• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜ್ವಲ್‌ರಿಂದ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ದೂರು ನೀಡಿ: ಕಾಂಗ್ರೆಸ್‌

Apr 29 2024, 01:35 AM IST

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ  ಎಲ್ಲ ಸಂತ್ರಸ್ತೆಯರು ಧೈರ್ಯವಾಗಿ ಹೊರಬಂದು ತಮಗಾದ ಅನ್ಯಾಯದ ವಿರುದ್ಧ ನಿಲ್ಲಬೇಕು. ಅವರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಅವರಿಗೆ ದನಿಯಾಗಿ ಇಡೀ ಸಮಾಜ ಭಾಗಿಯಾಗಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್‌ ಮನವಿ ಮಾಡಿದೆ.

ವಚನ ಭ್ರಷ್ಟ ಬಿಜೆಪಿ ಕಿತ್ತೊಗೆದು ಜನಪರ ಕಾಂಗ್ರೆಸ್‌ ಕೈ ಹಿಡಿಯಿರಿ

Apr 29 2024, 01:34 AM IST
ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಜನರಿಗೆ ತಿಳಿದಿಲ್ಲ. ಇಲೆಕ್ಟ್ರಾಲ್‌ ಬಾಂಡ್‌ ಮೂಲಕ ಸಾರ್ವಜನಿಕರ ಹಣವನ್ನು ಲೂಟಿ ಮಾಡಿ, ಬಿಜೆಪಿ ಪಕ್ಷದ ಆಸ್ತಿಯನ್ನು ಹೆಚ್ಚಿಗೆ ಮಾಡಿಕೊಂಡಿದೆ. ಇಂತಹ ಭ್ರಷ್ಟ ಬಿಜೆಪಿಯನ್ನು ಸೋಲಿಸಿ ಎಂದು ವಿನೋದ್ ಅಸೂಟಿ ಮನವಿ ಮಾಡಿದರು.

ಬರ ಪರಿಹಾರಕ್ಕಾಗಿ ಒತ್ತಾಯಿಸಿ ಕಾಂಗ್ರೆಸ್‌ ಪ್ರತಿಭಟನೆ ಕರೆ

Apr 29 2024, 01:34 AM IST
ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ಬರ ಪರಿಹಾರ ನೆರವು ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಕೆಪಿಸಿಸಿ ಅದೇಶದ ಮೇರೆಗೆ ಹೋರಾಟ ಮಾಡುವುದಾಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಕೆರೆಹಳ್ಳಿ ನವೀನ್ ತಿಳಿಸಿದರು.

ಪಂಚ ಗ್ಯಾರಂಟಿಗಳೇ ಕಾಂಗ್ರೆಸ್‌ ಗೆಲುವಿಗೆ ಶ್ರೀರಕ್ಷೆ- ವಿನೋದ ಅಸೂಟಿ

Apr 29 2024, 01:33 AM IST
ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳೇ ನನ್ನ ಗೆಲುವಿಗೆ ಶ್ರೀ ರಕ್ಷೆ ಯಾಗಲಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಮತದಾರ ಪ್ರಭುಗಳು ಹೆಚ್ಚಿನ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿ ಕೊಡುವ ವಿಶ್ವಾಸವಿದೆ ಎಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಹೇಳಿದರು.

ಬರ ಪರಿಹಾರ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

Apr 29 2024, 01:32 AM IST
ರಾಜ್ಯದಲ್ಲಿ ಜನ, ಜಾನುವಾರು ನೀರು, ಮೇವಿಲ್ಲದೇ ಪರದಾಡುತ್ತಿದ್ದು, ಜನರು ಗುಳೇ ಹೊರಟಿದ್ದರೂ ಬರ ಎದುರಿಸುವ ಯಾವುದೇ ಕೆಲಸವನ್ನೂ ಕಾಂಗ್ರೆಸ್ ಸರ್ಕಾರ ಮಾಡಿಲ್ಲ ಎಂದು ಮಾಜಿ ಸಚಿವ, ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ದೂರಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರ ಗ್ಯಾರಂಟಿ: ಎಂ.ಬಿ ಪಾಟೀಲ್‌

Apr 29 2024, 01:32 AM IST
ಪುಲ್ವಾಮಾ, ಬಾಲಾಕೋಟ್ ಸನ್ನಿವೇಶಗಳಳು ಈಗಿಲ್ಲ. ಬಿಜೆಪಿ ಸೋಲು ಖಚಿತ ಎಂದು ರಾಜ್ಯದ ಭಾರಿ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯಗಳ ಸಚಿವ ಎಂಬಿ ಪಾಟೀಲ್‌ ಹೇಳಿದರು.

ಕತ್ತಲೆಯಲ್ಲಿ ಮುಳುಗಿರುವ ಕಾಂಗ್ರೆಸ್‌ ತನ್ನ ಕಚೇರಿಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಿ: ಶಾಸಕ ವಿ. ಸುನೀಲಕುಮಾರ

Apr 28 2024, 01:23 AM IST
ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ನೈತಿಕೆತೆ ಕಾಂಗ್ರೆಸ್ಸಿಗಿಲ್ಲ. ತಮ್ಮ ಕಚೇರಿಯ ಕತ್ತಲನ್ನು ಮೊದಲು ದೂರ ಮಾಡಿಕೊಳ್ಳಲಿ ಎಂದು ಕಾರ್ಕಳ ಶಾಸಕ ವಿ. ಸುನೀಲಕುಮಾರ ಹೇಳಿದರು.

ಮುಸ್ಲಿಮರಿಗೆ ಟಿಕೆಟ್‌ ನೀಡದ್ದಕ್ಕೆ ಬಂಡೆದ್ದು ಕಾಂಗ್ರೆಸ್‌ ನಾಯಕ ರಾಜೀನಾಮೆ

Apr 28 2024, 01:22 AM IST
ಮಹಾರಾಷ್ಟ್ರದಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಟಿಕೆಟ್‌ ನೀಡಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ನಸೀಮ್‌ ಖಾನ್‌ ಚುನಾವಣಾ ಪ್ರಚಾರದಿಂದ ಹಿಂದೆ ಸರಿದಿದ್ದಾರೆ.

ಕಾಂಗ್ರೆಸ್‌ ಪಕ್ಷವೇ ಕೋಮುವಾದಿ ಪಕ್ಷ

Apr 28 2024, 01:21 AM IST
ಅಯೋಧ್ಯೆಯಲ್ಲಿ ‌ರಾಮಮಂದಿರ‌ ಉದ್ಘಾಟನಾ ಸಂದರ್ಭದಲ್ಲಿಯೇ ಕಾಂಗ್ರೆಸ್ ತನ್ನ ನಿಲುವು ಪ್ರದರ್ಶಿಸುವ ಮೂಲಕ‌ ಕೋಮುವಾದಕ್ಕೆ ಈಡಾಗಿದೆ.

ಕಾಂಗ್ರೆಸ್‌ ಹಿಂದುಳಿದ ಜಾತಿಗಳಿಗೆ ಚಿಪ್ಪು ಕೊಡಲು ಹೊರಟಿದೆ: ಜೋಶಿ

Apr 28 2024, 01:20 AM IST
ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ರಾಜ್ಯಕ್ಕೆ ಅತಿ ಹೆಚ್ಚು ತೆರಿಗೆ ಹಣ ಸಂದಾಯವಾಗಿದೆ. ಆದರೆ, ಕಾಂಗ್ರೆಸ್ಸಿನವರು ಸುಳ್ಳು ಹೇಳಿ ಜನರನ್ನು ಕನ್ನಡಿಗ- ಕನ್ನಡಿಗ ತಾರತಮ್ಯ ಎಂದು ಮಾಡಲು ಹೊರಟಿದ್ದಾರೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 154
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved