• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಆಸ್ತಿ ಹಂಚಿಕೆ ಭರವಸೆ ಐಪಿಎಲ್‌ಗೆ ಹೋಲಿಸಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಟೀಕೆ

Apr 23 2024, 12:52 AM IST
ಕೇಂದ್ರದಲ್ಲಿ ತಾನು ಅಧಿಕಾರಕ್ಕೆ ಬಂದರೆ ಜಾತಿ ಆಧರಿತ ಗಣತಿ ನಡೆಸಿ ಸಂಪತ್ತಿನ ಮರುಹಂಚಿಕೆ ಮಾಡುವುದಾಗಿ ಕಾಂಗ್ರೆಸ್‌ ನೀಡಿರುವ ಭರವಸೆಯನ್ನು ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌, ಐಪಿಎಲ್‌ ಕ್ರಿಕೆಟ್‌ಗೆ ಹೋಲಿಸಿ ಟೀಕಿಸಿದ್ದಾರೆ.

ಸರ್ಕಾರಿ ನೌಕರರು ಕಾಂಗ್ರೆಸ್‌ ಬೆಂಬಲಿಸಿ: ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ

Apr 23 2024, 12:51 AM IST
ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ೮.೨೩ ಲಕ್ಷ ಸರ್ಕಾರಿ ನೌಕರರಿಗೆ ೬ನೇ ವೇತನದ ಆಯೋಗ ರಚನೆ ಮಾಡಿ ಸುಮಾರು ಶೇ ೩೦. ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದ ಕೀರ್ತಿ ಸಿಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ.

ಕಾಂಗ್ರೆಸ್‌ ಗೆದ್ದರೆ ನಿಮ್ಮ ಆಸ್ತಿ ಜಪ್ತಿ ಮಾಡಿ ಎಲ್ಲರಿಗೂ ಹಂಚುತ್ತೆ: ಮೋದಿ

Apr 23 2024, 12:49 AM IST
ಜನರು ಉಳಿತಾಯ ಮಾಡಿದ ಹಣ, ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣಿಟ್ಟಿದ್ದಾರೆ. ನಿಮ್ಮ ಸಂಪಾದನೆ, ಆಸ್ತಿ ಬಗ್ಗೆ ತನಿಖೆ ನಡೆಸುವುದಾಗಿ ‘ಶೆಹಜಾದಾ’ ಈಗಾಗಲೇ ಹೇಳಿದ್ದಾರೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ಸಿಗರ ವಿರುದ್ಧ ಕಿಡಿ ಕಾರಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಗೆಲ್ಲಿಸಲು ವಿಜಯ್‌ ಸಿಂಗ್‌ ಮನವಿ

Apr 23 2024, 12:49 AM IST
ಬಸವಕಲ್ಯಾಣ ಪರತಾಪೂರ್, ಮೋರ್ಖಂಡಿ ಹಾಗೂ ಘೋಟಾಳ ಗ್ರಾಮಗಳಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಎಂಎಲ್‌ಸಿ ವಿಜಯ್ ಸಿಂಗ್ ಅವರು ಮತಯಾಚಿಸಿದರು.

ಮೋದಿ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಹೋರಾಟ

Apr 23 2024, 12:48 AM IST
ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿರುದ್ಧ ಕಾಂಗ್ರೆಸ್‌ ಬೃಹತ್‌ ಹೋರಾಟ ರೂಪಿಸಿದೆ.

ಶೀಘ್ರ ಕಾಂಗ್ರೆಸ್‌ ಸೇರ್ಪಡೆ: ಶ್ಯಾಮ ಸುಂದರ್

Apr 23 2024, 12:47 AM IST

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 6 ಬಾರಿ ಶಾಸಕರಾಗಿ, ಸಚಿವರಾಗಿ, ಸಭಾಧ್ಯಕ್ಷರಾದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಕರ್ನಾಟಕ ಕ್ಷತ್ರಿಯ ಮರಾಠ ಒಕ್ಕೂಟದ ರಾಜ್ಯಾಧ್ಯಕ್ಷ ವಿ.ಎಸ್. ಶ್ಯಾಮಸುಂದರ್ ಗಾಯಕವಾಡ್ ಆರೋಪಿಸಿದರು.

ಉಡುಪಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಣಾಳಿಕೆ ಬಿಡುಗಡೆ

Apr 23 2024, 12:47 AM IST
ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆಯವರ ‘ಸಮೃದ್ಧ ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರ ನನ್ನ ಕನಸು’ ಪ್ರಣಾಳಿಕೆಯನ್ನು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಸೋಮವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬಿಡುಗಡೆಗೊಳಿಸಿದರು.

ಲೋಕಸಭೆ ಚುನಾವಣೆ: ಒಗ್ಗಟ್ಟಿನ ಮಂತ್ರದ ಮೊರೆ ಹೋದ ಕಾಂಗ್ರೆಸ್‌

Apr 23 2024, 12:45 AM IST
ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಶತಾಯ-ಗತಾಯ ಕಾಂಗ್ರೆಸ್‌ ಗೆಲುವು ಸಾಧಿಸಬೇಕು. ಇದಕ್ಕಾಗಿ ಅವಳಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಒಗ್ಗಟ್ಟಿನ ಮಂತ್ರ ಜಪಿಸಬೇಕು

ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸಲು ಸಮಯ ಕೊಡಿ: ಮೋದಿಗೆ ಖರ್ಗೆ ಮನವಿ

Apr 23 2024, 12:45 AM IST
ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಚರ್ಚಿಸಿ ಸ್ಪಷ್ಟೀಕರಣ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಯಾವಕಾಶ ನೀಡಬೇಕೆಂದು ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ಗೆ ಕಾಂಗ್ರೆಸ್‌ ಯತ್ನ

Apr 22 2024, 11:25 AM IST

ಜಿದ್ದಾಜಿದ್ದಿ-ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ಗೆ ಕಾಂಗ್ರೆಸ್‌ ಯತ್ನ । ‘ಹೊಸ’ ಕ್ಷೇತ್ರದಲ್ಲೂ ಶೋಭಾಗೆ ಒಲಿಯುತ್ತಾ ಗೆಲುವು

  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 172
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved