• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಗರಣಗಳ ಸರಮಾಲೆಯಲ್ಲಿ ಕಾಂಗ್ರೆಸ್‌ ಸರ್ಕಾರ: ವೇದವ್ಯಾಸ್‌ ಕಾಮತ್‌

Aug 07 2024, 01:12 AM IST
ಕಾಂಗ್ರೆಸ್ ಭ್ರಷ್ಟಾಚಾರದ ಸರಮಾಲೆ ದಕ್ಷಿಣ ಕನ್ನಡ ಜಿಲ್ಲೆಯನ್ನೂ ಬಿಟ್ಟಿಲ್ಲ. ಜಿಲ್ಲೆಯ ಪ್ರಮುಖ ವೆನ್ಲಾಕ್ ಆಸ್ಪತ್ರೆಯಲ್ಲಿ ಬಡ ರೋಗಿಗಳ ಔಷಧ ಖರೀದಿ ಪ್ರಕ್ರಿಯೆಯಲ್ಲಿ ಕೆಟಿಪಿಪಿ ನಿಯಮ ಉಲ್ಲಂಘಿಸಿ ಲಕ್ಷಾಂತರ ರು. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು,

ಯಾದಗಿರಿ ಶಾಸಕನಿಗೆ ಕಾಂಗ್ರೆಸ್‌ ನಾಯಕರ ಬೆಂಬಲ

Aug 07 2024, 01:05 AM IST
ಚನ್ನಾರೆಡ್ಡಿ ಮತ್ತು ಆತನ ಮಗನ ಬಂಧನವಾಗುವವರೆಗೆ ರಾಜ್ಯಾದ್ಯಂತ ದಲಿತ ಸಂಘಟನೆಗಳು ಬೀದಿಗೆ ಇಳಿದು ಹೋರಾಟ ಮಾಡಲಿವೆ.

ಬಿಜೆಪಿ, ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Aug 07 2024, 01:03 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಮುಡಾ ಹಾಗೂ ವಾಲ್ಮೀಕಿ ಪ್ರಕರಣಗಳಲ್ಲಿ ವಿನಾಕಾರಣ ಆಪಾದನೆ ಮಾಡಿ ಅವರನ್ನು ತೇಜೋವಧೆ ಮಾಡಲಾಗುತ್ತಿದೆ. ಅಲ್ಲದೇ, ರಾಜ್ಯಪಾಲರು ಸಹ ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಅಹಿಂದ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ರ್‍ಯಾಲಿ ನಡೆಸಲಾಯಿತು.

ಬಿಜೆಪಿ ಪಾದಯಾತ್ರೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Aug 07 2024, 01:00 AM IST
ಬಿಜೆಪಿ ನಾಯಕರೇನು ನಿಷ್ಠಾವಂತರೇನಲ್ಲ. ಯಡಿಯೂರಪ್ಪ ಜೈಲಿಗೆ ಹೋಗಿದ್ದು ಯಾಕೆ, ಅಧಿಕಾರ ಸಿಕ್ಕಾಗ ಜನಪರ ಆಡಳಿತ ನೀಡದೆ ರಾಜ್ಯವನ್ನು ಲೂಟಿ ಮಾಡಿದರು. ಪ್ರಧಾನಿ ಸಹ ಭ್ರಷ್ಟಾಚಾರದಿಂದ ಮುಕ್ತರಲ್ಲ ಆದರೆ ಅದರ ಬಗ್ಗೆ ಮಾಧ್ಯಮಗಳು ಪ್ರಚಾರ ಮಾಡುತ್ತಿಲ್ಲ.

ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ಸ್ಥಾಪಿಸಲಾಗಿರುವ 33 ಅಡಿ ಎತ್ತರದ ಪರಶುರಾಮ ವಿಗ್ರಹ ವಿವಾದ: ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Aug 06 2024, 12:44 AM IST
ಈ ನಕಲಿ ಯೋಜನೆಯ ಹಿಂದಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಮುನಿಯಾಲು ಆಗ್ರಹಿಸಿದ್ದಾರೆ.

ಪಕ್ಷ ಸಂಘಟನೆಗೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಜಯಕುಮಾರ ಕರೆ

Aug 05 2024, 12:35 AM IST
ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಪಕ್ಷ ಸಂಘಟನೆ ಮಾಡಬೇಕು, ಆಕಾಂಕ್ಷಿ ಅಭ್ಯರ್ಥಿಗಳು ಒಗ್ಗಟ್ಟಾಗಿ ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.

ಚೊಂಬ ಕೊಟ್ಟ ಕೇಂದ್ರ: ಇಂದು ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಮುತ್ತಿಗೆ

Aug 04 2024, 01:22 AM IST
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಅನುದಾನ ನೀಡದಿರುವುದು, ಲೋಕಸಭೆ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭಾರತ್ ಅಕ್ಕಿ ನೀಡದಿರುವುದನ್ನು ಖಂಡಿಸಿ ಖಾಲಿ ಚೊಂಬು ಹಿಡಿದುಕೊಂಡು ನಗರದ ಬಿಜೆಪಿ ಜಿಲ್ಲಾ ಕಚೇರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದಿಂದ ಆ.4ರಂದು ಮುತ್ತಿಗೆ ಹಾಕುವುದಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ನೂತನ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಹೇಳಿದರು.

ಕಾಂಗ್ರೆಸ್‌ ದುರಾಡಳಿತ ಖಂಡಿಸಿ ಮಂಡ್ಯದಲ್ಲಿ 5ರಿಂದ ಮೈತ್ರಿ ಮುಖಂಡರಿಂದ ಪಾದಯಾತ್ರೆ

Aug 04 2024, 01:22 AM IST
ಮೈಸೂರು ಚಲೋ ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಂದು ಜಿಲ್ಲೆಯಲ್ಲಿಯೂ ಒಂದೊಂದು ಮೋರ್ಚಾಕ್ಕೆ ಜವಾಬ್ದಾರಿ ನೀಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ರೈತ ಮೋರ್ಚಾಕ್ಕೆ ಜವಾಬ್ದಾರಿ ನೀಡಿದ್ದಾರೆ. ಮಂಡ್ಯದ ಶಶಿಕಿರಣ ಕಾನ್ಷೇಷನ್ ಹಾಲ್‌ನಿಂದ ಇಂಡುವಾಲು ಗ್ರಾಮದವರೆಗೆ ಪಾದಯಾತ್ರೆಯಲ್ಲಿ 25,000ಕ್ಕೂ ಹೆಚ್ಚು ಕಾರ್ಯಕರ್ತರು ಆ.7 ರಂದು ಭಾಗವಹಿಸಲಿದ್ದಾರೆ. ರೈತರು, ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಬೇಕು.

ಯಾದಗಿರಿ ಎಸ್‌ಐ ಪರಶುರಾಮ ಸಾವು : ಕಾಂಗ್ರೆಸ್‌ ಶಾಸಕನ ವಿರುದ್ಧ ಎಫ್‌ಐಆರ್‌ ದಾಖಲು

Aug 04 2024, 01:21 AM IST
ಯಾದಗಿರಿ ಪಿಎಸ್‌ಐ ಪರಶುರಾಮ (34) ಅವರು ಶುಕ್ರವಾರ ಸಂಜೆ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ತಮ್ಮ ಪತಿಯ ಸಾವಿಗೆ ಸ್ಥಳೀಯ ಕಾಂಗ್ರೆಸ್‌ ಶಾಸಕ ಚೆನ್ನಾರೆಡ್ಡಿ ಹಾಗೂ ಪಂಪನಗೌಡ (ಸನ್ನಿಗೌಡ) ಅವರ ಪುತ್ರನ ಕಿರುಕುಳ ಕಾರಣ.

ಸಿಎಂ ವಿರುದ್ಧ ರಾಜ್ಯಪಾಲರ ನೋಟಿಸ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Aug 04 2024, 01:19 AM IST
ಕುಶಾಲನಗರ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಕುಶಾಲನಗರದಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಯಿತು. ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಲಾಯಿತು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 168
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved