• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೇಯಸ್‌ ಪಟೇಲ್‌ ಲೋಕಸಭೆಯಲ್ಲಿ ಗೆಲುವು: ಹೊಳೆನರಸೀಪುರದಲ್ಲಿ ಸಂಭ್ರಮದ ವೇಳೆ ಕಾಂಗ್ರೆಸ್‌-ಜೆಡಿಎಸ್‌ ಜಟಾಪಟಿ

Jun 05 2024, 12:30 AM IST
ಹೊಳೆನರಸೀಪುರ ಪಟ್ಟಣದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್‌ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಜಟಾಪಟಿಯಿಂದಾಗಿ ಬಿಗುವಿನ ವಾತಾವಾರಣ ನಿರ್ಮಾಣವಾಗಿದ್ದು, ಕೋಪೋದ್ರಿಕ್ತ ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹೈರಾಣಾಗಿದ್ದಾರೆ.

ಒಳಜಗಳದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ; ಮುರುಗೇಶ ನಿರಾಣಿ

Jun 04 2024, 12:32 AM IST
ಕಾಂಗ್ರೆಸ್ ಸರ್ಕಾರದಲ್ಲಿ ಈಗ ಒಬ್ಬರು ಡಿಸಿಎಂ ಇದ್ದು, ಮುಂದೆ ಐದು ಜನ ಡಿಸಿಎಂಗೆ ಬೇಡಿಕೆ ಹುಟ್ಟಲಿದೆ. ಹೀಗಾಗಿ ಒಳಜಗಳಗಳೇ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣವಾಗಲಿವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಕಿತ್ತೂರು ಕರ್ನಾಟಕ ಮರೆತ ಕಾಂಗ್ರೆಸ್‌..!

Jun 04 2024, 12:31 AM IST
ಹೊಸಬರಿಗೆ ಕೊಡಬೇಕು ಎಂಬ ಬೇಡಿಕೆಯನ್ನು ಪುರಸ್ಕರಿಸಿಲ್ಲ. ಎರಡ್ಮೂರು ಬಾರಿ ವಿಧಾನಪರಿಷತ್‌ ಸದಸ್ಯರಾದವರಿಗೆ ಮತ್ತೆ ಮಣೆ ಹಾಕಲಾಗಿದೆ. ಹಾಗಾದರೆ 2ನೇ ಹಂತದ ನಾಯಕರು ಬೆಳೆಯಬಾರದೇ.

ಮೂರು ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ-ಬೊಮ್ಮಾಯಿ ಭವಿಷ್ಯ

Jun 04 2024, 12:30 AM IST
ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿ ಆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಕಲ್ಯಾಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಖರ್ಗೆ ಅಚ್ಚರಿ ಕೊಡುಗೆ

Jun 03 2024, 12:31 AM IST
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ರಾಯಚೂರಿಗೆ 3, ಕಲಬುರಗಿಗೆ 1 ಸ್ಥಾನ ನೀಡುವ ಮೂಲಕ ಕೈ ಹೈಕಮಾಂಡ್‌ ಕಲ್ಯಾಣ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಿದೆ.

ಜಾಹೀರಾತು, ಗ್ಯಾರಂಟಿಗಷ್ಟೇ ಕಾಂಗ್ರೆಸ್‌ ಸರ್ಕಾರ ಸೀಮಿತ: ಬಿ.ವೈ.ವಿಜಯೇಂದ್ರ

Jun 02 2024, 01:48 AM IST

ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳ ಗೆಲ್ಲುವ ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಹೊಸ ದಾಖಲೆ ಸೃಷ್ಟಿಯಾಗುತ್ತದೆ.  

ಕೋಲಾರ ಎಂಪಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಖಚಿತ: ಭವಿಷ್ಯ

Jun 02 2024, 01:46 AM IST
ವಿಧಾನಸಭೆಯಂತೆಯೇ ವಿಧಾನಪರಿಷತ್‌ನಲ್ಲಿಯೂ ಆಡಳಿತ ಪಕ್ಷಕ್ಕೆ ಬಹುಮತ ಇದ್ದಾಗ ಪರಿಪೂರ್ಣ ಸರ್ಕಾರ ನಡೆಸಲು ಸಾಧ್ಯವಾಗುತ್ತದೆ. ಅತ್ಯಗತ್ಯವಾಗಿ ಬಹುಮತ ಬೇಕಿದ್ದು ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಚುನಾವಣೆ ಎದುರಿಸುತ್ತಿದೆ.

ಮೇಲ್ಮನೆ: ಕಾಂಗ್ರೆಸ್‌ 7 ಅಭ್ಯರ್ಥಿಗಳು ಫೈನಲ್‌

Jun 01 2024, 01:46 AM IST
ಬೋಸರಾಜು, ಗೋವಿಂದರಾಜು ಮತ್ತೆ ಟಿಕೆಟ್‌ ಸಿಗುವ ಜೊತೆಗೆ ಉಗ್ರಪ್ಪಗೂ ಕಾಂಗ್ರೆಸ್‌ ಮಣೆ ಹಾಕಲಿದೆ ಎನ್ನಲಾಗಿದ್ದು ಇಂದು ಸಂಜೆ ಪಟ್ಟಿ ಪ್ರಕಟ ಮಾಡುವ ಸಾಧ್ಯತೆಯಿದೆ.

ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್ ಪತನವಾಗುವುದೇ ವರ್ಷದ ಸಾಧನೆ: ಆರ್‌.ಅಶೋಕ್‌

Jun 01 2024, 01:45 AM IST

  ವಾಲ್ಮೀಕಿ ನಿಗಮಕ್ಕೂ ಐಟಿ ಕಂಪನಿಗೂ ಏನು ಸಂಬಂಧ, ಪರಿಶಿಷ್ಟ ಜಾತಿ ಅಭಿವೃದ್ಧಿಗಾಗಿ ಹಣ ವಿನಿಯೋಗಿಸುವ ನಿಗಮ ಐಟಿ ಕಂಪನಿಗೆ ಹಣ ಹೇಗೆ ವರ್ಗಾಯಿಸಲಿದೆ. ಹಣಕಾಸು ಸಚಿವರಾಗಿ ಸಿದ್ದರಾಮಯ್ಯನವರೇ ಇದ್ದರೂ ಹಣಕಾಸು ಸಚಿವಾಲಯದ ಅನುಮತಿಯಿಲ್ಲದೆ ಹೇಗೆ ವರ್ಗಾವಣೆ ಆಗಿದೆ.

ಹಳೆ ಪಿಂಚಣಿ ಯೋಜನೆ ಜಾರಿಗೆ ಕಾಂಗ್ರೆಸ್‌ ಬದ್ಧ: ಪೂರ್ಣಿಮಾ ಶ್ರೀನಿವಾಸ್‌

Jun 01 2024, 12:46 AM IST
ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಭರಮಸಾಗರ ವ್ಯಾಪ್ತಿಯ ಶಾಲಾ ಕಾಲೇಜಿಗೆ ಭೇಟಿ ನೀಡಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved