• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಕ್ಕಾಗಿ ಕಾಂಗ್ರೆಸ್‌ ದಲಿತರ ಬಳಕೆ: ಬಿಜೆಪಿ ಆರೋಪ

Feb 29 2024, 02:04 AM IST
ಶೋಷಿತ ಸಮುದಾಯದ ಪ್ರಗತಿಗೆ ಎಳ್ಳಷ್ಟು ಕೊಡುಗೆ ನೀಡಿಲ್ಲ ಎಂದು ಬಿಜೆಪಿ ಮುಖಮಡರು ಆರೋಪಿಸಿದರು. ಕಲಬುರಗಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ಬಲವರ್ಧನೆಗಾಗಿ ಭೀಮ ಸಮಾವೇಶ ನಡೆಯಿತು.

ಹಿಮಾಚಲ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಹರಸಾಹಸ

Feb 29 2024, 02:03 AM IST
ಶಿಮ್ಲಾಗೆ ಆಗಮಿಸಿದ ಡಿ.ಕೆ.ಶಿವಕುಮಾರ್‌, ಹೂಡಾ, ಬಘೇಲ್‌ ಸಮಾಲೋಚನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ರಾಜೀನಾಮೆ ನೀಡಲ್ಲ, ಕೊನೆಯ ತನಕ ಹೋರಾಡುತ್ತೇನೆ ಎಂದು ಮುಖ್ಯಮಂತ್ರಿ ಸುಖು ತಿಳಿಸಿದ್ದಾರೆ. ಸರ್ಕಾರ ಉಳಿಸಿಕೊಳ್ಳಲು ಸರ್ವ ಯತ್ನ ಮಾಡುವುದಾಗಿ ಜೈರಾಂ ರಮೇಶ್‌ ತಿಳಿಸಿದ್ದಾರೆ. 25 ಶಾಸಕರನ್ನು ಇಟ್ಟುಕೊಂಡು ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಪ್ರಿಯಾಂಕ ಕಿಡಿ ಕಾರಿದ್ದಾರೆ.

ಪಾಕಿಸ್ತಾನ ಘೋಷಣೆ: ಕಾಂಗ್ರೆಸ್‌- ಬಿಜೆಪಿ ಪೈಟ್‌

Feb 29 2024, 02:02 AM IST
ರಾಜ್ಯಸಭಾ ಚುನಾವಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬುಧವಾರ ಇಲ್ಲಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಯತ್ನ, ಬಿಜೆಪಿಗರು ವಶಕ್ಕೆ

Feb 29 2024, 02:01 AM IST
ಅಟಲ್‌ ಬಿಹಾರಿ ವಾಜಪೇಯಿ ವೃತ್ತದ ಬಳಿಯಿಂದ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಮೆರ‍ವಣಿಗೆ ಮೂಲಕ ತೆರಳಲೆತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಶಕ್ತಿ ಯೋಜನೆಯಿಂದ ದೇವಳ ಆದಾಯ ದ್ವಿಗುಣ: ಉಡುಪಿ ಕಾಂಗ್ರೆಸ್‌

Feb 28 2024, 02:35 AM IST
ಹಿಂದೂ ಧರ್ಮವನ್ನು ಅನ್ಯ ಧರ್ಮಗಳ ವಿರುದ್ಧ ಎತ್ತಿಕಟ್ಟಿ ಧರ್ಮಾಂಧತೆಯ ವಿಷಬೀಜ ಬಿತ್ತಿ ತನ್ನ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ಬಿಜೆಪಿಯದ್ದು ಕಪಟ ಹಿಂದುತ್ವ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿದ್ದಾರೆ.

ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಇನ್ನೆರಡು ಗ್ಯಾರಂಟಿ ಸ್ಕೀಂ ಜಾರಿ

Feb 28 2024, 02:34 AM IST
ಕರ್ನಾಟಕದ ಮಾದರಿಯಲ್ಲಿ ತೆಲಂಗಾಣದ ಕಾಂಗ್ರೆಸ್‌ ಸರ್ಕಾರ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಮತ್ತೆರಡು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ.

ಜಿಲ್ಲಾಧಿಕಾರಿಯದು ಕಾಂಗ್ರೆಸ್‌ ಕಚೇರಿಯಾಗಿ ಕರ್ತವ್ಯ: ಮಾಜಿ ಸಚಿವ ಎಚ್‌.ಡಿ.ರೇವಣ್ಣ ಆಕ್ರೋಶ

Feb 27 2024, 01:35 AM IST
ಹಾಸನ ಜಿಲ್ಲಾಧಿಕಾರಿ ಕಚೇರಿಯು ಕಾಂಗ್ರೆಸ್ ಕಚೇರಿಯಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಟೀಕಿಸುವ ನೈತಿಕತೆ ನಾರಾಯಣಸ್ವಾಮಿಗಿಲ್ಲ

Feb 27 2024, 01:32 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ಬನ್ನಿ ಎಂದು ಭಿಕ್ಷೇ ಬೇಡುತ್ತಿದ್ದಾರೆಂಬ ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಹೇಳಿಕೆಗೆ ಕೆಪಿಸಿಸಿ ರಾಜ್ಯ ಸಂಯೋಜಕ ಸಿ.ಶಿವುಯಾದವ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಗ್ನಿವೀರ ಸ್ಕೀಂ ಸ್ಥಗಿತ

Feb 27 2024, 01:30 AM IST

ತಾವು ಅಧಿಕಾರಕ್ಕೆ ಬಂದಲ್ಲಿ ಸೇನೆಯ ಹಿಂದಿನ ನೇಮಕಾತಿ ಪದ್ಧತಿ ಮರುಜಾರಿ ಮಾಡಲಾಗುವುದು ಎಂದು ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ತಿಳಿಸಿದ್ದಾರೆ. 

ಸಿದ್ಧರಾಮಯ್ಯ ಕಾಂಗ್ರೆಸ್‌ ನ ಕೊನೆಯ ಸಿಎಂ: ಜಗದೀಶ ಶೆಟ್ಟರ್‌

Feb 26 2024, 01:36 AM IST
ಬಿಜೆಪಿ ಸೇರ್ಪಡೆ ಬಳಿಕ ಮೊದಲ ಬಾರಿಗೆ ಸಿದ್ದು, ಡಿಕೆಶಿ, ಕಾಂಗ್ರೆಸ್‌ ಬಗ್ಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಟೀಕೆ
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved