• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಂಡ್ಲುಪೇಟೆಯ ಪುರಸಭೆಗೆ ಕಾಂಗ್ರೆಸ್‌, ಬಿಜೆಪಿಗಿಲ್ಲ ಮ್ಯಾಜಿಕ್‌ ನಂಬರ್‌

Aug 17 2024, 12:50 AM IST
ಗುಂಡ್ಲುಪೇಟೆಯ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿಯಾಗಿದ್ದು, ಪುರಸಭೆ ಅಧಿಕಾರ ಹಿಡಿಯಲು ಕಾಂಗ್ರೆಸ್‌, ಬಿಜೆಪಿಗೂ ಮ್ಯಾಜಿಕ್ ನಂಬರ್‌ ಇಲ್ಲ. ಪುರಸಭೆ ಅಧಿಕಾರ ಹಿಡಿಯಲು ಕಾಂಗ್ರೆಸ್‌, ಬಿಜೆಪಿ ಆಪರೇಷನ್‌ ಕಮಲ, ಹಸ್ತ ನಡೆಯಲೇ ಬೇಕಿದೆ.

ನಗರಸಭೆ ಅಧಿಕಾರಕ್ಕಾಗಿ ಕಾಂಗ್ರೆಸ್‌ ತಂತ್ರಕ್ಕೆ ಬಿಜೆಪಿ ಪ್ರತಿತಂತ್ರ

Aug 17 2024, 12:49 AM IST
ಕೊಳ್ಳೇಗಾಲ ನಗರಸಭೆಯಲ್ಲಿ 13ಸ್ಥಾನಹೊಂದಿರುವ ಬಿಜೆಪಿ ಅಧಿಕಾರ ಹಿಡಿದು, ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಮುಖಭಂಗ ಮಾಡಲು ರಣವ್ಯೂಹ ರೂಪಿಸಿದ್ದು ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್‌ ಸರ್ಕಾರ ಶೀಘ್ರವೇ ಪತನ: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Aug 17 2024, 12:47 AM IST
5 ಗ್ಯಾರಂಟಿ ಯೋಜನೆ ಹಾಗೂ ಭರವಸೆಗಳೂ ನಿಲ್ಲಬಹುದು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಪತನವಾಗಲಿದೆ ಎಂದರು. ಗ್ಯಾರಂಟಿ ಬಗ್ಗೆ ಕಾಂಗ್ರೆಸ್ ಸರ್ಕಾರವೇ ಗೊಂದಲದಲ್ಲಿದೆ

ಲೋಕಸಭೆ ಫಲಿತಾಂಶದಿಂದ ಬೆದರಿದ ರಾಜ್ಯ ಕಾಂಗ್ರೆಸ್‌ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Aug 15 2024, 01:57 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜೊತೆಗೆ ಸರ್ಕಾರ ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ- ಮಹಿಳೆಗೆ ಮೀಸಲಿಡದೇ ವಂಚಿಸಿದೆ

ಕಾಂಗ್ರೆಸ್‌ ಮುಖಂಡ ಇಸ್ಮಾಯಿಲ್‌ ತಮಟಗಾರಗೆ ಇನ್ಸ್ಟಾದಲ್ಲೂ ಬೆದರಿಕೆ

Aug 15 2024, 01:56 AM IST
ಕೊಲೆ ಬೆದರಿಕೆಯ ಈ ಪ್ರಕರಣದಲ್ಲಿ ಬಂಧಿತರಾದ ಆರು ಜನ ಆರೋಪಿಗಳ ಪೈಕಿ ತೇಜೋ ಖಾನ್‌ ಹೆಸರಿನ ಖಾತೆಯಿಂದ ಈ ರೀತಿಯ ಪೋಸ್ಟ್‌ ಸದ್ಯ ಚರ್ಚೆತ ವಿಷಯವಾಗಿದೆ.

ದೇಶ ವಿಭಜನೆಗೆ ಕಾಂಗ್ರೆಸ್‌ ನೇರ ಕಾರಣ, ಮನಸ್ಸು ಮಾಡಿದರೆ ತಪ್ಪಿಸಬಹುದಿತ್ತು

Aug 15 2024, 01:48 AM IST
ದೇಶ ವಿಭಜನೆಯ ದುರಂತ ಕಥೆ ಸಾರುವ ಪ್ರದರ್ಶಿನಿಯನ್ನು ಏರ್ಪಡಿಸಲಾಗಿತ್ತು.

ಹಿಂಡನ್‌ಬರ್ಗ್‌: ಆ.22ಕ್ಕೆ ಕಾಂಗ್ರೆಸ್‌ ದೇಶವ್ಯಾಪಿ ಪ್ರತಿಭಟನೆ

Aug 14 2024, 12:55 AM IST
ಉದ್ಯಮಿ ಗೌತಮ್‌ ಅದಾನಿ ಹಾಗೂ ಸೆಬಿ ಅಧ್ಯಕ್ಷೆ ಮಾಧವಿ ಬುಚ್‌ ಮೇಲೆ ಅಕ್ರಮಗಳ ಆರೋಪ ಹೊರಿಸಿರುವ ಹಿಂಡನ್‌ಬರ್ಗ್‌ ವರದಿ ಹಿನ್ನೆಲೆಯಲ್ಲಿ ಆ.22ರಂದು ದೇಶವ್ಯಾಪಿ ಕಾಂಗ್ರೆಸ್‌ ಪ್ರತಿಭಟನೆ ನಡೆಸುವುದಾಗಿ ಮಂಗಳವಾರ ಘೋಷಿಸಿದೆ.

ಕಾಂಗ್ರೆಸ್‌ ಮುಖಂಡ ಇಸ್ಮಾಯಿಲ್‌ ತಮಟಗಾರ ಹತ್ಯೆ ಸಂಚು ನಡೆಸಿದವರ ಪತ್ತೆಯಾಗಲಿ

Aug 14 2024, 12:53 AM IST
ಗಾಂಜಾ ಸೇವನೆ ಪ್ರವೃತ್ತಿಗೆ ಬಿದ್ದಿರುವ 16 ವರ್ಷದ ಹುಡುಗರು ನಶೆಯಲ್ಲಿ ಅನಾಹುತ ಮಾಡುವ ಮುನ್ನವೇ ಪೊಲೀಸರು ಎಚ್ಚೆತ್ತುಕೊಳ್ಳಬೇಕು. ಇವರನ್ನು ಕೇವಲ ಬಂಧಿಸಿದರೆ ಸಾಲದು, ಇಸ್ಮಾಯಿಲ್‌ ತಮಟಗಾರ ಹತ್ಯೆ ಹಿಂದಿನ ದುಷ್ಟಶಕ್ತಿ ಬಯಲಿಗೆ ತರಲು ದೀಪಕ್‌ ಚಿಂಚೋರೆ ಆಗ್ರಹಿಸಿದ್ದಾರೆ.

ವಿಜಯೇಂದ್ರ ಗೆಲವು ಕಾಂಗ್ರೆಸ್‌ ಭಿಕ್ಷೆ ಆಗಿದ್ರೆ ಅಂಥ ರಾಜ್ಯಾಧ್ಯಕ್ಷರೇ ಬೇಡ

Aug 13 2024, 12:53 AM IST
ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿಕೆಯೇ ಸಾಕ್ಷಿ. ಕಾಂಗ್ರೆಸ್ಸಿನ ಭಿಕ್ಷೆಯಲ್ಲಿ ಬಿ.ವೈ.ವಿಜಯೇಂದ್ರ ಗೆದ್ದಿದ್ದರೆ ಅಂತಹ ಭಿಕ್ಷೆಯ ರಾಜ್ಯಾಧ್ಯಕ್ಷರು ನಮಗೆ ಬೇಡ. ರಾಜೀನಾಮೆ ನೀಡಿ ಮತ್ತೊಮ್ಮೆ ವಿಧಾನಸಭೆ ಚುನಾವಣೆಗೆ ಬಿ.ವೈ.ವಿಜಯೇಂದ್ರ ನಿಂತು, ಗೆಲ್ಲಬೇಕು ಎಂದು ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಸಿಎಂ ಸಿದ್ದು ತೇಜೋವಧೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

Aug 13 2024, 12:49 AM IST
ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ತಂಡ ರಚಿಸಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದನ್ನು ವಿಪಕ್ಷಗಳು ಅರಿಯಬೇಕು. ಬಡವರು, ಕಾರ್ಮಿಕರು, ಮಹಿಳೆಯರು ಸೇರಿ ಶೋಷಿತ ವರ್ಗದ ಜನರು ಸರ್ಕಾರದ ಪರ ನಿಂತಿದ್ದಾರೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 168
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved