• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲ್ಪಸಂಖ್ಯಾತರಿಗೆ ಮಾತ್ರ ನುಡಿದಂತೆ ನಡೆಯುವ ಕಾಂಗ್ರೆಸ್‌ ಸರ್ಕಾರ

May 05 2024, 02:05 AM IST
ಚನ್ನಮ್ಮನ ಕಿತ್ತೂರು ಪಟ್ಟಣದ ಕೋಟೆಯ ಮುಂಭಾಗದಲ್ಲಿ ಶನಿವಾರ ನಡೆದ ಬಿಜೆಪಿ ಪಕ್ಷದ ಪರ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.

ಬರೀ ಮುಸ್ಲಿಂ ಸಮುದಾಯ ಓಲೈಸುತ್ತಿದೆ ಕಾಂಗ್ರೆಸ್‌

May 05 2024, 02:04 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಕಾಂಗ್ರೆಸ್ ಕೇವಲ ಮುಸ್ಲಿಂ ಸಮುದಾಯವನ್ನು ಮಾತ್ರ ಒಲೈಸುವ ಕಾರ್ಯ ಮಾಡುತ್ತಿದೆ. ಕಾಂಗ್ರೆಸ್ ಎಂದಿಗೂ ಕೂಡ ದಲಿತರ ಪರವಾಗಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.

ಕುಟುಂಬದ ಹಿತಕ್ಕಾಗಿ ಕಾಂಗ್ರೆಸ್‌ ಚುನಾವಣೆ ಎದುರಿಸ್ತಿದೆ: ಸಂಸದ ತೇಜಸ್ವಿ ಸೂರ್ಯ

May 05 2024, 02:02 AM IST
ಕಾಂಗ್ರೆಸ್ಸಿಗರು ತಮ್ಮ ಕುಟುಂಬದ ಸದಸ್ಯರಿಗಾಗಿ ಚುನಾವಣೆ ನಡೆಸುತ್ತಿದ್ದಾರೆ. ಮಂತ್ರಿಗಳ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆಗೆ ಮುಂದಾಗಿದೆ. ಆದರೆ, ನರೇಂದ್ರ ಮೋದಿ ಬಡವರ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಪಕ್ಷ ಹಣ ಕೊಡಲಿಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಕಣದಿಂದ ಹಿಂದಕ್ಕೆ!

May 05 2024, 02:02 AM IST
ಚುನಾವಣಾ ಪ್ರಚಾರಕ್ಕೆ ಪಕ್ಷದ ನಿಧಿಯಿಂದ ಹಣಕಾಸಿನ ನೆರವು ಸಿಗಲಿಲ್ಲ ಎಂದು ಆರೋಪಿಸಿ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತಾ ಮೊಹಂತಿ, ತಮ್ಮ ಟಿಕೆಟ್ ಹಿಂದಿರುಗಿಸಿದ್ದು, ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಇದು ಕಾಂಗ್ರೆಸ್‌ ಪಕ್ಷಕ್ಕೆ ಭಾರಿ ಆಘಾತ ಹಾಗೂ ಮುಜುಗರ ಉಂಟು ಮಾಡಿದೆ.

ಗ್ಯಾರಂಟಿ ಮರೆತು ಪೆನ್‌ಡ್ರೈವ್‌ ನಂಬಿಕೊಂಡಿರುವ ಕಾಂಗ್ರೆಸ್‌

May 05 2024, 02:02 AM IST
ಕಳೆದ ವಾರದವರೆಗೂ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಬಗ್ಗೆಯೇ ಮಾತನಾಡುತ್ತಿದ್ದರು. ಮೊದಲ ಹಂತದ ಚುನಾವಣೆಗೆ ಎರಡು ದಿನ ಮುಂಚಿತವಾಗಿ ಈ ಪೆನ್‌ಡ್ರೈವ್‌ ಬಿಡುಗಡೆ ಆಯಿತು.

ಕಾಂಗ್ರೆಸ್‌ ದುರಾಡಳಿತಕ್ಕೆ ಬೇಸತ್ತ ಜನತೆ

May 05 2024, 02:02 AM IST
ಕನ್ನಡಪ್ರಭ ವಾರ್ತೆ ಇಂಡಿಬಿಜೆಪಿ ಆಡಳಿತವಿದ್ದಾಗ ಮಳೆ, ನೆರೆಹಾವಳಿ ಇದ್ದರೂ ರೈತರು ಖುಷಿಯಲ್ಲಿದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಮಳೆಯೂ ಇಲ್ಲ, ಬೆಳೆಯೂ ಇಲ್ಲ. ಕೇವಲ ಬರವಿದೆ. ಯಾಕೆ ಏನು ಎಂಬುದು ಭಗವಂತನಿಗೆ ಗೊತ್ತು ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಟೀಕಾ ಪ್ರಹಾರ ನಡೆಸಿದರು.

ಸಾಂತ್ವನ ಹೇಳುವ ಕೆಲಸ ಮಾಡದ ಕಾಂಗ್ರೆಸ್‌ ಸರ್ಕಾರ

May 05 2024, 02:00 AM IST
ಬೆಳಗಾವಿ ತಾಲೂಕಿನ ಬಾಳೆಕುಂದ್ರಿ ಕೆ.ಎಚ್‌.ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿರು.

ರಾಹುಲ್, ರಾಯ್‌ಬರೇಲಿ ಸ್ಪರ್ಧೆ ಜವಾಬ್ದಾರಿ: ಕಾಂಗ್ರೆಸ್‌

May 04 2024, 12:37 AM IST
ಇದು ಕೇವಲ ಪರಂಪರೆಯಲ್ಲ, ಹೊಣೆಗಾರಿಕೆ, ಕರ್ತವ್ಯ ಎಂಬುದಾಗಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಸಮರ್ಥಿಸಿಕೊಂಡಿದ್ದಾರೆ.

ಅಖಂಡ ಭಾರತ ಇಬ್ಭಾಗ ಮಾಡಿದ್ದು ಕಾಂಗ್ರೆಸ್‌: ಹಾಲಪ್ಪ ಆಚಾರ್‌

May 04 2024, 12:36 AM IST
ಈ ದೇಶವನ್ನು ೫೦ ವರ್ಷ ಆಳಿದ ಕಾಂಗ್ರೆಸ್‌ನವರು ದೇಶವನ್ನು ಅಭಿವೃದ್ಧಿ ಮಾಡುವ ಮನಸ್ಸು ಮಾಡಲಿಲ್ಲ. ಆದರೆ, ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಹಿಂದೂ-ಮುಸ್ಲಿಮರ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡಿರುವುದು ಕಾಂಗ್ರೆಸ್‌ನವರ ದೊಡ್ಡ ಸಾಧನೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದ್ದಾರೆ.

ಪ್ರಧಾನಿ ಸಾವು ಬಯಸಿ ನೀಚತನ ಪ್ರದರ್ಶಿಸಿದ ಕಾಂಗ್ರೆಸ್‌: ಆರೋಪ

May 04 2024, 12:36 AM IST
ರಾಜ್ಯದ ತೆರಿಗೆ ಹಣವನ್ನು ಲೂಟಿ ಮಾಡಿ ಮಹಿಳೆಗೆ ನೀಡುತ್ತಿದೆ. ಇದರಿಂದ ಅಭಿವೃದ್ಧಿ ಕುಂಠಿತವಾಗಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved