• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಮುಖಂಡ ತಮಟಗಾರ ಮೇಲೆ ಹಲ್ಲೆಗೆ ಯತ್ನ!

Aug 12 2024, 01:10 AM IST
ಆರೇಳು ಜನರ ಅಪರಿಚಿತರ ಗುಂಪೊಂದು ನಗರದ ಅಂಜುಮನ್ ಸಂಸ್ಥೆಯ ಆವರಣದಲ್ಲಿ ತಮಟಗಾರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಯೋಜನೆ ರೂಪಿಸಿದ್ದು, ಅವರು ಸ್ಥಳದಲ್ಲಿ ಇರದ ಕಾರಣ ಸಮೀಪದ ರಸೂಲಪುರ ಪ್ರದೇಶದಲ್ಲಿರುವ ಮನೆಗೆ ನುಗ್ಗಿ ಹಲ್ಲೆಗೆ ಯತ್ನ ಮಾಡಿದೆ.

ವಿಐಎಸ್‌ಎಲ್‌ ಪುನಾರಂಭ ಕಾಂಗ್ರೆಸ್‌ ಸರ್ಕಾರದ ಆಶಯ: ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

Aug 11 2024, 01:32 AM IST
ಎಂಪಿಎಂ ಕಾರ್ಖಾನೆಯೂ ಆರಂಭವಾದರೆ ರಾಜ್ಯಕ್ಕೆ ಅನುಕೂಲ. ಅದರೆ, ಇಲ್ಲಿ ಎರಡು ಬಗೆಯ ಅಭಿಪ್ರಾಯಗಳಿವೆ. ಕಾರ್ಖಾನೆಯನ್ನು ಸರ್ಕಾರ ನಡೆಸುವುದು ಸದ್ಯದ ಮಟ್ಟಿಗೆ ಆಗುವುದಿಲ್ಲ ಎಂದು ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಬಾಂಗ್ಲಾ ಹಿಂದೂಗಳ ಸುರಕ್ಷತೆ ಬಗ್ಗೆ ಕಾಂಗ್ರೆಸ್‌ ನಿರ್ಲಕ್ಷ? ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತೊಂದು ವಿವಾದ

Aug 10 2024, 01:43 AM IST
ಹಿಂದೂ ವಿರೋಧಿ ಎಂದು ಆಡಳಿತಾರೂಢ ಬಿಜೆಪಿಯಿಂದ ಸದಾ ಟೀಕೆಗೆ ಒಳಗಾಗುವ ಕಾಂಗ್ರೆಸ್‌ ನಾಯಕ, ಲೋಕಸಭೆಯಲ್ಲಿನ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇದೀಗ ಮತ್ತೊಂದು ವಿವಾದದ ಕೇಂದ್ರಬಿಂದುವಾಗಿ ಹೊರಹೊಮ್ಮಿದ್ದಾರೆ.

ರ್‍ಯಾಲಿ ಆಯೋಜನೆಗಿಂತ, ಕಾಂಗ್ರೆಸ್‌ ಆಯೋಜಿಸಿದ್ದ ಜನಾಂದೋಲನ ಸಮಾವೇಶ ಫ್ಲೆಕ್ಸ್ ತೆರವೇ ಬಿಜೆಪಿಗೆ ಸವಾಲು..!

Aug 10 2024, 01:43 AM IST
ಕಾಂಗ್ರೆಸ್‌ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಜನಾಂದೋಲನ ಸಮಾವೇಶದ ವೇದಿಕೆಯಲ್ಲಿಯೇ ಬಿಜೆಪಿಯ ಪ್ರತಿಭಟನಾ ಸಭೆ ನಡೆಯುವುದರಿಂದ ಇಡೀ ವೇದಿಕೆಯಲ್ಲಿ ಅಳವಡಿಸಲಾದ ಕಾಂಗ್ರೆಸ್ ಫ್ಲೆಕ್ಸ್, ಬಟ್ಟಿಂಗ್ಸ್, ಪ್ಲೇಕಾರ್ಡ್, ಬ್ಯಾನರ್‌ಗಳನ್ನು ಬೆಳಗಾಗುವುದರೊಳಗೆ ತೆರವುಗೊಳಿಸಬೇಕು.

ಕಳ್ಳತನ ಮಾಡಿರುವ ಕಳ್ಳ ಕಾಂಗ್ರೆಸ್‌ ಓಡುತ್ತಿದೆ-ಅವರನ್ನು ಹಿಡಿಯುವುದಕ್ಕಾಗಿ ಬಿಜೆಪಿ ಓಡುತ್ತಿದೆ : ಆರ್‌.ಅಶೋಕ್‌

Aug 09 2024, 12:35 AM IST

ಮುಖ್ಯಮಂತ್ರಿಯಾಗಿ ರಾಜ್ಯದ ಕಾವಲು ಕಾಯಪ್ಪ, ಜನರಿಗೆ ಒಳ್ಳೆಯದು ಮಾಡಪ್ಪ ಅಂದ್ರೆ ಸಿಕ್ಕಿದ್ದನ್ನೆಲ್ಲಾ ದೋಚುತ್ತಿದ್ದಾರೆ. ಬಡವರಿಗೆ ಸಿಗಬೇಕಾದ ಸೈಟುಗಳನ್ನೆಲ್ಲಾ ನುಂಗಿದ್ದಾರೆ. ಕಾನೂನು ಕಾಪಾಡಬೇಕಾದವರೇ ಕಾನೂನು ಬಾಹೀರವಾಗಿ ನಿವೇಶನಗಳನ್ನು ತಮ್ಮ ಕುಟುಂಬದವರ ಪಾಲಾಗಿಸಿಕೊಂಡಿದ್ದಾರೆ.

ಸರ್ಕಾರ ಬೀಳಿಸುವ ದೋಸ್ತಿಗಳ ಷಡ್ಯಂತ್ರ ಫಲಿಸಲ್ಲ: ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ರೇವತಿ

Aug 09 2024, 12:32 AM IST
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಗಳಿಂದ ನಡೆಯುತ್ತಿದ್ದು ಇದು ಯಾವುದೇ ಕಾರಣಕ್ಕೂ ಫಲಿಸುವುದಿಲ್ಲ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇವತಿ ತಿಳಿಸಿದರು. ಹೊಸಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಸೂರಿನ ಕಾಂಗ್ರೆಸ್ ಜನಾಂದೋಲನಕ್ಕೆ ಜಿಲ್ಲೆಯಿಂದ ಅಪಾರ ಕಾಂಗ್ರೆಸ್‌ ಕಾರ್ಯಕರ್ತರು

Aug 09 2024, 12:30 AM IST
ಮುಡಾ ಪ್ರಕರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ನಡೆಸುತ್ತಿರುವ ಪಾದಯಾತ್ರೆಗೆ ನಮ್ಮ ವಿರೋಧವಿದೆ ಹಾಗೂ ಆಗಸ್ಟ್ ೯ರಂದು ಮೈಸೂರಿನಲ್ಲಿ ಇದಕ್ಕೆ ಪರ್ಯಾಯವಾಗಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯಿಂದಲೂ ೫ ರಿಂದ ೧೦ ಸಾವಿರ ಜನರು ಭಾಗವಹಿಸುವುದಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಿ. ತಾರಾ ಚಂದನ್ ತಿಳಿಸಿದರು.

ಮೋದಿ ಆಡಳಿತದ ವಿರುದ್ಧ ಮತದಾನ : ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ

Aug 08 2024, 01:45 AM IST
ಕೇಂದ್ರ ಸರ್ಕಾರ ತನ್ನ ಬೆಂಬಲಿಗ ರಾಜ್ಯ ಮುಖ್ಯಮಂತ್ರಿಗಳಿಗೆ ಹೆಚ್ಚು ಅನುದಾನ ಆದ್ಯತೆ ನೀಡಿ, ಬಜೆಟ್‌ನಲ್ಲಿ ಸಂಪೂರ್ಣ ತಾರತಮ್ಯ ಮಾಡಿದೆ ಎಂದು ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಆರೋಪ ಮಾಡಿದರು.

ಉತ್ತಮ ಆಡಳಿತ ನೀಡುವಲ್ಲಿ ಕಾಂಗ್ರೆಸ್‌ ವಿಫಲ, ಭ್ರಷ್ಟಾಚಾರದಲ್ಲಿ ಮೇಲುಗೈ: ಬಿ.ವೈ.ವಿಜಯೇಂದ್ರ

Aug 08 2024, 01:39 AM IST
ಸ್ವತಃ ಮುಖ್ಯಮಂತ್ರಿಗಳೇ ಹಗರಣದಲ್ಲಿ ಭಾಗಿಯಾಗಿರುವುದರಿಂದ ತಮಗೆ ಅಧಿಕಾರ ಕೊಟ್ಟಿರುವ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ವಿಫಲಾರಾಗಿದ್ದು, ಭ್ರಷ್ಟಾಚಾರದಲ್ಲಿ ಮೇಲುಗೈ ಸಾಧಿಸಿದ್ದಾರೆ. ಹಾಗಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಭಾರತದಲ್ಲಿಯೂ ಇದೇ ರೀತಿ ಕ್ರಾಂತಿ ನಡೆಯಬಹುದು : ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್‌, ಮೆಹಬೂಬಾ ಮುಫ್ತಿ ಎಚ್ಚರಿಕೆ

Aug 08 2024, 01:31 AM IST
ಬಾಂಗ್ಲಾದೇಶದಲ್ಲಿ ಗಲಭೆ ರಾಜಕೀಯ ಅಸ್ಥಿರತೆಯಿಂದಾಗಿ ಗಲಭೆಗಳು ನಡೆಯುತ್ತಿರುವ ಹೊತ್ತಲ್ಲಿಯೇ ಭಾರತದಲ್ಲಿಯೂ ಇದೇ ರೀತಿಯ ಹಿಂಸಾಚಾರ ಹಾಗೂ ಕ್ರಾಂತಿ ನಡೆಯಬಹುದು ಎಂದು ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್‌ ಹಾಗೂ ಕಾಶ್ಮೀರದ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 168
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved