• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಐಸಿಸಿ ಅಧಿವೇಶನ : ಪಕ್ಷವನ್ನು ತಳಮಟ್ಟದಿಂದ ಮರುಸಂಘಟನೆ ಮಾಡಲು ಕಾಂಗ್ರೆಸ್‌ ನಾಯಕರ ನಿರ್ಧಾರ

Apr 09 2025, 12:32 AM IST
ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದ ಮೊದಲ ದಿನವಾದ ಮಂಗಳವಾರ ಕಾಂಗ್ರೆಸ್‌ ನಾಯಕರು ಪಕ್ಷವನ್ನು ತಳಮಟ್ಟದಿಂದ ಮರುಸಂಘಟನೆ ಮಾಡಲು ತೀರ್ಮಾನಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ವಿವಿಧೆಡೆ ಬಿಜೆಪಿ ಪ್ರತಿಭಟನೆ, ವಾಗ್ದಾಳಿ

Apr 09 2025, 12:31 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ, ಅಲ್ಪಸಂಖ್ಯಾತರ ಓಲೈಕೆ ನೀತಿ ಖಂಡಿಸಿ ಹಾಸನ, ಕಾರವಾರ, ಬಳ್ಳಾರಿ ಸೇರಿ ರಾಜ್ಯದ ಹಲವೆಡೆ ಮಂಗಳವಾರ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.

ಜನರನ್ನು ಕತ್ತಲೆಗೆ ದೂಡಿದ ಕಾಂಗ್ರೆಸ್‌: ಹಾಲಪ್ಪ ಆಚಾರ್

Apr 09 2025, 12:31 AM IST
ಸರ್ಕಾರ ಜನರನ್ನು ಕತ್ತಲೆಗೆ ದೂಡುತ್ತಿದೆ. ದುಡಿವ ಕೈಗಳಿಗೆ ಶಕ್ತಿ ನೀಡುತ್ತಿಲ್ಲ. ಸ್ವಾವಲಂಬಿ ಬದುಕು ರೂಪಿಸುತ್ತಿಲ್ಲ. ಗ್ಯಾರಂಟಿ ಯೋಜನೆ ಜಾರಿಗೆ ತಂದು ರಾಜ್ಯದ ಅಭಿವೃದ್ಧಿಗೆ ಕೊಕ್ಕೆ ಹಾಕಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್‌ ದೂರಿದ್ದಾರೆ.

ಕಾಂಗ್ರೆಸ್‌ ನಾಯಕರು ಲಜ್ಜೆಗೆಟ್ಟಿದ್ದಾರೆ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ

Apr 08 2025, 12:35 AM IST

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದವರು ಲಜ್ಜೆಗೆಟ್ಟಿದ್ದಾರೆ. ರಾಹುಲ್‌ಗಾಂಧಿ, ಪ್ರಿಯಾಂಕ ವಾದ್ರಾ ಓಲೈಕೆಗಾಗಿ ರಾತ್ರಿ ವೇಳೆ ಬಂಡಿಪುರದಲ್ಲಿ ವಾಹನ ಸಂಚಾರಕ್ಕೆ ಒಪ್ಪಿದ್ದಾರೆ, ಮುಸ್ಲಿಮರ ಓಲೈಕೆಗೂ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಭ್ರಷ್ಟತೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

Apr 07 2025, 12:36 AM IST
ಕಾಂಗ್ರೆಸ್ ಸರ್ಕಾರದ ಭ್ರಷ್ಟತೆ, ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ, ಎಸ್‌ಸಿ, ಎಸ್‌ಟಿ ಅನುದಾನದ ದುರ್ಬಳಕೆ ಹಾಗೂ ೧೮ ಬಿಜೆಪಿ ಶಾಸಕರ ೬ ತಿಂಗಳ ಅಮಾನತು ವಿರೋಧಿಸಿ ಮಂಗಳವಾರ ಪಕ್ಷದ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಅಶೋಕ್, ಮೇಲ್ಮನೆ ವಿರೋಧ ಪಕ್ಷದ ನಾಯಕರಾದಂತಹ ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಮುಖಂಡರ ನೇತೃತ್ವದಲ್ಲಿ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇದ್ರ ತಿಳಿಸಿದರು. ೧೮ ಜನ ಬಿಜೆಪಿ ಶಾಸಕರ ೬ ತಿಂಗಳ ಅಮಾನತು ಮಾಡಿರುವ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ವೈಮನಸ್ಸು ಬಿಟ್ಟು ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿ : ಸಚಿವ ಎನ್. ಚಲುವರಾಯಸ್ವಾಮಿ

Apr 07 2025, 12:35 AM IST
ಬಿಜೆಪಿ-ಜೆಡಿಎಸ್ ಪಕ್ಷದವರು ಟಿವಿ ಮಾಧ್ಯಮಗಳಲ್ಲಿ ಬರಲು ಪ್ರಚಾರಕ್ಕಾಗಿ ಸರ್ಕಾರದ ಮೇಲೆ ಟೀಕೆ ಮಾಡುತ್ತಿದ್ದಾರೆ. ಅವರ ಟೀಕೆ, ಆರೋಪದಲ್ಲಿ ಯಾವುದೇ ತಿರುಳಿಲ್ಲ. ಆದರೆ, ನಮಗೆ ಸಂಸ್ಕಾರ ಇದೆ. ನಾವು ಅವರ ರೀತಿ ಮಾತನಾಡಲು ಹೋಗಲ್ಲ.

ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಿಧಾನಸೌಧದಲ್ಲಿ ಕೂತು ಲೂಟಿ : ಕುಮಾರಸ್ವಾಮಿ

Apr 06 2025, 01:48 AM IST
ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಿಧಾನಸೌಧದ ಮೂರನೇ ಮಹಡಿಯಲ್ಲಿ ಮೊಹಮ್ಮದ್‌ ಘೋರಿ, ಘಜನಿ ಮೊಹಮ್ಮದ್‌ನಂಥವರು ಕೂತು ಲೂಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ದುರಾಡಳಿತಕ್ಕೆ ವಿನಯ ಸಾವು ಸಾಕ್ಷಿ

Apr 06 2025, 01:47 AM IST
ಕೊಡಗು ಸಮಸ್ಯೆ ಹಾಗೂ ಪರಿಹಾರ ಎಂಬ ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಅಡ್ಮಿನ್ ಇದ್ದ ಒಂದೇ ಕಾರಣಕ್ಕೆ ಪೋಸ್ಟ್ ಮಾಡಿದವರನ್ನು ಬಿಟ್ಟು ವಿನಯ ಸೋಮಯ್ಯ ಅವರನ್ನು ಪೊಲೀಸರು ಬಂಧಿಸಿ, ಎಫ್‌ಐಆರ್‌ ದಾಖಲಿಸಿದ್ದಾರೆ. ಅಲ್ಲಿನ ಪೊಲೀಸರು ಸಹ ಕಾಂಗ್ರೆಸ್ ಶಾಸಕರ ಒತ್ತಡ ಎಂದು ಒಪ್ಪಿಕೊಂಡಿರುವ ಹೇಳಿಕೆ ಬಂದಿದೆ.

ಕಾಂಗ್ರೆಸ್‌ ವಿರುದ್ಧ ಹೊನ್ನಾಳಿಯಲ್ಲಿ ಬಿಜೆಪಿ ಧರಣಿ

Apr 06 2025, 01:46 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ತಾಲೂಕು ಬಿಜೆಪಿ ಘಟಕದಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಾಲೂಕು ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಡೆತ್‌ನೋಟಲ್ಲಿ ಇಬ್ಬರು ಕೈ ಶಾಸಕರ ಹೆಸರು ಬರೆದಿಟ್ಟು ಪ್ರಾಣ ಕಳೆದುಕೊಂಡ ಬಿಜೆಪಿಗ : ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಬಿಜೆಪಿ

Apr 05 2025, 07:30 AM IST

ತನ್ನ ಮೇಲೆ ರಾಜಕೀಯ ಪ್ರೇರಿತ ಎಫ್‌ಐಆರ್‌ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತನೊಬ್ಬ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಮುಂಜಾನೆ ಹೆಣ್ಣೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 160
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved