• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರನ್ನು ಕಾಂಗ್ರೆಸ್‌ ಅವಮಾನೀಯ ರೀತಿ ನಡೆಸಿಕೊಂಡಿದೆ

Feb 08 2025, 12:30 AM IST
ಶಿವಮೊಗ್ಗ: ಕಳೆದೊಂದು ದಶಕದಿಂದ ಬಹಳ ದೊಡ್ಡ ಪ್ರಮಾಣದಲ್ಲಿ ಸಂವಿಧಾನ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ವಿವಾದದ ವಿಷಯನ್ನಾಗಿಸುವ ಕೆಲಸವನ್ನು ಒಂದು ವಲಯ ವ್ಯವಸ್ಥಿತವಾಗಿ ಮಾಡಿಕೊಂಡು ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಹೇಳಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಕರಾವಳಿ ವಿರೋಧಿ: ಸುನಿಲ್‌ ಕುಮಾರ್‌

Feb 06 2025, 11:47 PM IST
ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ತಾಲೂಕು ಕಚೇರಿ ಬಳಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಯಿತು.

ಸ್ವಂತ ಪಿಸ್ತೂಲ್‌ನಿಂದ ಗುಂಡು ಸಿಡಿದು ಕಾಂಗ್ರೆಸ್‌ ಮುಖಂಡನಿಗೆ ಗಾಯ

Feb 05 2025, 12:35 AM IST
ತನ್ನ ಪಿಸ್ತೂಲಿನಿಂದ‌ ಉಂಟಾದ ಫೈರಿಂಗ್‌ನಿಂದ ಕಾಂಗ್ರೆಸ್‌ ಮುಖಂಡ ಗಾಯಗೊಂಡ‌ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತಾಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕಾಂಗ್ರೆಸ್ ಮುಖಂಡ ಚಿತ್ತರಂಜನ್‌ ಶೆಟ್ಟಿ ಗಾಯಗೊಂಡವರಾಗಿದ್ದು, ಪಡೀಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನೇಕ ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ ಸೇರಲು ಸಿದ್ಧತೆ - ಶಾಸಕರ ವಿಚಾರ ಮಾತಾಡಲ್ಲ: ಡಿಸಿಎಂ

Feb 04 2025, 12:41 PM IST

  ಜೆಡಿಎಸ್‌ ಕಾರ್ಯಕರ್ತರು ತ ಪಕ್ಷ ಸೇರಲು ಮುಂದಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಚುನಾವಣಾ ಆಯೋಗದ ಮೇಲೇ ಕಾಂಗ್ರೆಸ್‌ ನಾಯಕರ ಹದ್ದಿನ ಕಣ್ಣು : ‘ಈಗಲ್‌’ ಸಮಿತಿ ರಚಿಸಿದ ಕೈ

Feb 04 2025, 12:32 AM IST

  ಕಾಂಗ್ರೆಸ್‌, ಇದೀಗ ಅದರ ಮೇಲ್ವಿಚಾರಣೆ ನಡೆಸಿ ಆಯೋಗದ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ‘ಈಗಲ್‌’ (ಚುನಾವಣಾ ಆಯೋಗದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವುದರ ಮೇಲ್ವಿಚಾರಣೆ ಮಾಡಲು ನಾಯಕರು ಮತ್ತು ತಜ್ಞರ ಗುಂಪು) ಎಂಬ ಸಮಿತಿ ರಚಿಸಿದೆ.

ಗ್ಯಾರಂಟಿ ಸ್ಕೀಂಗಳಿಂದ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ: ಕಾಂಗ್ರೆಸ್‌ ಶಾಸಕ ಬಿ.ಆರ್.ಪಾಟೀಲ್

Feb 03 2025, 12:30 AM IST

‘ನನಗೆ ಅಸಮಾಧಾನ ಆಗಿರುವುದು ನಿಜ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಮಾತನಾಡುವೆ. ಆದರೆ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ’ ಎಂದು ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. 

ಕೇಂದ್ರ ಬಜೆಟ್‌ನಲ್ಲಿ ಕರಾವಳಿ ಕರ್ನಾಟಕಕ್ಕೆ ದ್ರೋಹ: ಉಡುಪಿ ಕಾಂಗ್ರೆಸ್‌

Feb 02 2025, 11:48 PM IST
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳನ್ನು ನೀಡದೆ ಕರ್ನಾಟಕವನ್ನು ಅವಗಣಿಸಿದ್ದಷ್ಟೇ ಅಲ್ಲ ಕರಾವಳಿ ಕರ್ನಾಟಕಕ್ಕೆ ದ್ರೋಹ ಬಗೆಯಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್‌ ಬೆಂಬಲಿತರ ಸಮಾವೇಶ ನಡೆಸುತ್ತೇವೆ: ಸಚಿವ ಕೆ.ಎನ್‌.ರಾಜಣ್ಣ

Feb 02 2025, 01:01 AM IST
ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ದಲಿತರು, ಹಿಂದುಳಿದವರು, ಮುಂದುವರೆದ ವರ್ಗ ಸೇರಿ ಎಲ್ಲಾ ಕಾಂಗ್ರೆಸ್ ಬೆಂಬಲಿತರ ಸಮಾವೇಶ ನಡೆಸಲಾಗುವುದು. ಇದರಲ್ಲಿ ಎಲ್ಲಾ ಕಾಂಗ್ರೆಸ್ಸಿಗರೂ ಭಾಗವಹಿಸಬೇಕು ಎಂದು ಸಚಿವ ಕೆ.ಎನ್‌. ರಾಜಣ್ಣ ಹೇಳಿದ್ದಾರೆ.

ಕೇಂದ್ರ ಬಜೆಟ್‌ ರಾಜ್ಯಕ್ಕೆ ನಿರಾಶೆ ತಂದಿದೆ: ಕಾಂಗ್ರೆಸ್‌ ನಾಯಕರು

Feb 02 2025, 01:01 AM IST
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ 2025- 2026ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ ಟೀಕಿಸಿದ್ದಾರೆ.

ರಾಷ್ಟ್ರಪತಿಯನ್ನೇ ಬಡಪಾಯಿ ಮಹಿಳೆ ಎಂದ ಕಾಂಗ್ರೆಸ್‌ ನಾಯಕಿ ಸೋನಿಯಾ! ಭಾರೀ ವಿವಾದಕ್ಕೆ ಕಾರಣ

Feb 01 2025, 01:30 AM IST

ಸಂಸತ್ತಿನ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಮಾಡಿದ ಭಾಷಣವನ್ನು ಉಲ್ಲೇಖಿಸಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನೀಡಿದ ‘ಬಡಪಾಯಿ ಮಹಿಳೆ’ ಎಂಬ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.  

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved