• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಚೋದನಕಾರಿ ಹೇಳಿಕೆ: ಶಾಸಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Jul 11 2024, 01:37 AM IST
ರಾಹುಲ್‌ಗಾಂಧಿ ವಿರುದ್ಧ ಶಾಸಕ ಡಾ.ಭರತ್ ಶೆಟ್ಟಿ ನೀಡಿರುವ ಅನುಚಿತ ಹೇಳಿಕೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ಕಾಂಗ್ರೆಸ್ ವತಿಯಿಂದ ಮೂರು ದಿನಗಳ ಕಾಲ ಪ್ರತಿಭಟನೆ ನಡೆಸಲಾಗುವುದು ಎಂದು ಮಂಜುನಾಥ ಭಂಡಾರಿ ಹೇಳಿದರು.

ಯಾರಿಂದಲೂ ಕಾಂಗ್ರೆಸ್‌ ನಿರ್ನಾಮ ಮಾಡಲು ಸಾಧ್ಯವಿಲ್ಲ: ಸಂಸದ ಸುನಿಲ್ ಬೋಸ್‌

Jul 11 2024, 01:33 AM IST
ಕಾಂಗ್ರೆಸ್‌ ಪಕ್ಕಾ ನಿರ್ನಾಮವಾಗುತ್ತದೆ ಎಂದು ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದರು. ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದು, ಯಾರಿಂದಲೂ ಕಾಂಗ್ರೆಸ್‌ ಪಕ್ಷ ನಿರ್ನಾಮ ಮಾಡಲು ಸಾಧ್ಯವಿಲ್ಲ ಎಂದು ಸಂಸದ ಸುನಿಲ್ ಬೋಸ್‌ ತಿಳಿಸಿದರು. ಚಾಮರಾಜನಗರದಲ್ಲಿ ಏರ್ಪಡಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರದಲ್ಲಾದ ಹಗರಣ ತೀರಾ ಕಡಿಮೆ: ಸಚಿವ ರಾಮಲಿಂಗರೆಡ್ಡಿ ಸಮರ್ಥನೆ

Jul 11 2024, 01:32 AM IST
ಬಿಜೆಪಿ ಸರ್ಕಾರ ಅವಧಿಯಲ್ಲಿ ೪೦ ಪರ್ಸೆಂಟೆಜ್‌ ಹಗರಣದಿಂದ ಹಿಡಿದು, ಪಿಎಸ್‌ಐ ನೇಮಕಾತಿ ಎಂಜಿಯನಿಯರ್ ನೇಮಕಾತಿ ಸೇರಿ ಅನೇಕ ಹಗರಣಗಳ ಸರಮಾಲೆಯೇ ಇದೆ.

ಬಿಜೆಪಿ ನಾಯಕರ ವಿರುದ್ಧ ಮಂಗಳೂರಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Jul 11 2024, 01:31 AM IST
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ದೇಶ ಏಕತೆ ಬಯಸುವಾಗ ಬಿಜೆಪಿ ವಿಭಜನೆ ಬಯಸುತ್ತಿದೆ. ಅವರು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರು ಎಂದು ವಿಭಜನೆ ಮಾಡಿ ದೇಶ ಒಡೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಸ್ವಾರ್ಥಕ್ಕಾಗಿ ಸಂವಿಧಾನ ಬದಲಿಸಿದ್ದು ಕಾಂಗ್ರೆಸ್‌

Jul 10 2024, 12:36 AM IST
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಕರ್ನಾಟಕ ರಾಯಭಾರಿಯಾಗಿ ನಾನು ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಅವರ ಬೆಂಬಲಿಗನಾಗಿ, ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಚಿತ್ರದುರ್ಗ ಸಂಸದ ಹಾಗೂ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಮೂರು ಗುಂಪುಗಳಾಗಿ ಒಡೆದ ಕಾಂಗ್ರೆಸ್‌

Jul 10 2024, 12:32 AM IST
ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತ ತಪ್ಪಿದೆ. ಪಕ್ಷದ ಹೈಕಮಾಂಡಿಗೂ ತಮ್ಮದೇ ಶಾಸಕರು, ಮುಖಂಡರನ್ನು ನಿಯಂತ್ರಣದಲ್ಲಿ ಇಡಲಾಗುತ್ತಿಲ್ಲ. ಕಾಂಗ್ರೆಸ್ ಹೈಕಮಾಂಡ್ ವೀಕ್ ಆಗಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದೆ-ಯಾಸಿರಖಾನ್‌ ಪಠಾಣ

Jul 08 2024, 12:36 AM IST
ಸುಳ್ಳು ಹೇಳುವುದು ಬಿಜೆಪಿ ಕಾರ್ಯವಾಗಿದೆ. ನುಡಿದಂತೆ ನಡೆಯುವ ಕಾಯಕ ಕಾಂಗ್ರೆಸ್ ಮಾಡುತ್ತಿದೆ ಎಂದು ಶಿಗ್ಗಾಂವಿ ಕಾಂಗ್ರೆಸ್ ಮುಖಂಡ ಯಾಸಿರಖಾನ್ ಪಠಾಣ್ ಹೇಳಿದರು.

ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯದ ಜನತೆಗೆ ದ್ರೋಹ

Jul 07 2024, 01:23 AM IST
ಕಾಂಗ್ರೆಸ್ ಪಕ್ಷವು ಎಸ್‌ಸಿ ಎಸ್‌ಟಿ ಸಮುದಾಯಗಳಿಗೆ ನೀಡಿದ ಅನುದಾನ ಕಿತ್ತುಕೊಳ್ಳುವ ಮೂಲಕ ರಾಜ್ಯದ ಹಿಂದುಳಿದ ವರ್ಗಗಳ ಜನತಗೆ ದ್ರೋಹ ಮಾಡಿದೆ

ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಗೆಲ್ಲಲು ಉಪಚುನಾವಣೆ ಸುವರ್ಣಾವಕಾಶ-ಸಚಿವ ಖಂಡ್ರೆ

Jul 07 2024, 01:16 AM IST
೨೫ ವರ್ಷಗಳಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಾರದೆ ಇಲ್ಲಿಯ ಕಾರ್ಯಕರ್ತರು ಸಂಕಷ್ಟ ಅನುಭವಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದು, ತಮ್ಮ ಬಹುದಿನದ ಕನಸನ್ನು ಈಡೇರಿಸಿಕೊಳ್ಳಲು ಈ ಉಪ ಚುನಾವಣೆ ಸುವರ್ಣ ಅವಕಾಶ ಎಂದು ಅರಣ್ಯ, ಜೀವಶಾಸ್ತ್ರ, ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದರು.

ನೀಟ್ ಪರೀಕ್ಷೆ ಹಗರಣ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Jul 06 2024, 12:52 AM IST
ಕಾಂಗ್ರೆಸ್ ನಾಯಕ ಎಂ.ಜಿ. ಹೆಗಡೆ ಮಾತನಾಡಿ, ನೀಟ್ ಪರೀಕ್ಷೆಯಲ್ಲೂ ಹಗರಣ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved