• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅವಧಿಯಲ್ಲಿ ಸಂವಿಧಾನ ದುರ್ಬಳಕೆ: ಗೋವಿಂದ ಕಾರಜೋಳ‌

Jan 28 2025, 12:46 AM IST
ಕಾಂಗ್ರೆಸ್‌ನವರು ತಮ್ಮ ಸ್ವಾರ್ಥಕ್ಕಾಗಿ, ನೆಹರೂ ಮನೆತನದ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ಸಂವಿಧಾನ ತಿದ್ದುಪಡಿ ಮಾಡಿದರು.

ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರವಾದುದು: ಕಾಂಗ್ರೆಸ್‌ ಮುಖಂಡ ಮೊಹಮ್ಮದ್ ಮುಜಾಹಿದ್

Jan 26 2025, 01:33 AM IST
ದಾವಣಗೆರೆ ಪಾಲಿಕೆ 22ನೇ ವಾರ್ಡ್‌ಗೆ 2021ರ ಉಪ ಚುನಾವಣೆಯಲ್ಲಿ ಬಿಜೆಪಿಯವರಿಂದ ನಾನು ಹಣ ತೆಗೆದುಕೊಂಡಿದ್ದಾಗಿ ಕಾಂಗ್ರೆಸ್, ಬಿಜೆಪಿಯ ಕೆಲ ಮುಖಂಡರು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಯುವ ಕಾಂಗ್ರೆಸ್‌ ಮುಖಂಡ ಮೊಹಮ್ಮದ್ ಮುಜಾಹಿದ್ ಪಾಷ ಹೇಳಿದರು.

ಕಾಂಗ್ರೆಸ್‌ ಸೇರಲು ರಾಮುಲುಗೆ ನಾನು ಆಹ್ವಾನ ಕೊಟ್ಟಿಲ್ಲ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Jan 25 2025, 12:56 PM IST

ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಸೇರುವಂತೆ ಆಹ್ವಾನಿಸಿದ್ದು ನಿಜ. ಆದರೆ, ಈಗ ನಾನು ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಇಂತಹ ಆರೋಪ ಮಾಡುತ್ತಿದ್ದಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಎಸ್ಸಿ, ಎಸ್ಟಿ, ಓಬಿಸಿ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ

Jan 25 2025, 01:02 AM IST
ಈ ದೇಶದ ಎಸ್ಸಿ, ಎಶ್ಟಿ, ಓಬಿಸಿಗಳ ಬಗ್ಗೆ ಕಾಂಗ್ರೆಸ್‌ ಭ್ರಮಾಲೋಕ ಹುಟ್ಟು ಹಾಕುತ್ತಿದೆ, ಬರೀ ಮೊಸಳೆ ಕಮ್ಣೀರು ಸುರಿಸುತ್ತಿದಯೇ ವಿನಹಃ ಅವರ ಪ್ರಗತಿಗೆ ಏನೇನೂ ಮಾಡಿಲ್ಲವೆಂದು ಬಿಜೆಪಿ ಓಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಕೆ.ಲಕ್ಷ್ಮಣ ಆರೋಪಿಸಿದರು.

ಪಾಲಿಕೆ 45 ವಾರ್ಡ್‌ಗಳಲ್ಲೂ ಕಾಂಗ್ರೆಸ್‌ ಗೆಲ್ಲಬೇಕು

Jan 25 2025, 01:00 AM IST
ದಾವಣಗೆರೆ ಪಾಲಿಕೆ ಸದಸ್ಯರ ಅವಧಿ ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ರಾಜ್ಯ ಸರ್ಕಾರ ಯಾವುದೇ ಸಮಯದಲ್ಲಾದರೂ ಚುನಾವಣೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮೆಲ್ಲಾ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಚುನಾವಣೆಗೆ ಸನ್ನದ್ಧವಾಗಿರಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಮನೆಯಲ್ಲಿ ಒಡೆದ ಹಾಲು : ರಾಜಣ್ಣ - ಶಾಸಕ ಎಸ್.ಆರ್. ಶ್ರೀನಿವಾಸ್ ನಡುವೆ ಮುಸುಕಿನ ಗುದ್ದಾಟ

Jan 24 2025, 12:50 AM IST

ಮಳೆ ನಿಂತರೂ ಮಳೆ ಹನಿ ನಿಲ್ಲುವುದಿಲ್ಲ ಎನ್ನುವ ಹಾಗೆ ತುಮುಲ್ ಅಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾದ ಬೆನ್ನಲ್ಲೇ ಸಹಕಾರ ಸಚಿವ ರಾಜಣ್ಣ ಹಾಗೂ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿದೆ.

ಕಾಂಗ್ರೆಸ್‌ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವ ಜೆಡಿಎಸ್‌ - ಬಿಜೆಪಿ ಶಾಸಕರಿಗೆ ಸ್ವಾಗತವಿದೆ : ಚಲುವರಾಯಸ್ವಾಮಿ

Jan 21 2025, 01:03 PM IST

ಕಾಂಗ್ರೆಸ್‌ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವ ಜೆಡಿಎಸ್‌-ಬಿಜೆಪಿ ಶಾಸಕರಿಗೆ ಸ್ವಾಗತವಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.  

ಮೊದಲಿನ ಕಾಂಗ್ರೆಸ್‌ಗೂ ಈಗಿನ ಕಾಂಗ್ರೆಸ್‌ಗೂ ಸಂಬಂಧವಿಲ್ಲ - ಕಾಂಗ್ರೆಸ್‌ ಬೆಳಗಾವಿ ಸಮಾವೇಶ ಬಗ್ಗೆ ಬಿಜೆಪಿ ಲೇವಡಿ

Jan 21 2025, 10:49 AM IST

ಈಗಿರುವ ನಕಲಿ ಗಾಂಧಿಗಳು ಎಷ್ಟು ಡೋಂಗಿ ಗಾಂಧಿವಾದಿಗಳೋ ಅಧಿಕಾರಕ್ಕಾಗಿ ಅವರ ಗುಲಾಮಗಿರಿ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅವರಿಗಿಂತ ಹೆಚ್ಚು ಡೋಂಗಿಗಳು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್‌ ಗಾಂಧೀ ಭಾರತ ರ್‍ಯಾಲಿ : ಗಾಂಧೀಜಿ ಅಧ್ಯಕ್ಷತೆ ಸಮಾವೇಶದ ಶತಮಾನೋತ್ಸ

Jan 21 2025, 01:31 AM IST
ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವಕ್ಕೆ ಬೆಳಗಾವಿ ಸಜ್ಜುಗೊಂಡಿದೆ. ‘ಗಾಂಧೀ ಭಾರತ’ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೇಶದ ನಾನಾ ಭಾಗಗಳಿಂದ ಕಾಂಗ್ರೆಸ್‌ ನಾಯಕರ ದಂಡೆ ಹರಿದುಬಂದಿದೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ವಿರುದ್ಧ ಸಿಎಂಗೆ ಕೆಲ ಸಚಿವರು, ಶಾಸಕರ ದೂರು

Jan 21 2025, 01:30 AM IST
ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಹುದ್ದೆ ಬದಲಾವಣೆ ಕುರಿತು ದೊಡ್ಡಮಟ್ಟದ ಚರ್ಚೆ, ಬಣಜಗಳ ನಡೆಯುತ್ತಿರುವ ಹೊತ್ತಿನಲ್ಲೇ, ಇದೀಗ ಸ್ವತಃ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ವಿರುದ್ಧವೇ ಅಪಸ್ವರ ಕೇಳಿಬಂದಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved