• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅಂದ್ರೆ ವಂಶಪಾರಂಪರ್‍ಯ ಪಕ್ಷ: ಆರ್‌. ಅಶೋಕ

Mar 25 2024, 12:48 AM IST
ಕಾಂಗ್ರೆಸ್‌ ಅಂದ್ರೆ ಅಳಿಯ, ಮಕ್ಕಳು, ಕೋ ಬ್ರದರ್‌, ಸೋಸೆಯಂದಿರ ಪಕ್ಷ ಎಂದೇ ಹಿಂದಿನಿಂದಲೂ ಖ್ಯಾತಿ ಪಡೆದಿದೆ. ಈ ಬಾರಿ ಎಐಸಿಸಿ ಅಧ್ಯಕ್ಷ ಡಾ. ಖರ್ಗೆಯವರು ಅಳಿಯ, ಮಕ್ಕಳು, ಕೋ-ಬ್ರದರ್, ಸೊಸೆ ಇವರನ್ನೇ ಹುಡುಕಿ ಟಿಕೆಟ್‌ ಕೊಟ್ಟು ಕಣಕ್ಕಿಳಿಸಿ ತಮ್ಮದು ವಂಶಪಾರಂಪರ್ಯ ಪಕ್ಷವೆಂಬುದನ್ನು ಸಾಬೀತು ಮಾಡಿದ್ದಾರೆಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್‌ ಅವಧಿಯಲ್ಲಿ ಸರ್ಕಾರದ ಖಜಾನೆ ಖಾಲಿ: ಆರ್‌. ಅಶೋಕ

Mar 25 2024, 12:45 AM IST
ಒಂದು ಹೊಸದಾಗಿ ಕಟ್ಟಡ, ಶೌಚಾಲಯ ನಿರ್ಮಿಸಿಲ್ಲ. ಏಕೆಂದರೆ ಕಾಂಗ್ರೆಸ್‌ ಸರ್ಕಾರದಲ್ಲಿ ಹಣ ಇಲ್ಲದೇ ಖಜಾನೆ ಬರಿದಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಕಾಡುತ್ತಿದೆ. ಇಂತಹ ದಿವಾಳಿ ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತು ಹೋಗುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಲೇವಡಿ ಮಾಡಿದ್ದಾರೆ.

ಹಣ ಇಲ್ಲ ಅನ್ನೋ ಕಾಂಗ್ರೆಸ್‌ ವಾದ ಸುಳ್ಳು: ಬಿಜೆಪಿ

Mar 24 2024, 01:38 AM IST
ಆದಾಯ ತೆರಿಗೆ ಇಲಾಖೆ ನಮ್ಮ ಬ್ಯಾಂಕ್‌ ಖಾತೆ ಜಪ್ತಿ ಮಾಡಿದ ಕಾರಣ ರೈಲು ಟಿಕೆಟ್‌ ಖರೀದಿಗೂ ಹಣ ಇಲ್ಲ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆ ಪೂರ್ಣ ಸುಳ್ಳು ಎಂದು ಬಿಜೆಪಿ ತಿರುಗೇಟು ನೀಡಿದೆ.

ಕಾಂಗ್ರೆಸ್‌ ಕಾರ್ಯಕರ್ತರು ಭಿನ್ನಾಭಿಪ್ರಾಯ ಬಿಟ್ಟು ಅಭ್ಯರ್ಥಿ ಗೆಲ್ಲಿಸಿ: ಗೋಣಿ ಮಾಲತೇಶ್

Mar 24 2024, 01:33 AM IST
ವಿರೋಧಿಗಳು ಕಾಂಗ್ರೆಸ್ ಪಕ್ಷ ಹಾಗೂ ಸಚಿವ ಮಧು ಬಗ್ಗೆ ಕೇವಲವಾಗಿ ಟೀಕಿಸಬೇಡಿ. ಮಧು ಜಿಲ್ಲೆಯ ಏಕೈಕ ಹಿಂದುಳಿದ ವರ್ಗದ ನಾಯಕರಾಗಿದ್ದು ಅವರು ಸಚಿವರಾಗಿದ್ದರಿಂದ ಪಕ್ಷದ ಕಾರ್ಯಕರ್ತರಿಗೆ ಗೌರವ, ಶಕ್ತಿ ದೊರೆತಿದೆ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ ವಾಗ್ದಾನದಂತೆ ಎಲ್ಲ 5 ಗ್ಯಾರಂಟಿಗಳ ಜಾರಿಗೊಳಿಸಿದ್ದು ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ ಅಂದಾಜು ರು.5 ರಿಂದ 6 ಸಾವಿರ ಮೌಲ್ಯದ ಸೌಲಭ್ಯ ನೀಡುತ್ತಿದೆ.

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲಿಸೋಣ: ಶಾಸಕ ಎಆರ್‌ಕೆ

Mar 24 2024, 01:32 AM IST
ನಾನು ರಾಜಕಾರಣದಲ್ಲಿ ನೇರವಾದಿಯಾಗಿ ಆ ಕೆಲಸವಾಗುವುದಿದ್ದರೆ ಮಾತ್ರ ಆ ಕೆಲಸ ಮಾಡಿಕೊಡುವೆ. ಇಲ್ಲದಿದ್ದರೆ ಆಗಲ್ಲ ಎಂದು ಹೇಳುವ ಕೆಲಸ ಮಾಡುತ್ತಿದ್ದೆನೆ, ನನ್ನ ಕ್ಷೇತ್ರದ ಎಲ್ಲಾ ಕೆಲಸ ಕಾರ್ಯಗಳಿಗೂ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅಸ್ತು ಎನ್ನುತ್ತಿದ್ದಾರೆ, ಹಾಗಾಗಿಯೇ ಕ್ಷೇತ್ರದ ವಿವಿಧ ಮೂಲಗಳಿಂದ ನೂರು ಕೋಟಿ ಅನುದಾನ ದೊರೆತಂತಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ಹೆಚ್ಚು ಸೀಟು ಗೆಲ್ಲದಿದ್ರೆ ಸಿದ್ದು ಪದತ್ಯಾಗ: ಕಾಂಗ್ರೆಸ್‌ ಶಾಸಕ ಗುಬ್ಬಿ ಶ್ರೀನಿವಾಸ್‌ ‘ಬಾಂಬ್‌’!

Mar 24 2024, 01:31 AM IST
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಬರದಿದ್ದರೆ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಅವರ ಈ ಹೇಳಿಕೆ ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ

Mar 24 2024, 01:30 AM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಜನಾಂಗದ ಬಿಜೆಪಿಯ ಕೆಲವು ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಲ್ಲಂಬಳ್ಳಿ ಸೋಮನಾಯಕ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ನಾವು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸ್ಪಷ್ಟಪಡಿಸಿದರು.

ಬಿಜೆಪಿ-ಜೆಡಿಎಸ್‌ ಪಟ್ಟಿ ಬಳಿಕವೇ ಕಾಂಗ್ರೆಸ್‌ 4 ಅಭ್ಯರ್ಥಿ ಘೋಷಣೆ?

Mar 23 2024, 01:46 AM IST
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್‌ನ ಅಂತಿಮ ಪಟ್ಟಿ ಪ್ರಕಟಗೊಂಡ ಬಳಿಕ ಕಾಂಗ್ರೆಸ್‌ನಿಂದ ಬಾಕಿ ಉಳಿದಿರುವ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲು ಶನಿವಾರ ನಡೆಯಲಿರುವ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಯಿದೆ.

ಶ್ರೀಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು

Mar 23 2024, 01:13 AM IST
ನಾಡಿನ ಸಮಸ್ತ ಜನರ ಬಾಳಲ್ಲಿ ಸುಖ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆ, ಬೆಳೆಯಾಗಿ ಸುಖ-ಸಂತೋಷ ಕರುಣಿಸುವಂತೆ ಶ್ರೀಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದ ವೆಂಕಟರಮಣೇಗೌಡ. ದೇವಿಗೆ ಸೀರೆ, ಅರಿಶಿನ, ಕುಂಕುಮ, ಬಳೆ ಹಾಗೂ ಕಾಣಿಕೆಯನ್ನು ನೀಡಿ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದರು.

ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್‌ ಗೆಲುವಿಗೆ ಶ್ರೀರಕ್ಷೆ-ಆನಂದಸ್ವಾಮಿ

Mar 23 2024, 01:08 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಮೂಲಕ ಎಲ್ಲಾ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡುತ್ತದೆ. ಅದರಿಂದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 153
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved