• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸುನಿಲ್‌ ಕುಮಾರ್‌

Jun 25 2025, 01:18 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬಡವರಿಗೆ ಒಂದು ಮನೆಯನ್ನು ಮಂಜೂರು ಮಾಡಿಲ್ಲ. ನಿವೇಶನ ಹಂಚಿಕೆ ಸಾಧ್ಯವಾಗಿಲ್ಲ. ಭೂ ಪರಿವರ್ತನೆ ಹಾಗೂ 9/11 ಸಮಸ್ಯೆಯಿಂದ ಜನ ಪರದಾಟ ಪಡುತ್ತಿದ್ದಾರೆ. ಬಡ ಕೃಷಿಕರ ಅಕ್ರಮ-ಸಕ್ರಮ ಅರ್ಜಿಗಳನ್ನು ಕೂಡ ಕಾರಣವಿಲ್ಲದೆ ತಿರಸ್ಕರಿಸಲಾಗುತ್ತಿದೆ ಎಂದು ಸುನಿಲ್‌ ಕುಮಾರ್‌ ಆರೋಪಿಸಿದರು.

ಕಾಂಗ್ರೆಸ್‌ ಕುಟುಂಬದಲ್ಲಿ ಹೆಚ್ಚು ಕಡಿಮೆ ಸಹಜ: ಶಾಸಕ ಶಿವಗಂಗಾ

Jun 25 2025, 12:33 AM IST
ಭ್ರಷ್ಟಾಚಾರ ತಡೆಯಲೆಂದೇ ಆಯಾ ಕ್ಷೇತ್ರದ ಮತದಾರರು ಶಾಸಕರನ್ನು ಆಯ್ಕೆ ಮಾಡಿ ಕಳಿಸಿದ್ದಾರೆ. ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಏಕೆ ನಡೆಯುತ್ತಿದೆ? ಕಾಂಗ್ರೆಸ್ ಕುಟುಂಬದಲ್ಲಿ ಒಂದಿಷ್ಟು ಹೆಚ್ಚು ಕಡಿಮೆ ಇರುವುದು ಸಹಜ. ಸಿಎಲ್‌ಪಿ ಸಭೆಯಲ್ಲಿ ಸುಮ್ಮನೇ ಕುಳಿತು, ಮಾಧ್ಯಮಗಳ ಬಳಿ ಮಾತನಾಡುತ್ತಾರಷ್ಟೇ ಎಂದು ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರ ಬಗ್ಗೆ ಸ್ಪಪಕ್ಷದ ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಶಾಸಕರ ಆರೋಪ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

Jun 25 2025, 12:33 AM IST
ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಮುನಿಯಲು ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಶಾಸಕ ಸುನೀಲ್ ಕುಮಾರ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾನೇ ಕೈಗೊಂಡ ನಿರ್ಧಾರಗಳನ್ನು ಮರೆಮಾಚಿ ಸುಳ್ಳು ಆರೋಪಗಳನ್ನು ಹೊರಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಶೀಘ್ರ ಪತನ: ಆರ್‌. ಅಶೋಕ ಭವಿಷ್ಯ

Jun 23 2025, 11:48 PM IST
ದಲಿತರಿಗೆ, ಎಸ್ಟಿಗಳಿಗೆ ಮೀಸಲಾತಿ ಕೊಡಬೇಕೆಂಬುದು ಸಂವಿಧಾನದಲ್ಲಿ ಇದೆ. ಈ ದರಿದ್ರ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ನಿಧನರಾದಾಗ ಜಾಗ ಕೊಟ್ಟಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದರು.

ವಿ.ಜಿ.ದೊಡ್ಡಿ ವಿಎಸ್ಎಸ್ಎನ್‌ ಸಹಕಾರ ಸಂಘ ಕಾಂಗ್ರೆಸ್‌ ವಶ

Jun 22 2025, 11:48 PM IST
ಮಾಗಡಿ: ತಾಲೂಕಿನ ವೀರೇಗೌಡನದೊಡ್ಡಿ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 12 ಸ್ಥಾನಗಳ ಪೈಕಿ ಇಬ್ಬರು ಅವಿರೋಧ ಆಯ್ಕೆಯಾಗಿದ್ದು 10 ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಿತು.

ಕಾಂಗ್ರೆಸ್‌ ಸರ್ಕಾರದಿಂದ ಗ್ಯಾರಂಟಿ ಹೆಸರಿನಲ್ಲಿ ವಂಚನೆ: ರಾಜೇಶ್‌ ನಾಯ್ಕ್‌ ಆರೋಪ

Jun 22 2025, 11:47 PM IST
ಬಂಟ್ವಾಳದ ಸ್ಪರ್ಶಕಲಾಮಂದಿರದಲ್ಲಿ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ ನಡೆಯಿತು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ

Jun 22 2025, 01:19 AM IST
ನವೆಂಬರ್ ಡಿಸೆಂಬರ್ ತಿಂಗಳಲ್ಲಿ ಒಳಗೆ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಮುಂದಿನ ದಿನದಲ್ಲಿ ಒಳ್ಳೆಯ ಸರ್ಕಾರ ಆಡಳಿತಕ್ಕೆ ಬರುತ್ತದೆ ಎಂದು ತುರುವೇಕೆರೆ ಶಾಸಕ ಎಂ. ಟಿ ಕೃಷ್ಣಪ್ಪ ತಿಳಿಸಿದರು.

ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಜನರ ಬದುಕಿಗೆ ಬೆಳಕು: ಡಾ.ಪುಷ್ಪ ಅಮರನಾಥ್

Jun 19 2025, 11:48 PM IST
ಅಧಿಕಾರಿಗಳು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿಕೊಟ್ಟು ಪಡಿತರ ವಿತರಣೆ, ತೂಕ ಹಾಗೂ ಗುಣಮಟ್ಟ ಪರಿಶೀಲಿಸಬೇಕು. ಅನ್ನಭಾಗ್ಯ ಯೋಜನೆ ವೈಫಲ್ಯ ಕಾಣಬಾರದು. ನ್ಯಾಯಬೆಲೆ ಅಂಗಡಿ ಅವರಿಗೆ ಕಮಿಷನ್ ನೀಡಬೇಕು ಎಂಬ ಆರೋಪಗಳಿವೆ. ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ವಿತರಕರ ಸಭೆ ಕರೆದು ಚರ್ಚಿಸಬೇಕು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಐಸಿಯುನಲ್ಲಿದೆ

Jun 18 2025, 11:49 PM IST
ಎಚ್‌ಎನ್‌ ವ್ಯಾಲಿಯ 210 ಎಂಎಲ್‌ಡಿಗೆ 3 ನೇ ಹಂತದ ಶುದ್ಧೀಕರಣ ಮಾಡಲು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಇಷ್ಟು ವರ್ಷವಾದರೂ ಆ ಕೆಲಸ ಆಗಿಲ್ಲ. 210 ರಲ್ಲಿ 148 ಎಂಎಲ್‌ಡಿ ನೀರು ಮಾತ್ರ ಬರುತ್ತಿದೆ. ಎಸ್‌ಟಿಪಿ ನೀರಿನಿಂದ ಬೆಳೆದ ತರಕಾರಿಗಳನ್ನೇ ಬೆಂಗಳೂರಿನ ಜನರು ಬಳಸುತ್ತಿದ್ದಾರೆ.

ಕಾಂಗ್ರೆಸ್‌ ಶಾಸಕರಿಗೂ ಅನುದಾನವಿಲ್ಲದೇ ಅನಾಥ ಪ್ರಜ್ಞೆ ಕಾಡುತ್ತಿದೆ: ಕೃಷ್ಣನಾಯ್ಕ

Jun 18 2025, 11:48 PM IST
ರಾಜ್ಯದ ಕಾಂಗ್ರೆಸ್‌ ಸರ್ಕಾರ ಆಡಳಿತ ಅವಧಿಯಲ್ಲಿ ಬಿಜೆಪಿ ಶಾಸಕರಿಗೆ ಅಷ್ಟೇ ಅಲ್ಲ, ಆಡಳಿತ ಪಕ್ಷದ ಶಾಸಕರಿಗೂ ಅನುದಾನವಿಲ್ಲದೇ, ಅವರಿಗೂ ಅನಾಥ ಪ್ರಜ್ಞೆ ಕಾಡುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 168
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved