• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಿಗ ಜನಾಂಗಕ್ಕೆ ಕಾಂಗ್ರೆಸ್‌ ನಿಂದ ನಿರಂತರ ಅನ್ಯಾಯ: ಶೂದ್ರ ಶ್ರೀನಿವಾಸ್

Dec 29 2023, 01:30 AM IST
ದಲಿತರನ್ನು ಕಾಂಗ್ರೆಸ್ ಶೋಷಿಸುತ್ತಾ ಬಂದಿದ್ದು, ಡಾ.ಅಂಬೇಡ್ಕರ್ ಅವರನ್ನು ರಾಜಕೀಯವಾಗಿ ಸೋಲಿಸಿದ್ದು ಇದೇ ಕಾಂಗ್ರೆಸ್ ಎಂಬುದನ್ನು ನಾವಿನ್ನೂ ಮರೆತಿಲ್ಲ.1950 ರಲ್ಲಿ ಕೇವಲ 6 ಜಾತಿಗಳಿದ್ದ ಪರಿಶಿಷ್ಟ ಜಾತಿಯಲ್ಲಿ ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ 103 ಜಾತಿಗಳನ್ನು ಸೇರಿಸಿ ದಲಿತರಿಗೆ ಅನ್ಯಾಯ ಮಾಡಿತು ಎಂದು ದಲಿತ ಮುಖಂಡ ಶೂದ್ರ ಶ್ರೀನಿವಾಸ್‌ ಹೇಳಿದರು.

ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಏಕೈಕ ಪಕ್ಷ ಕಾಂಗ್ರೆಸ್‌: ಗೇರ್‌ ಬೈಲು ನಟರಾಜ

Dec 29 2023, 01:30 AM IST
ದೇಶದ ಜನರಿಗೆ ಮೂಲಭೂತ ಸೌಕರ್ಯ ಒದಗಿಸಿಕೊಡುವಲ್ಲಿ ಕಾಂಗ್ರೆಸ್ ಪಕ್ಷ ಶ್ರಮಿಸಿದೆ. ರಸ್ತೆ, ನೀರು, ಅಂಗನವಾಡಿ, ಶಾಲೆ ಹೀಗೆ ದೇಶದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದು ಜನರ ಧ್ವನಿಯಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರ್‌ಬೈಲ್‌ ನಟರಾಜ್ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆಯಲ್ಲಿ ಹೇಳಿದರು.

ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ

Dec 29 2023, 01:30 AM IST
ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಸಂಯುಕ್ತಾಶ್ರಯದಲ್ಲಿ ಗುರುವಾರ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನ

ದೇಶಕ್ಕೆ ಕಾಂಗ್ರೆಸ್‌ ಕೊಡುಗೆ ಅಪಾರ

Dec 29 2023, 01:30 AM IST
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಕ ಕಾಂಗ್ರೆಸ್ಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಆಯಾ ಕಾಲಕ್ಕೆ ತಕ್ಕ ಬೇಡಿಕೆಯಂತೆ ಹೋರಾಟಗಳನ್ನು ಮಾಡಿ ರಾಜಕೀಯ ಮತ್ತು ಆರ್ಥಿಕ , ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ.

ಇಂದಿನಿಂದ ಕಾಂಗ್ರೆಸ್‌ ಲೋಕಸಭಾ ರಣಕಹಳೆ

Dec 28 2023, 01:45 AM IST
ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ಇರುವ ನಾಗಪುರದಲ್ಲಿ ಮೊದಲ ರ್‍ಯಾಲಿ ನಡೆಸಿ ಲೋಕಸಭಾ ಚುನಾವಣೆಗೆ ಪ್ರಚಾರವನ್ನು ಕಾಂಗ್ರೆಸ್‌ ಪಕ್ಷ ಆರಂಭಿಸಲಿದೆ. ಬ್ರಿಟಿಷರ ವಿರುದ್ಧ ಇಲ್ಲೇ ಅಸಹಕಾರ ಚಳವಳಿ ಶುರುವಾಗಿತ್ತು ಎಂದು ಹಿರಿಯ ನಾಯಕ ಪಟೋಲೆ ತಿಳಿಸಿದ್ದು, 2 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಹಿರಿಯ ನಾಯಕರಾದ ಖರ್ಗೆ, ಸೋನಿಯಾ, ರಾಹುಲ್‌ ಭಾಗಿಯಾಗಲಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ‘ಯುವನಿಧಿ’ ಆರಂಭ

Dec 27 2023, 01:31 AM IST
ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಮಂಗಳವಾರ ಚಾಲನೆ ದೊರೆತಿದೆ. ಇದರಡಿಯಲ್ಲಿ ನಿರುದ್ಯೋಗಿ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲು ಶರದ್‌ ಪವಾರ್‌ ಕೂಡ ಅಪಸ್ವರ

Dec 27 2023, 01:30 AM IST

ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವುದಕ್ಕೆ ಇದೀಗ ಮಹಾರಾಷ್ಟ್ರದ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರು ಸಹ ಭಿನ್ನಮತ ಹೊರಹಾಕಿದ್ದಾರೆ.

ಕಾಂಗ್ರೆಸ್‌ 5ನೇ ಗ್ಯಾರಂಟಿ ಯುವನಿಧಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

Dec 26 2023, 01:31 AM IST
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಯುವನಿಧಿಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಕಾಂಗ್ರೆಸ್‌ ಸಾಧನೆ ಬಿಜೆಪಿಗರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ: ಸಚಿವ

Dec 26 2023, 01:30 AM IST
ಆಳಂದ ತಾಲೂಕಿನ ನಿರಗುಡಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್) ಅಡಿಯ 1.14 ಕೋಟಿ ರುಪಾಯಿ ವೆಚ್ಚದ ನೂತನ ಕಟ್ಟಡ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹವಾ’

Dec 26 2023, 01:30 AM IST
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಇನ್ನು ಕಾಂಗ್ರೆಸ್‌ ಹವಾ. ಸ್ಥಳೀಯ ಸಂಸ್ಥೆಗಳಲೆಲ್ಲಾ ನಾವೇ ಗೆಲ್ಲೋದು. ಶಾಸಕ ಪ್ರದೀಪ್‌ ಈಶ್ವರ್‌ ಭವಿಷ್ಯ.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 160
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved