• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಎಸ್‌ವೈ ವಿರುದ್ಧ ಕಾಂಗ್ರೆಸ್‌ ಸೇಡು: ಬಿಜೆಪಿ

Jun 14 2024, 06:32 AM IST

ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ವೈ. ರಾಘವೇಂದ್ರ, ಶಾಸಕರಾದ ಸಿ.ಟಿ.ರವಿ, ರವಿಕುಮಾರ್‌ ಅವರು ಬೆಂಬಲ ಸೂಚಿಸಿದ್ದಾರೆ.

ನೀಟ್‌ ಹಗರಣದ ‘ಸುಪ್ರೀಂ ತನಿಖೆ’ಗೆ ಕಾಂಗ್ರೆಸ್‌ ಪಟ್ಟು

Jun 14 2024, 01:05 AM IST
ನೀಟ್ ಪರೀಕ್ಷೆಯ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಯ ತನ್ನ ಬೇಡಿಕೆಯನ್ನು ಕಾಂಗ್ರೆಸ್ ಗುರುವಾರ ಪುನರುಚ್ಚರಿಸಿದೆ ಮತ್ತು ಈ ವಿಷಯದ ಬಗ್ಗೆ ದೇಶದಲ್ಲಿನ ಕೋಪವು ಸಂಸತ್ತಿನ ಒಳಗೆಯೂ ಪ್ರತಿಧ್ವನಿಸುತ್ತದೆ ಎಂದು ಹೇಳಿದೆ.

ಮುಂದಿನ ಅಸೆಂಬ್ಲಿ ಎಲೆಕ್ಷನ್‌ಗೆ ಕಾಂಗ್ರೆಸ್‌ ಈಗಿಂದ್ಲೇ ತಯಾರಿ

Jun 13 2024, 01:47 AM IST
4 ವರ್ಷದ ಬಳಿಕ ಆಡಳಿತ ವಿರೋಧಿ ಅಲೆ ಎದುರಾದರೆ ಈಗ ಸೋತವರಿಗೆ ಮಣೆ ಹಾಕಲು ಪ್ಲಾನ್‌ ಮಾಡಲಾಗಿದ್ದು, ಉಪಚುನಾವಣೆಗೂ ಸಿದ್ಧತೆ ಕೈಗೊಳ್ಳಲಾಗಿದೆ. ಇಂದಿನಿಂದ ಡಿಕೆಶಿ 3 ದಿನ ಮಹತ್ವದ ಸರಣಿ ಸಭೆ ನಡೆಸಲಿದ್ದು, ವಿಧಾನಸಭೆ, ಲೋಕಸಭೆಯಲ್ಲಿ ಸೋತವರ ಜತೆ ಚರ್ಚೆ ನಡೆಸಲಿದ್ದಾರೆ.

ವಿನಯ್ ಗಾಂಧಿಗೆ ಹುಡಾ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹಿಸಿ ಹಾಸನದಲ್ಲಿ ಕಾಂಗ್ರೆಸ್‌ ಪ್ರತಿಭಟನಾ ಮೆರವಣಿಗೆ

Jun 12 2024, 12:37 AM IST
ವಿನಯ್ ಗಾಂಧಿ ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಹುದ್ದೆ ಹಾಗೂ ಕೆ.ಎನ್.ರಾಜಣ್ಣ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಲು ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಹಾಸನದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು.

ಹೂಡಿಕೆಗೆ ಬೆಂಗಳೂರಿಗಿಂತ ಹೈದ್ರಾಬಾದ್‌ ಬೆಸ್ಟ್‌: ಕಾಂಗ್ರೆಸ್‌

Jun 12 2024, 12:31 AM IST
ಉದ್ಯಮಗಳಲ್ಲಿ ಹೂಡಿಕೆ ಮಾಡಲು ಬೆಂಗಳೂರಿಗಿಂತ ತೆಲಂಗಾಣ ರಾಜಧಾನಿ ಹೈದರಾಬಾದ್‌ ಅತ್ಯುತ್ತಮ ಸ್ಥಳವಾಗಿದೆ ಎಂದು ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ ಶ್ರೀಧರ್‌ ಬಾಬು ಅಭಿಪ್ರಾಯಪಟ್ಟಿದ್ದಾರೆ.

ಎನ್‌ಡಿಎ ಅಂದ್ರೆ ‘ನರೇಂದ್ರ ಡಿಸ್ಟ್ರಕ್ಟಿವ್‌ ಅಲಯನ್ಸ್‌’: ಕಾಂಗ್ರೆಸ್‌

Jun 10 2024, 12:51 AM IST
ಸತತ 3ನೇ ಬಾರಿ ಪ್ರಧಾನಿ ಆಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್‌ ಪಕ್ಷ ‘ನರೇಂದ್ರ ಡಿಸ್ಟ್ರಕ್ಟಿವ್‌ ಅಲಯನ್ಸ್‌’ನ ನಾಯಕ ಎಂದು ಟೀಕಿಸಿದೆ. ಅರ್ಥಾತ್‌ ಅವರೊಬ್ಬ ವಿಧ್ವಂಸಕ ಮೈತ್ರಿಕೂಟದ ನಾಯಕ ಎಂದು ಕಿಡಿಕಾರಿದೆ.

ಹನೂರಿನಲ್ಲಿ ಕಾಂಗ್ರೆಸ್‌ ಮುಖಂಡರಿಂದ ಮಾಜಿ ಶಾಸಕ ಆರ್. ನರೇಂದ್ರ ಹುಟ್ಟುಹಬ್ಬ ಆಚರಣೆ

Jun 10 2024, 12:50 AM IST
ಮಾಜಿ ಶಾಸಕ ಆರ್. ನರೇಂದ್ರ ರವರ ಹುಟ್ಟುಹಬ್ಬವನ್ನು ಹನೂರು ಪಟ್ಟಣ ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ವಿಜೃಂಭಣೆಯಿಂದ ಆಚರಿಸಿದರು.

ಸೋತರೂ ಮತಗಳಿಕೆಯಲ್ಲಿ ಕಾಂಗ್ರೆಸ್‌ ಮುಂದು

Jun 09 2024, 01:35 AM IST
ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ನಾವು ಸೋತರೂ ಐದು ವರ್ಷಗಳ ಹಿಂದಿನ ಚುನಾವಣೆಗೆ ಹೋಲಿಸಿದರೆ ಶೇಕಡಾವಾರು ಹೆಚ್ಚಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಮತ ಈ ಬಾರಿ ಬಂದಿದೆ.

ವಾಲ್ಮೀಕಿ ನಿಗಮ ಅಕ್ರಮ: ಮತ್ತೆ ಬಿಜೆಪಿ ವರ್ಸಸ್‌ ಕಾಂಗ್ರೆಸ್‌

Jun 09 2024, 01:33 AM IST
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಬಿಜೆಪಿ ಕಾಂಗ್ರೆಸ್‌ ನಡುವೆ ಮತ್ತೆ ಜಟಾಪಟಿ ಶುರುವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟಿಲ್‌ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದರೆ, ರಾಜೀನಾಮೆ ನೀಡದೆ ತನಿಖೆಗೆ ಸಹಕರಿಸುವುದಾಗಿ ಸಚಿವ ಶರಣ್‌ ತಿಳಿಸಿದ್ದಾರೆ.

ಡಿ.ಟಿ.ಶ್ರೀನಿವಾಸ್ ಗೆಲುವು: ಕಾಂಗ್ರೆಸ್‌ ವಿಜಯೋತ್ಸವ

Jun 09 2024, 01:31 AM IST
ಚಳ್ಳಕೆರೆ ವಾಲ್ಮೀಕಿ ವೃತ್ತದಲ್ಲಿ ಡಿ.ಟಿ.ಶ್ರೀನಿವಾಸ್ ಜಯಸಾಧಿಸಿದ ಹಿನ್ನೆಲೆ ವಿಜಯೋತ್ಸವ ಆಚರಿಸಿ, ಸಿಹಿ ಹಂಚಲಾಯಿತು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved