• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅದಾನಿ ಜತೆ ತೆಲಂಗಾಣ ಕಾಂಗ್ರೆಸ್‌ ಸರ್ಕಾರ ಹೂಡಿಕೆ ಒಪ್ಪಂದ

Jan 18 2024, 02:01 AM IST
ತೆಲಂಗಾಣದಲ್ಲಿ ಅದಾನಿ ಒಡೆತನದ ಸಂಸ್ಥೆ 12,400 ಕೋಟಿ ರು. ಹೂಡಿಕೆ ಮಾಡಲು ಒಪ್ಪಿಕೊಂಡಿದೆ. ಅದಾನಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಿಡಿ ಕಾರುತ್ತಿದ್ದರೆ, ಇನ್ನೊಂದೆಡೆ ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ ನೇತೃತ್ವದ ಕೈ ಸರ್ಕಾರದ ಅದಾನಿ ಜೊತೆಗೆ ಸ್ನೇಹ ಒಡಂಬಡಿಕೆ ಮಾಡಿಕೊಂಡಿದೆ.

ಸಂಸದ ಅನಂತಕುಮಾರ ಹೇಳಿಕೆ ಖಂಡಿಸಿ ಶಿರಸಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Jan 17 2024, 01:49 AM IST
ಅನಂತಕುಮಾರ ಹೆಗಡೆ ಅಸಂವಿಧಾನವಾಗಿ ಮಾತನಾಡುವ ಮೂಲಕ ಜಿಲ್ಲೆಯ ಜನ ತಲೆ ತಗ್ಗಿಸುವ ಕಾರ್ಯ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಜನರ ಬಾಯಿಯಲ್ಲಿ ಇಂತಹ ಶಬ್ದಗಳು ಬರುವುದಿಲ್ಲ.

ಡಾ.ಅಂಬೇಡ್ಕರ್‌ ವಿರೋಧಿ ಕಾಂಗ್ರೆಸ್‌: ಎಂಪಿ ಟೀಕೆ

Jan 17 2024, 01:47 AM IST
ದಲಿತರೆಲ್ಲಾರೂ ಕಾಂಗ್ರೆಸ್ ಪರವಾಗಿ ಇದ್ದಾರೆ ಅನ್ನೋ ತಪ್ಪು ಕಲ್ಪನೆಯಲ್ಲಿದ್ದಾರೆ, ಕಾಂಗ್ರೆಸ್ ನಲ್ಲಿ ದೊಡ್ಡ ದೊಡ್ಡ ದಲಿತ ನಾಯಕರಿದ್ದಾರೆ ಅವರೆಲ್ಲಾ ಅವರ ಕುಟುಂಬಕ್ಕೆ ಮಾತ್ರ ಸೀಮಿತರಾಗಿದ್ದಾರೆ

ಕಾಂಗ್ರೆಸ್‌ -ಸಿದ್ದರಾಮಯ್ಯಗಿಲ್ಲದ ಸಭ್ಯತೆ ಪಾಠ ಬಿಜೆಪಿಗೊಂದೇ ಏಕೆ?: ಸಂಸದ ಅನಂತಕುಮಾರ ಹೆಗಡೆ

Jan 17 2024, 01:47 AM IST
ಕಾಂಗ್ರೆಸ್ಸಿನವರಿಗೆ, ಸಿದ್ದರಾಮಯ್ಯನವರಿಗೆ ಇಲ್ಲದ ಸಭ್ಯತೆಯ ಪಾಠ ಬಿಜೆಪಿಗೊಂದೇ ಏಕೆ? ಸಿದ್ದರಾಮಯ್ಯ ನನ್ನೆದುರು ಡಿಬೆಟ್‌ಗೆ ಬರಲಿ. ಸಂಸ್ಕೃತಿ ಎಂದರೇನು, ಯಾವುದು ಸಭ್ಯತೆ ಎಂಬ ಬಗ್ಗೆ ಸಾರ್ವಜನಿಕರ ಎದುರೇ ಚರ್ಚಿಸುವೆ.

ಅನಂತಕುಮಾರ ಹೆಗಡೆ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Jan 17 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆವಹೇಳನ ಮಾಡಿ ರಾಜ್ಯದಲ್ಲಿ ಜಾತಿ, ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಆಂಧ್ರ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಶರ್ಮಿಳಾ ನೇಮಕ

Jan 17 2024, 01:47 AM IST
ತೆಲುಗು ನಾಡಿನಲ್ಲಿನ್ನು ಅಣ್ಣ-ತಂಗಿ ರಾಜಕೀಯ ಫೈಟ್‌ ನಡೆಯಲಿದ್ದು, ಮುಖ್ಯಮಂತ್ರಿ ಜಗನ್ಮೋಹನ್‌ ರೆಡ್ಡಿ ಮತ್ತು ವಾರದ ಹಿಂದೆ ಕಾಂಗ್ರೆಸ್‌ ಸೇರಿದ್ದ ಜಗನ್‌ ಸೋದರಿ ಶರ್ಮಿಳಾ ನಡುವೆ ನೇರ ಹಣಾಹಣಿ ಏರ್ಪಡಲಿದೆ.

ಕಾಂಗ್ರೆಸ್‌ ಸರ್ಕಾರ ಪುನರ್ವಸತಿ ಕೇಂದ್ರ ಮಾಡಲು ಹೊರಟಿದೆಯಾ?: ರೇಣುಕಾಚಾರ್ಯ ವ್ಯಂಗ್ಯ

Jan 17 2024, 01:46 AM IST
ಕಚೇರಿ, ಕಾರು, ವೇತನ, ಭತ್ಯೆ ನೀಡಲು ಜಿಲ್ಲಾ, ತಾಲೂಕು ಮಟ್ಟದಲ್ಲಿ ನೀಡಲು ಹೊರಟಿದ್ದಾರೆ. ಇದೇನು ನಿಮ್ಮ ಮನೆಯ ದುಡ್ಡಾ? ಸರ್ಕಾರದ ದುಡ್ಡು, ಜನರಿಂದ ತೆರಿಗೆ ಸಂಗ್ರಹವಾಗುತ್ತಿದೆ. ಒಂದು ವೇಳೆ ಕೊಟ್ಟರೆ ತೀವ್ರ ಸ್ವರೂಪದ ಹೋರಾಟ ನಡೆಸುತ್ತೇವೆ. ನೀವೇನು ಪುನರ್ವಸತಿ ಕೇಂದ್ರ, ಗಂಜಿ ಕೇಂದ್ರಗಳನ್ನು ಮಾಡಲು ಹೊರಟಿದ್ದಾರಾ.

ಕಾಂಗ್ರೆಸ್‌ ಗ್ಯಾರಂಟಿಗಳ ಲಾಭ ಪಡೆಯೋರಲ್ಲಿ ಬಿಜೆಪಿಗರೇ ಮೊದಲು: ಸಚಿವ ಮಧು

Jan 16 2024, 01:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಹಾಕುತ್ತಿರುವುದಷ್ಟೇ ಅಲ್ಲ, ಫಲಾನುಭವಿಗಳು ಕೂಡ ಬಿಜೆಪಿಯವರೇ ಆಗಿದ್ದಾರೆ. ಶೇ.70ರಷ್ಟು ಬಿಜೆಪಿ ಕಾರ್ಯಕರ್ತರೇ ಆಗಿದ್ದು, ಮುಂದಿನ ಚುನಾವಣೆಯಲ್ಲಿ ಇವರೆಲ್ಲರೂ ಕಾಂಗ್ರೆಸ್‌ಗೇ ಮತ ನೀಡುತ್ತಾರೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಹಿಂಪಡೆದ ಬಿಜೆಪಿ ಅನುದಾನ ವಾಪಸ್‌ ತನ್ನಿ

Jan 16 2024, 01:49 AM IST
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್‌-ಬಿಜೆಪಿ ಮಧ್ಯೆ ಜಿಲ್ಲೆಯಲ್ಲಿ ಆರೋಪ-ಪ್ರತ್ಯಾರೋಪಗಳು ಗಂಭೀರವಾಗಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಿದ ಹಲವು ಕೋಟಿ ರು.ಗಳ ಅನುದಾನವನ್ನು ಈಗಿನ ಕಾಂಗ್ರೆಸ್ ಸರ್ಕಾರ ವಾಪಸ್‌ ಪಡೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಆರೋಪಿಸಿದ್ದು, ಜಿಲ್ಲಾ ಸಚಿವರು ಸಿಎಂ ಸಿದ್ದರಾಯ್ಯನವರ ಕೈಹಿಡಿದು ವಾಪಸ್‌ ಪಡೆದ ಹಣವನ್ನು ಅಭಿವೃದ್ಧಿಗೆ ಕೊಡಿಸಬೇಕು ಎಂದು ಸವಾಲು ಎಸೆದಿದ್ದಾರೆ.

ರಾಮಮಂದಿರದಲ್ಲಿ ರಾಜಕಾರಣ ಮಾಡುತ್ತಿರುವುದು ಕಾಂಗ್ರೆಸ್‌: ಜೋಶಿ

Jan 16 2024, 01:45 AM IST
ನಾವು ಎಲ್ಲರಿಗೂ ಆಹ್ವಾನ ನೀಡಿದ್ದೇವೆ. ಅವರು ಸಹಜವಾಗಿ ಬಂದಿದ್ದರೆ ಯಾವುದೇ ಬಗೆಯ ಚರ್ಚೆನೂ ಆಗುತ್ತಿರಲಿಲ್ಲ. ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಜೋಶಿ ಆರೋಪಿಸಿದ್ದಾರೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved