• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿಎಂ ಟೌನ್‌ಶಿಪ್‌, ಶಿರಮಗೊಂಡನಹಳ್ಳಿ ಬಳಿ ಅವೈಜ್ಞಾನಿಕ ಕೆಳಸೇತುವೆ ಕಾಂಗ್ರೆಸ್‌ ಬಳುವಳಿ

Apr 12 2024, 01:07 AM IST
ಯುಪಿಎ ಸರ್ಕಾರದಲ್ಲಿ ಕೆ.ಎಸ್. ಮುನಿಯಪ್ಪ ಅವರು ಕೇಂದ್ರ ರೈಲ್ವೆ ರಾಜ್ಯ ಸಚಿವರಿದ್ದಾಗ ನಗರದ ಡಿಸಿಎಂ ಟೌನ್ ಶಿಪ್‌ ರೈಲ್ವೆ ಕೆಳಸೇತುವೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಆದರೂ ಈ ಕೆಳಸೇತುವೆ ಬಗ್ಗೆ ಕಾಂಗ್ರೆಸ್ಸಿನ ಮುಖಂಡರೇ ಆರೋಪಿಸುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖಂಡರು, ಮಾಜಿ ಮೇಯರ್ ಡಿ.ಎಸ್. ಉಮಾ ಪ್ರಕಾಶ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.

ಹಾನಗಲ್ಲ: ಬಿಜೆಪಿ ಮುಖಂಡರು ಕಾಂಗ್ರೆಸ್‌ ಸೇರ್ಪಡೆ

Apr 12 2024, 01:04 AM IST
ಹಾನಗಲ್ಲ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ಗ್ರಾಪಂ ಸದಸ್ಯರು, ಅಂಜುಮನ್ ಸಂಸ್ಥೆಯ ಅಧ್ಯಕ್ಷರು ಸೇರಿದಂತೆ ಹತ್ತಾರು ಮುಖಂಡರು, ಅನೇಕ ಕಾರ್ಯಕರ್ತರು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಜೆಡಿಎಸ್‌ನ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್‌ ಸೇರ್ಪಡೆ

Apr 12 2024, 01:03 AM IST
ಜೆಡಿಎಸ್‌ನ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಶುಕ್ರವಾರ ಕೊಳ್ಳೇಗಾಲದಲ್ಲಿ ನಡೆಯುವ ಕಾಂಗ್ರೆಸ್‌ನ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ನನ್ನ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರುವುದಾಗಿ ಬಾಗಳಿ ರೇವಣ್ಣ ಹೇಳಿದರು.

ಕಾಂಗ್ರೆಸ್‌ ತೆರಿಗೆ ಹಣ ಲೂಟಿ ಮಾಡುವುದ ನಿಲ್ಲಿಸಲಿ: ಎಚ್‌.ಡಿ.ಕುಮಾರಸ್ವಾಮಿ

Apr 12 2024, 01:03 AM IST
ರಾಜ್ಯದ ಖಜಾನೆಯನ್ನು ತೆರಿಗೆ ಮೂಲಕ ಸಂಪೂರ್ಣವಾಗಿ ತುಂಬಿಸಿದ್ದೀರಿ. ಆ ದುಡ್ಡನ್ನು ಕಾಂಗ್ರೆಸ್ ಲೂಟಿ ಹೊಡೆಯುವುದನ್ನು ನಿಲ್ಲಿಸಿದರೆ ಜನರ ಕಷ್ಟ-ಸುಖ ಬಗೆಹರಿಸಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಅರಕಲಗೂಡು ರಾಮನಾಥಪುರದ ಕಾಲೇಜು ಮೈದಾನದಲ್ಲಿ ಗುರುವಾರ ಆಯೊಜಿಸಿದ್ದ ಜೆಡಿಎಸ್-ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಪ್ಪು ಸಂದೇಶ ನೀಡುತ್ತಿರುವ ಕಾಂಗ್ರೆಸ್‌

Apr 12 2024, 01:02 AM IST
ಸವದತ್ತಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮತದಾರರಿಗೆ ತಪ್ಪು ಸಂದೇಶಗಳನ್ನು ನೀಡುತ್ತಿದ್ದು, ಜಗದೀಶ್ ಶೆಟ್ಟರವರು ನಮ್ಮ ಜಿಲ್ಲೆಯವರು ಅಲ್ಲ ಎಂದು ವಿನಾಕಾರಣ ಆಪಾದನೆ ಮಾಡುತ್ತಿರುವಂತವರ ಕಡೆಗೆ ಗಮನ ನೀಡದೇ ಮೋದಿಯವರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ನಿಷ್ಠೆಯಿಂದ ಶ್ರಮಿಸಬೇಕು ಎಂದು ಬಿಜೆಪಿ ಮುಖಂಡ ಪ್ರದೀಪ ಶೆಟ್ಟರ ಕರೆ ನೀಡಿದರು.

ಕಾಂಗ್ರೆಸ್‌ ಘೋಷಣಾ ಪತ್ರಕ್ಕೆ ಕಿಮ್ಮತ್ತಿಲ್ಲ, ಯಾರೂ ಗಮನಿಸಲ್ಲ: ಡಾ. ರಾಧಾ ಮೋಹನದಾಸ್‌

Apr 12 2024, 01:01 AM IST
ಬೀದರ್‌ ಲೋಕಸಭೆ ನಮ್ಮ ಪಕ್ಷದ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ ಅವರು ಕನಿಷ್ಟ 4 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ.

ಕಾಂಗ್ರೆಸ್‌ ಗ್ಯಾರಂಟಿಗೆ ಬೇಕು ವರ್ಷಕ್ಕೆ 1 ಲಕ್ಷ ಕೋಟಿ ರು.!

Apr 12 2024, 01:01 AM IST
ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆ ಜಯಿಸಲು, ಕರ್ನಾಟಕದಲ್ಲಿ ಹಾಗೂ ತೆಲಂಗಾಣದಲ್ಲಿ ಆರಂಭಿಕ ಯಶ ಕಂಡಿರುವ 5 ಗ್ಯಾರಂಟಿಗಳನ್ನು ದೇಶಾದ್ಯಂತ ವಿಸ್ತರಿಸಲು ತೀರ್ಮಾನಿಸಿದೆ.

ಕಾಂಗ್ರೆಸ್‌, ಬಿಜೆಪಿಯಲ್ಲಿ ಪಕ್ಷಾಂತರ ಪರ್ವ

Apr 12 2024, 01:00 AM IST
ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪಕ್ಷಾಂತರ ಪರ್ವವು ಯುಗಾದಿ ಚಂದ್ರದರ್ಶನದ ಮಾರನೆಯ ದಿನ ಹಾಗೂ ರಂಜಾನ್ ಹಬ್ಬದ ದಿನವಾದ ಗುರುವಾರದಿಂದ ಆರಂಭವಾದಂತಾಗಿದೆ.

ಕಾಂಗ್ರೆಸ್‌ ಸೇರಿದ ಬಿಜೆಪಿ ಶಾಸಕ ಹೆಬ್ಬಾರ್‌ ಪುತ್ರ, ಬೆಂಬಲಿಗರು

Apr 12 2024, 01:00 AM IST
ವಿವೇಕ ಹೆಬ್ಬಾರ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್‌ ಸೇರಿದರು.

ಉಪ್ಪಾರ ಸಮಾಜ ರಾಜಕೀಯ ವೃದ್ಧಿಗೆ ಕಾಂಗ್ರೆಸ್‌ ಕಾರಣ

Apr 12 2024, 01:00 AM IST
ಉಪ್ಪಾರ ಸಮಾಜಕ್ಕೆ ಹೆಚ್ಚಿನ ರಾಜಕೀಯ ಸ್ಥಾನಮಾನವು ಕಾಂಗ್ರೆಸ್‌ಗೆ ದೊರೆತಿದೆ. ಉಪ್ಪಾರ ಸಮಾಜ ಇದನ್ನು ಅರ್ಥ ಮಾಡಿಕೊಂಡು ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಬೇಕು ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 172
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved