• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷದ ಕಾರ್ಯಕರ್ತನ ಆತ್ಮಹತ್ಯೆಗೆ ಕಾಂಗ್ರೆಸ್‌ ಶಾಸಕರು, ಅವರ ಆಪ್ತ ತನ್ನೀರ್‌ ಮೈನಾ ಕಾರಣ : ಬಿಜೆಪಿ

Apr 05 2025, 12:47 AM IST
ಕಾಂಗ್ರೆಸ್‌ ಶಾಸಕರು, ಅವರ ಆಪ್ತ ತನ್ನೀರ್‌ ಮೈನಾ ನಿರಂತರ ಕಿರುಕುಳದಿಂದಾಗಿಯೇ ಮಡಿಕೇರಿ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಆತ್ಮಹತ್ಯೆಗೆ ಶರಣಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಬಿಜೆಪಿ ಮುಖಂಡರು ರಾಜ್ಯಸರ್ಕಾರವನ್ನು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌-ಬಿಜೆಪಿ ಸರ್ಕಾರಗಳಿಂದ ಹಗಲು ದರೋಡೆ: ಎಎಪಿ

Apr 05 2025, 12:46 AM IST
ಕೇಂದ್ರ, ರಾಜ್ಯ ಸರ್ಕಾರಗಳು ಶೇ.100, 200ರಷ್ಟು ತೆರಿಗೆ ಹೇರುವ ಮೂಲಕ ತುಘಲಕ್ ಮಾದರಿಯಲ್ಲಿ ಜನರನ್ನು ದರೋಡೆ ಮಾಡುತ್ತಿವೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ಆರೋಪಿಸಿದ್ದಾರೆ.

ರಾಜ್ಯದ ಬಡವರ ಪಾಲಿಗೆ ಕಾಂಗ್ರೆಸ್‌ ಅನಿಷ್ಠ ಸರ್ಕಾರ

Apr 03 2025, 12:34 AM IST
ರಾಜ್ಯದ ಜನರಿಗೆ ಪ್ರತಿದಿನ ಬೆಲೆ ಏರಿಕೆಯ ಬರೆ ಎಳೆಯುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನ ಕಾಯಕವಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು.

ಸೋಮಹಳ್ಳಿ ಡೇರಿ ಕಾಂಗ್ರೆಸ್‌ ತೆಕ್ಕೆಗೆ

Apr 02 2025, 01:04 AM IST
ತಾಲೂಕಿನ ಸೋಮಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದ್ದು,ಬಿಜೆಪಿಗೆ ತೀವ್ರ ಮುಖಭಂಗ ಅನುಭವಿಸಿದೆ.

ರಾಜ್ಯದ ಜನರ ಕನಸಿಗೆ, ಭರವಸೆಗಳಿಗೆ ಕೊಳ್ಳಿ ಇಟ್ಟ ಕಾಂಗ್ರೆಸ್‌ : ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

Apr 01 2025, 12:46 AM IST
ಐದು ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಬಹುಮತದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಾರ್ಟಿ ಇಂದು ಗ್ಯಾರಂಟಿಗಳನ್ನು ನೀಡುವಲ್ಲಿ ವಿಫಲವಾಗಿ ರಾಜ್ಯದ ಜನರ ಕನಸಿಗೆ ಮತ್ತು ಅವರ ಭರವಸೆಗಳಿಗೆ ಕೊಳ್ಳಿ ಇಟ್ಟಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ರಾಜ್ಯದಲ್ಲಿ ಪ್ರತಿ ತಾಲೂಕಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ : ಮಧು ಬಂಗಾರಪ್ಪ

Mar 30 2025, 03:07 AM IST

 ಪ್ರತಿಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಾಲೂಕಿನಲ್ಲಿ ಸಮಾವೇಶ ಕೈಗೊಂಡು ಕಾರ್ಯಕರ್ತರಿಗೆ ಅಹವಾಲನ್ನು ಸ್ವೀಕರಿಸುವಂತೆ ವರಿಷ್ಠರು ಸೂಚಿಸಿದ್ದಾರೆ ಎಂದು   ಸಚಿವ ಮಧು ಬಂಗಾರಪ್ಪ ಹೇಳಿದರು.

ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ : ಸಂಸದ ಜಗದೀಶ ಶೆಟ್ಟರ್

Mar 30 2025, 03:01 AM IST
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ. ಈ ಸರ್ಕಾರದ ಅಂತಿಮ ಯಾತ್ರೆ ಮಾಡುವುದೊಂದೇ ಬಾಕಿಯಿದೆ ಎಂದು ಸಂಸದ ಜಗದೀಶ ಶೆಟ್ಟರ ಲೇವಡಿ ಮಾಡಿದರು

ಬಿಂಡಿಗನವಿಲೆ ಕೃಷಿ ಪತ್ತಿನ ಸಹಕಾರ ಸಂಘ ಕಾಂಗ್ರೆಸ್‌ ಮಡಿಲಿಗೆ

Mar 29 2025, 12:38 AM IST
ಚುನಾವಣೆಯಲ್ಲಿ ಕೆ.ಎನ್.ನೂತನ್ ಮತ್ತು ಪುಟ್ಟಸ್ವಾಮಿ ತಲಾ 7 ಮತ ಪಡೆದು ಗೆಲುವು ಸಾಧಿಸಿದರೆ, ಜೆಡಿಎಸ್ ಬೆಂಬಲಿತ ಜಿ.ಎಸ್.ಅಭಿಷೇಕ್ 4 ಮತ, ವೆಂಕಟರಾಮು 5 ಮತ ಪಡೆದು ಪರಾಭವಗೊಂಡರು. ಚುನಾವಣಾಧಿಕಾರಿಯಾಗಿ ಅನಂದನಾಯಕ್ ಕರ್ತವ್ಯ ನಿರ್ವಹಿಸಿದರು.

ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್‌ ಕಚ್ಚಾಟಕ್ಕೆ ಕಾರ್ಯಕರ್ತರು ಗರಂ

Mar 27 2025, 01:08 AM IST

 ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್‌ ಅದರ ಪ್ರಯೋಜನ ಪಡೆಯುತ್ತಿಲ್ಲ. ಬದಲಾಗಿ ಮುಖ್ಯಮಂತ್ರಿ ಬದಲಾವಣೆ, ಮೂರು ಡಿಸಿಎಂ ಹುದ್ದೆ ಸೃಷ್ಟಿ, ದಲಿತ ಮುಖ್ಯಮಂತ್ರಿ ಹಾಗೂ ಇದೀಗ ಹನಿಟ್ರ್ಯಾಪ್‌ನಂಥ ವಿಚಾರಗಳನ್ನು ಮುಂದಿಟ್ಟುಕೊಂಡು   ಬೀದಿ ಜಗಳಕ್ಕೆ ಇಳಿದಿರುವುದು  ಅಸಮಾಧಾನ ಹುಟ್ಟುಹಾಕಿದೆ.

ಕಾಂಗ್ರೆಸ್‌ ಸರ್ಕಾರದಿಂದ ಜನರ ಹಿತ: ರಾಯರಡ್ಡಿ

Mar 27 2025, 01:07 AM IST
ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿ ನಾನಾ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕ್ಷೇತ್ರದ ಜನರು ಅಭಿವೃದ್ಧಿಯ ವಿಚಾರಕ್ಕೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಬಸ್ ನಿಲ್ದಾಣ, ಕೆರೆ ನಿರ್ಮಾಣ, ಕಲ್ಯಾಣ ಮಂಟಪ ಸೇರಿದಂತೆ ನಾನಾ ಯೋಜನೆಗಳ ಅಭಿವೃದ್ಧಿಗೆ ಭೂಮಿ ಬೇಕಾಗಿದ್ದು ಹಣ ನೀಡಿದರೂ ಭೂಮಿ ನೀಡುತ್ತಿಲ್ಲ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved