆಗಿರುವ ಅನ್ಯಾಯ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

ಕಾಂಗ್ರೆಸ್‌ ಸರ್ಕಾರ ವಜಾ ಮಾಡಿ: ಸಿ.ಸಿ. ಪಾಟೀಲ

Jul 13 2024, 01:40 AM IST
ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಮುಡಾ ಹಗರಣ ನಡೆದಿದೆ. ಸರ್ಕಾರದ ಬೆಲೆಬಾಳುವ ಆಸ್ತಿಯನ್ನು ಕಡಿಮೆ ಮೊತ್ತದಲ್ಲಿ ಮನಿ ಲಾಂಡ್ರಿಂಗ್ ಮಾಡಿರುವುದು ಕಂಡುಬಂದಿದೆ

ಕಾಂಗ್ರೆಸ್‌ ಸೋಲಿಗೆ ಹೊಂದಾಣಿಕೆ ರಾಜಕೀಯವೇ ಕಾರಣ

Jul 12 2024, 01:35 AM IST

ಪ್ರತಿಪಕ್ಷಗಳೊಂದಿಗೆ ಅನೈತಿಕ ಹೊಂದಾಣಿಕೆ, ಸ್ವಕ್ಷೇತ್ರದಲ್ಲೇ ಲೀಡ್ ಕೊಡಿಸುವಲ್ಲಿ ಪ್ರಮುಖ ಸಚಿವರ ವೈಫಲ್ಯ ಮತ್ತು ಕಾರ್ಯಕರ್ತರು ಬಗ್ಗೆ ನಿರ್ಲಕ್ಷ್ಯ. ಇವೇ ಕಾಂಗ್ರೆಸ್‌ ಪಕ್ಷ ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನ ಪಡೆಯದಿರಲು ಪ್ರಮುಖ ಕಾರಣ  

**ಇಂದಿನಿಂದ 3 ದಿನ ಯುವ ಕಾಂಗ್ರೆಸ್‌ ವಿಕಾಸ ಶಿಬಿರ

Jul 12 2024, 01:31 AM IST
ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳು, ಎಲ್ಲ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಸೇರಿದಂತೆ 120ಕ್ಕೂ ಹೆಚ್ಚು ಅಪೇಕ್ಷಿತರು ಭಾಗವಹಿಸಲಿದ್ದಾರೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved