• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಇಷ್ಟಪಟ್ಟು ಓದಿದರೆ ಒಳ್ಳೆಯ ಭವಿಷ್ಯ: ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್

Jun 02 2025, 12:56 AM IST
ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಭೆಗಳು ಜಗತ್ತಿನ ಎಲ್ಲಾ ಕಡೆ ಹಂಚಿಹೋಗಿವೆ. ಜಗತ್ತಿನ ಎಲ್ಲಾ ದೇಶಗಳಲ್ಲೂ ಭಾರತೀಯರು ಸಾಧನೆ ಸಾಧಿಸುತ್ತಿದ್ದಾರೆ. ಪ್ರಪಂಚದ ವಿವಿಧ ದೇಶಗಳಲ್ಲಿ ಭಾರತೀಯರು ನೊಬೆಲ್ ಅವಾರ್ಡ್ ತೆಗೆದುಕೊಂಡಿದ್ದಾರೆ. ಆ ರೀತಿ ದೇಶದ ಕೀರ್ತಿ ಪತಾಕೆ ಹಾರಿಸುವ ಮಕ್ಕಳು ನೀವಾಗಿ.

ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರಿಂದ ಸಚಿವ ಚಲುವರಾಯಸ್ವಾಮಿ ಹುಟ್ಟುಹಬ್ಬ ಆಚರಣೆ

Jun 02 2025, 12:55 AM IST
ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದಿದ್ದರೂ ಕ್ಷೇತ್ರದ ನೀರಾವರಿ ಕಾಮಗಾರಿಗಳ ಪ್ರಗತಿಗೆ 120 ಕೋಟಿ ರು. ಅನುದಾನ ತಂದು ರೈತರ ಪರವಾಗಿ ನಿಂತಿದ್ದಾರೆ. ಕೃಷಿ ಸಚಿವರಿಗೆ ಮತ್ತಷ್ಟು ಜನಪರ ಕೆಲಸ ಮಾಡಲು ಹೆಚ್ಚಿನ ರಾಜಕೀಯ ಶಕ್ತಿ ದೊರಕಲಿ.

ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ಮುಸ್ಲಿಂ ಮುಖಂಡರಿಗೆ ಕಾಂಗ್ರೆಸ್‌ ನೋಟಿಸ್‌

Jun 02 2025, 12:40 AM IST
ಬಂಟ್ವಾಳ ಹತ್ಯೆ ಘಟನೆಗೆ ಸಂಬಂಧಿಸಿ ಸರ್ಕಾರ ಹಾಗೂ ಪಕ್ಷದಿಂದ ಸೂಕ್ತ ಸ್ಪಂದನ ಸಿಕ್ಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ಮುಸ್ಲಿಂ ಮುಖಂಡರಿಗೆ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ನೋಟಿಸ್‌ ನೀಡಲಾಗಿದೆ.

ಕೋಮು ಸಂಘರ್ಷ ಹೆಚ್ಚಳಕ್ಕೆ ಕಾಂಗ್ರೆಸ್‌ ಕಾರಣ: ರೇಣು

Jun 02 2025, 12:01 AM IST
ಕರಾವಳಿ ಭಾಗದಲ್ಲಿ ಕೋಮು ಸಂಘರ್ಷಕ್ಕೆ ಕಾಂಗ್ರೆಸ್‌ ಓಟ್‌ ಬ್ಯಾಂಕ್ ರಾಜಕಾರಣ ಹಾಗೂ ಸುಹಾಸ್ ಶೆಟ್ಟಿ ಮತ್ತು ಅಬ್ದುಲ್ ರೆಹಮಾನ್‌ ಹತ್ಯೆಯಂತಹ ಪ್ರಕರಣಗಳಲ್ಲಿ ಆಡಳಿತ ಪಕ್ಷದ ದ್ವಿಮುಖ ನೀತಿಗಳೇ ಕಾರಣ‍ವಾಗುತ್ತಿವೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಅನಾಚಾರದ ವಿರುದ್ಧ ಹಾಸನದಿಂದಲೇ ಹೋರಾಟ ಶುರುವಾಗಲಿ: ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ

Jun 01 2025, 02:37 AM IST
ಸಮಾಜದಲ್ಲಿ ಎಲ್ಲಾ ಕೆಲಸಗಳು ಸುಗಮವಾಗಿ ಎಲ್ಲಾ ವರ್ಗದವರಿಗೂ ಆಗಬೇಕು, ನನಗೆ ಬಂದಂತಹ ಕಷ್ಟಗಳು ಯಾರಿಗೂ ಬರಬಾರದು. ಅಹಲ್ಯಬಾಯಿ ಹೊಳ್ಕರ್ ನಂತಹ ಅನೇಕ ತಾಯಂದಿರು ಈ ಮಣ್ಣಿನಲ್ಲಿ ಹುಟ್ಟಿ ನಮಗೆ ಪ್ರೇರಣೆ ಆಗಿದ್ದಾರೆ.

ಕೋಮುಗಲಭೆ ನಿಯಂತ್ರಣ ಬದಲು ಹೆಚ್ಚು ಮಾಡಲು ಕಾಂಗ್ರೆಸ್‌ ಪಿತೂರಿ: ಬಿ.ವೈ.ವಿಜಯೇಂದ್ರ

Jun 01 2025, 02:12 AM IST

ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡಲು ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ರಾಜ್ಯ ಸರ್ಕಾರ, ಪೊಲೀಸರು ಬೇಲಿಯೇ ಎದ್ದು ಹೊಲ ಮೇದಂತೆ ಅವರೇ ಬೆಂಕಿ ಹಚ್ಚಲು, ಕುಮ್ಮಕ್ಕು ನೀಡುತ್ತಿದ್ದಾರೆ. 

ಕಾಂಗ್ರೆಸ್‌ ಶಾಸಕರ ಪ್ರಸ್ತಾವಕ್ಕೆ ಪಾಲಿಕೆ ತಡೆ

Jun 01 2025, 01:37 AM IST
ಸಾಲ ಮಾಡಿ ಅಕ್ರಮ ಬಡಾವಣೆಗಳಲ್ಲಿ ಏಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಪೂರ್ಣ ಅನುದಾನ ಸರ್ಕಾರವೇ ನೀಡುವುದಾದರೆ ನಮ್ಮ ಅಭ್ಯಂತರವಿಲ್ಲ.

ಸಚಿವರ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್‌ ಕಾರ್ಯಕರ್ತರು

May 31 2025, 01:49 AM IST
ಚಿಕ್ಕಮಗಳೂರುಕಳೆದ 15 ದಿನಗಳ ಕಾಲ ಸುರಿದ ಭಾರೀ ಮಳೆಗೆ ಹಾನಿಯಾಗಿರುವ ಮೂಡಿಗೆರೆ ಹಾಗೂ ಶೃಂಗೇರಿ ಕ್ಷೇತ್ರಗಳಲ್ಲಿ ಶುಕ್ರವಾರ ಪ್ರವಾಸ ಕೈಗೊಂಡಿದ್ದ ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹುಟ್ಟು ಹಬ್ಬದ ಶುಭಾಶಯ ಕೋರಿದರು.

ಅಣತಿ ಆನಂದ್ ಹಾಗೂ ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ

May 31 2025, 12:28 AM IST
ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಪ್ರಭಾವಿ ನಾಯಕ ಅಣತಿ ಆನಂದ್ ಜೊತೆಗೆ ನೂರಕ್ಕೂ ಹೆಚ್ಚು ಜನ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಮರಳಿ ಗೂಡಿಗೆ ಎಂಬಂತೆ ಸಿದ್ದರಾಮಯ್ಯನವರು ಹಾಗೂ ಡಿ. ಕೆ. ಶಿವಕುಮಾರ್‌ರವರ ಮಾತುಕತೆ ನಂತರ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತಾಲೂಕಿನಲ್ಲಿ ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶವಾಗಿದೆ ಎಂದರು.

ಕಾಂಗ್ರೆಸ್‌ ವಿರುದ್ಧ ಮುಯ್ಯಿ ತೀರಿಸಿದ್ದೇವೆ

May 30 2025, 12:33 AM IST
ಜೂ.೨೫ರಂದು ಕೋಲಾರ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆ ನಡೆಯಲಿದ್ದು, ಮುಳಬಾಗಿಲಿನ ಪೂರ್ವ ಮತ್ತು ಪಶ್ಚಿಮ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ನಿರ್ಧರಿಸಲು ಭಾನುವಾರ ಪಕ್ಷದ ಮುಖಂಡರ ಸಭೆ ನಡೆಸಿ ತೀರ್ಮಾನಿಸಲಾಗುವುದು. ತಾಲೂಕಿನಲ್ಲಿ ಮಾತ್ರ ಅಲ್ಲ ಜಿಲ್ಲೆಯಲ್ಲೂ ಪಕ್ಷ ಪ್ರಬಲವಾಗಿದೆ ಎಂಬುದನ್ನು ಸಾಬೀತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 160
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved