• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಮುಖಂಡರ ವಿರುದ್ಧ ಸಿಡಿದೆದ್ದ ಇಕ್ಬಾಲ್ ಅನ್ಸಾರಿ

Feb 26 2024, 01:35 AM IST
ಪಕ್ಷದ ನಾಯಕರ ಎದುರಲ್ಲಿಯೇ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕುತ್ತಿಗೆ ಹಿಡಿದು ಹೊರಹಾಕಬೇಕು ಎಂದಿದ್ದರು. ಇದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ

Feb 26 2024, 01:34 AM IST
ಸುರಪುರ ಶಾಸಕ ಹಾಗೂ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಾಜಾ ವೆಂಕಟಪ್ಪ ನಾಯ್ಕ್ (66) ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯ ದಿವಾಳಿ: ತಿಮ್ಮರಾಯಪ್ಪ

Feb 26 2024, 01:32 AM IST
ಓಟಿಗಾಗಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಬಿಟ್ಟಿ ಗ್ಯಾರಂಟಿಗಳಿಂದಾಗಿ ರಾಜ್ಯದ ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಸಾಧ್ಯವಿಲ್ಲದಾಗಿದೆ ಎಂದು ಮಾಜಿ ಶಾಸಕ ತಿಮ್ಮರಾಯಪ್ಪ ದೂರಿದರು.

ಕಾಂಗ್ರೆಸ್‌ ಶಾಸಕ ನಿಧನದಿಂದ ರಾಜ್ಯಸಭೆ ಲೆಕ್ಕಾಚಾರ ಬದಲು?

Feb 26 2024, 01:30 AM IST
ರಾಜಾ ವೆಂಕಟಪ್ಪ ನಾಯಕ ನಿಧನದಿಂದ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಸಂಖ್ಯಾಬಲ ಕುಸಿತವಾಗಲಿದೆ. ಆದರೂ ಭಾರೀ ಬಹುಮತವಿರುವುದರಿಂದ ಸದ್ಯಕ್ಕೆ ಯಾವುದೇ ಆತಂಕವಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

ಗ್ಯಾರಂಟಿ ಮುಂದುವರಿಸಲು ಕಾಂಗ್ರೆಸ್‌ ಬೆಂಬಲಿಸಿ

Feb 25 2024, 01:53 AM IST
ಸದಾ ಕಾಲ ಗ್ಯಾರಂಟಿ ಯೋಜನೆಗಳನ್ನು ಮುದುವರೆಸಬೇಕಾದರೆ ಜನತೆ ಕಾಂಗ್ರೆಸ್ ಸರ್ಕಾರವನ್ನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ರಾಜಕೀಯವಾಗಿ ಶಕ್ತಿ ತುಂಬಲು ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಸಬೇಕು

4 ರಾಜ್ಯಗಳಲ್ಲಿ ಕಾಂಗ್ರೆಸ್‌-ಆಪ್‌ ಸೀಟು ಹಂಚಿಕೆ ಅಂತಿಮ

Feb 25 2024, 01:47 AM IST
ಗುಜರಾತ್‌, ದಿಲ್ಲಿ, ಹರ್ಯಾಣ, ಗೋವಾದಲ್ಲಿ ಜಂಟಿ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷ ಪ್ರಕಟಿಸಿವೆ. ಇದರ ಬೆನ್ನಲ್ಲೇ ಸೀಟು ಹಂಚಿಕೆಗೆ ಅಹ್ಮದ್‌ ಪಟೇಲ್‌ ಪುತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಅಭಿವೃದ್ಧಿಯ ಬದ್ಧತೆ ತೋರಿಸಿದೆ

Feb 25 2024, 01:46 AM IST
ಅಪರಾಧಗಳು ಹೆಚ್ಚಿರುವ ಕಡೆ ಪೊಲೀಸ್‌ಠಾಣೆ ನಿರ್ಮಿಸಬೇಕು ಎಂದು ಸರ್ಕಾರದ ನಿಯಮ ಇದೆ. ಆದರೆ, ಇದು ಜನಸಂಖ್ಯೆ ಆಧಾರಿತ ಹೊಸ ಪೊಲೀಸ್‌ ಠಾಣೆಯಾಗಿದೆ.

ಕಾಂಗ್ರೆಸ್‌ ಸರ್ಕಾರದಿಂದ ಪರಿಶಿಷ್ಟರಿಗೆ ಅನ್ಯಾಯ: ರಾಜಶೇಖರ ನಾಗಪ್ಪ

Feb 24 2024, 02:34 AM IST
ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟರ ಏಳಿಗೆಗಾಗಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ-ಪಂಗಡಗಳ ಜನರಿಗಾಗಿ ಮೀಸಲಿಟ್ಟ 11,144 ಕೋಟಿ ರು. ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಬಿಟ್ಟಿ ಭಾಗ್ಯಗಳಿಗೆ ವಿನಿಯೋಗಿಸಿ ಪರಿಶಿಷ್ಟ ಜನರಿಗೆ ತೀವ್ರ ಅನ್ಯಾಯ ಮಾಡಿದೆ.

ಹಿರಿಯರ ಮಾರ್ಗದರ್ಶನದಲ್ಲಿ ಒಗ್ಗಟ್ಟಿನಿಂದ ಕಾಂಗ್ರೆಸ್‌ ಕಟ್ಟುವೆ: ಎಂ.ವಿ. ಅಂಜಿನಪ್ಪ

Feb 24 2024, 02:34 AM IST
ಹರಪನಹಳ್ಳಿ ಬ್ಲಾಕ್‌ಗೆ ಎಂ.ವಿ. ಅಂಜಿನಪ್ಪ ಹಾಗೂ ಚಿಗಟೇರಿ ಬ್ಲಾಕ್‌ಗೆ ಮೈದೂರು ಕುಬೇರಪ್ಪ ಅವರು ಸಾರಥ್ಯ ವಹಿಸಿಕೊಂಡಿದ್ದಾರೆ. ಇಂದು(ಶನಿವಾರ) ಹಿರಿಯರ ಸಮ್ಮುಖದಲ್ಲಿ ಇಬ್ಬರೂ ಪದಗ್ರಹಣ ಮಾಡುತ್ತಿದ್ದಾರೆ.

ಎನ್‌ಸಿಪಿ, ಎಸ್‌ಟಿಪಿ ಅನುದಾನ ವಂಚಿಸಿದ ಕಾಂಗ್ರೆಸ್‌ ಸರ್ಕಾರ

Feb 24 2024, 02:33 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಎಸ್.ಸಿ.ಪಿ. ಹಾಗೂ ಎಸ್.ಟಿ.ಪಿ. ಅನುದಾನವನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು. ಕಳೆದ 9 ತಿಂಗಳುಗಳಲ್ಲಿ ಕಾಂಗ್ರೆಸ್ ಆಡಳಿತದ ಸರ್ಕಾರವು ದಲಿತ ಸಮುದಾಯವನ್ನು ವಂಚಿಸುತ್ತ ಬಂದಿದೆ. ಚುನಾವಣೆಯಲ್ಲಿ ದಲಿತರಿಗೆ ಮೀಸಲಾಗಿಟ್ಟಿದ್ದ ೧೧,೧೪೪ ಕೋಟಿ ರೂ ಎಸ್‌ಸಿಎಸ್‌ಪಿ, ಟಿ.ಎಸ್.ಪಿ. ಹಣವನ್ನು ಗ್ಯಾರಂಟಿ ಯೋಜನೆಗಳಲ್ಲಿ ಬಳಕೆ ಮಾಡಲು ವರ್ಗಾಯಿಸಿ ದಲಿತರ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved