• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಓವರ್‌ ಕಾನ್ಫಿಡೆನ್ಸೇ ಕಾಂಗ್ರೆಸ್‌ ಹಿನ್ನೆಡೆಗೆ ಕಾರಣ: ಸಚಿವ ಸತೀಶ

Jun 06 2024, 12:31 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯಲ್ಲಿ ಡಬಲ್‌ ಡಿಜಿಟ್‌ ತಲುಪದೇ ಇರುವುದಕ್ಕೆ ನಮ್ಮ ನಾಯಕರ ಓವರ್‌ ಕಾನ್ಫಿಡೆನ್ಸೇ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಫೀನಿಕ್ಸ್‌ನಂತೆ ಎದ್ದುಬಂದ ಕಾಂಗ್ರೆಸ್‌

Jun 05 2024, 08:07 AM IST

10 ವರ್ಷಗಳ ಹಿಂದೆ ನರೇಂದ್ರ ಮೋದಿಯವರ ಅಬ್ಬರದ ಗೆಲುವಿನ ಬಳಿಕ ನೆಲಕಚ್ಚಿದ್ದ 140 ವರ್ಷಗಳ ಇತಿಹಾಸವಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ ಈ ಬಾರಿಯ ಲೋಕಸಭೆ ಚುನಾವಣೆಯ ಮೂಲಕ ಪುನಃ ಫೀನಿಕ್ಸ್‌ ಹಕ್ಕಿಯಂತೆ ಎದ್ದುಬಂದಿದೆ.

ಕಾಂಗ್ರೆಸ್‌ ‘ಗ್ಯಾರಂಟಿ’ಗಳಿಗೆ ಮನಸೋಲದ ‘ಗೃಹಲಕ್ಷ್ಮೀಯರು’..!

Jun 05 2024, 12:31 AM IST
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಮತಗಳನ್ನು ಸೆಳೆಯಬಹುದೆಂದು ಭಾವಿಸಿದ್ದ ಕಾಂಗ್ರೆಸ್ಸಿಗರಿಗೆ ಮಹಿಳೆಯರು ಶಾಕ್ ನೀಡಿದ್ದಾರೆ. ಗ್ಯಾರಂಟಿಗಳಿಗೆ ಮನಸೋಲದ ಮಹಿಳೆಯರು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರ ಪರ ನಿಂತಿರುವುದು ಸ್ಪಷ್ಟವಾಗಿದೆ.

ಶ್ರೇಯಸ್‌ ಪಟೇಲ್‌ ಗೆಲುವು: ಬೇಲೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮಾಚರಣೆ

Jun 05 2024, 12:31 AM IST
ಹಾಸನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿಜಯಶಾಲಿಯಾದ ಹಿನ್ನೆಲೆ ಕಾರ್ಯಕರ್ತರು ಮಂಗಳವಾರ ಬೇಲೂರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕಾಂಗ್ರೆಸ್‌ ಸಾಧನೆಗೆ ಭಾರತ ಜೋಡೋ ಕಾರಣ: ದೇಶಪಾಂಡೆ

Jun 05 2024, 12:31 AM IST
ಕಳೆದ ಬಾರಿಗಿಂತ ಈ ಬಾರಿ ಕಾಂಗ್ರೆಸ್ ಬಲ ಹೆಚ್ಚಾಗಿದೆ. ರಾಹುಲ್ ಗಾಂಧಿಯವರು ಕೈಗೊಂಡ ಭಾರತ ಜೋಡೋ ಯಾತ್ರೆಯು ಐತಿಹಾಸಿಕವಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ದ.ಕ. ಹಿಂದುತ್ವದ ಭದ್ರಕೋಟೆ ಉಳಿಸಿಕೊಂಡ ಬಿಜೆಪಿ, ಕಾಂಗ್ರೆಸ್‌ ಪ್ರಯತ್ನ ಭಗ್ನ

Jun 05 2024, 12:31 AM IST
ಈ ಲೋಕಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದ.ಕ. ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಪ್ರದರ್ಶನಗೊಂಡಿದೆ. ಆದರೆ ಮೋದಿ ಅಲೆ ಎದುರು ಈ ಒಗ್ಗಟ್ಟು ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲುವಿನ ದಡಕ್ಕೆ ತಲುಪಿಸಲು ನೆರವಾಗಲಿಲ್ಲ.

ಎರಡು ದಶಕದ ಬಳಿಕ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕೈ ಚಳಕ

Jun 05 2024, 12:31 AM IST
ಕಾಂಗ್ರೆಸ್ ಅಭ್ಯರ್ಥಿ ಗೆಲುವು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಪಕ್ಷದ ಶಾಸಕರ ಒಗ್ಗಟ್ಟಿನ ಶ್ರಮ ಎಂದೇ ವಿಶ್ಲೇಷಿಸಲಾಗುತ್ತಿದೆ.

ಭದ್ರಕೋಟೆಯಲ್ಲಿ ಮತ್ತೆ ಕಾಂಗ್ರೆಸ್‌ ಸಂಭ್ರಮ

Jun 05 2024, 12:30 AM IST
ರಾಯಚೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜಿ.ಕುಮಾರ ನಾಯಕ ವಿಜಯ ಸಾಧಿಸಿ ಸಂಭ್ರಮಿಸಿದರು.

ಆರಂಭದಿಂದಲೇ ಹಿಡಿತ ಸಡಿಲಿಸದ ಕಾಂಗ್ರೆಸ್‌!

Jun 05 2024, 12:30 AM IST
ಮೊದಲ ಸುತ್ತಿನಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ 2744 ಮತದ ಮುನ್ನಡೆದರೆ, 2ನೇ ಸುತ್ತಿನಲ್ಲಿ ಬಿಜೆಪಿಯ ಗಾಯತ್ರಿ ಸಿದ್ದೇಶ್ವರ ಪೈಪೋಟಿ ನೀಡಿದರೂ, ಡಾ.ಪ್ರಭಾ 1477 ಮತದ ಮುನ್ನಡೆ ಸಾಧಿಸಿದರು. 3ನೇ ಸುತ್ತಿನಲ್ಲಿ ಕಾಂಗ್ರೆಸ್ 4387 ಮುನ್ನಡೆ ಸಾಧಿಸಿಸಿತು. 4ನೇ ಸುತ್ತಿನಲ್ಲಿ 3980ಕ್ಕೆ ಮತಗಳ ಅಂತರ ಕಡಿಮೆಯಾಯಿತು.

ಮಂಡ್ಯ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಚಂದ್ರುಗೆ ಒಲಿಯದ ‘ಸ್ಟಾರ್’..!

Jun 05 2024, 12:30 AM IST

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸ್ಪರ್ಧಿಸಿದ್ದ ಸ್ಟಾರ್ ಚಂದ್ರು ಅವರಿಗೆ ಹೆಸರಿನಲ್ಲಿದ್ದ ಸ್ಟಾರ್ ಚುನಾವಣೆಯಲ್ಲಿ ಅವರ ಕೈಹಿಡಿಯಲೇ ಇಲ್ಲ.  

  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 169
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved