• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಮಾಡಿದ್ದ ನೇಮಕಕ್ಕೆ ಕಾಂಗ್ರೆಸ್‌ ವರಿಷ್ಠರ ಬ್ರೇಕ್‌

Jan 15 2025, 01:45 AM IST
ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್‌ ಸದಸ್ಯ ಡಿ.ಟಿ. ಶ್ರೀನಿವಾಸ್‌ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾಡಿದ್ದ ಆದೇಶವನ್ನು ಕಾಂಗ್ರೆಸ್‌ ಹೈಕಮಾಂಡ್‌ ತಡೆ ಹಿಡಿದಿದೆ.

ಕ್ಷೇತ್ರದ ಕಾಂಗ್ರೆಸ್‌ ಶಾಸಕರೇ ಅಭಿವೃದ್ಧಿ ಕಾರ್ಯಕ್ಕಾಗಿ ಸಂಸದರ ನಿಧಿ ಕೇಳುತ್ತಿದ್ದಾರೆ

Jan 15 2025, 12:46 AM IST

ಕ್ಷೇತ್ರದ ಕಾಂಗ್ರೆಸ್‌ ಶಾಸಕರೇ ಅಭಿವೃದ್ಧಿ ಕಾರ್ಯಕ್ಕಾಗಿ ಕೇಂದ್ರ ಸರ್ಕಾರದ ಅನುದಾನ ಕೇಳುತ್ತಿದ್ದರೆ ಎಂದರೆ ರಾಜ್ಯ ಸರ್ಕಾರದ ಆಡಳಿತ ಯಾವ ಪರಿಸ್ಥಿತಿಯಲ್ಲಿದೆ ಎಂಬುದು ಗೊತ್ತಾಗುತ್ತಿದೆ ಎಂದು ಲೋಕಸಭೆ ಸದಸ್ಯ ಮಲ್ಲೇಶ್‌ ಬಾಬು ಹೇಳಿದರು.

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ

Jan 14 2025, 01:03 AM IST

‘ಪಕ್ಷದ ಕೆಲ ನಾಯಕರಲ್ಲಿ ಶಿಸ್ತು ಇಲ್ಲ. ನಾಯಕರೇ ಶಿಸ್ತು ಮೈಗೂಡಿಸಿಕೊಳ್ಳದಿದ್ದರೆ ಕಾರ್ಯಕರ್ತರು ಶಿಸ್ತಾಗಿ ಇರಲು ಹೇಗೆ ಸಾಧ್ಯ? ಯಾವ ನಾಯಕರೂ ಪಕ್ಷಕ್ಕಿಂತ ನಾವು ದೊಡ್ಡವರು ಎಂದು ಭಾವಿಸಬಾರದು. ಪಕ್ಷವನ್ನು ನೆಲಸಮ ಮಾಡಲು ಹೋಗಬೇಡಿ’

ಅಪರಾಧಿಗಳಿಗೆ ಕಾಂಗ್ರೆಸ್‌ ಸರ್ಕಾರ ಸ್ವರ್ಗ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 14 2025, 01:03 AM IST
ಚಾಮರಾಜಪೇಟೆಯಲ್ಲಿ ಆಕಳು ಕೆಚ್ಚಲು ಕತ್ತರಿಸಿದಂತಹ ಪ್ರಕರಣಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರ ಬಂದಾಗೆಲ್ಲ ಅಲ್ಪಸಂಖ್ಯಾತರ ತುಷ್ಟಿಕರಣ ನಡೆಯುತ್ತದೆ.

ಜಾತಿ ಗಣತಿಯಲ್ಲಿ ಕಾಂಗ್ರೆಸ್‌ ಎಲ್ಲ ಸಮಾಜದ ಹಿತ ಕಾಯಲಿ: ಸಿ.ಸಿ. ಪಾಟೀಲ್‌

Jan 14 2025, 01:00 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗರ ವಿರೋಧಿ ನೀತಿಯನ್ನು ನಿರಂತರವಾಗಿ ಅನುಸರಿಸುತ್ತಲೇ ಬಂದಿದೆ. ಜಾತಿ ಜನಗಣತಿ ವಿಷಯದಲ್ಲಿಯೂ ಅದನ್ನು ಮುಂದುವರಿಸಿದೆ ಎಂದು ಶಾಸಕ ಸಿ.ಸಿ. ಪಾಟೀಲ್‌ ಆರೋಪಿಸಿದರು.

ನಿರುದ್ಯೋಗಿಗಳಿಗೆ ಮಾಸಿಕ 8500 ರು. ಭತ್ಯೆ : ದಿಲ್ಲಿ ಕಾಂಗ್ರೆಸ್‌ ಭರ್ಜರಿ ಗ್ಯಾರಂಟಿ ಯೋಜನೆ

Jan 13 2025, 12:48 AM IST

ದೆಹಲಿ  ಕಾಂಗ್ರೆಸ್‌ ಪಕ್ಷ, ಮುಂಬರುವ ಚುನಾವಣೆ ಸಂಬಂಧ ಮತ್ತೊಂದು ಭರ್ಜರಿ ಗ್ಯಾರಂಟಿ ಯೋಜನೆ ಘೋಷಿಸಿದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ನಿರುದ್ಯೋಗಿಗಳಿಗೆ ಮಾಸಿಕ 8500 ರು. ಕೌಶಲ್ಯಾಭಿವೃದ್ಧಿ ಭತ್ಯೆ ನೀಡುವುದಾಗಿ ಪಕ್ಷ ಹೇಳಿದೆ.

ಕಾಂಗ್ರೆಸ್‌ ಸರ್ಕಾರ ದಲಿತ ವಿರೋಧಿಯಾಗಿದೆ

Jan 13 2025, 12:48 AM IST
ದಲಿತರಿಗೆ ಬೆಲೆ ಇಲ್ಲ, ಕಾಂಗ್ರೆಸ್ ನಾಶವಾಗುವ ಸ್ಥಿತಿಯಲ್ಲಿದೆ: ನಾಯಕ ಛಲವಾದಿ ನಾರಾಯಣಸ್ವಾಮಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ಮತಾಂತರ ಹಾವಳಿ ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 13 2025, 12:47 AM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವಲ್ಲಿ ಎಲ್ಲರ ಶ್ರಮವಿದೆ: ಮಹೇಶ ಗೌಡ

Jan 13 2025, 12:46 AM IST
ತೆಲಂಗಾಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ರಾಷ್ಟ್ರೀಯ ನಾಯಕರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಸ್ವಲ್ಪ ಹಿನ್ನೆಡೆ ಆದರೂ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹೇಶ್ ಗೌಡ ತೆಲಂಗಾಣದಲ್ಲಿ ಹೇಳಿದ್ದಾರೆ.

ಶಾಸಕರಿಗೆ ಕಾಂಗ್ರೆಸ್‌ ಗಾಳದ ಬೆನ್ನಲ್ಲೇ ಇಂದು ಜೆಡಿಎಸ್‌ ಸಭೆ - ಸಮಾಲೋಚನೆ, ಪಕ್ಷ ಬಲವರ್ದನೆ ಚರ್ಚೆ

Jan 12 2025, 08:19 AM IST

  ಕಾಂಗ್ರೆಸ್‌ ಪಕ್ಷವು ಪ್ರತಿಪಕ್ಷ ಜೆಡಿಎಸ್‌ನ ಸದಸ್ಯರನ್ನು ಸೆಳೆಯುವ ಕಾರ್ಯತಂತ್ರಕ್ಕೆ ಪ್ರತಿ ತಂತ್ರಗಾರಿಕೆ ರೂಪಿಸುವುದು ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ  ಸದಸ್ಯತ್ವ ನೋಂದಣಿ ಹೆಚ್ಚಿಸಲು   ಜೆಡಿಎಸ್‌ ಮಹತ್ವದ ಸಭೆ ಕರೆಯಲಾಗಿದೆ.

  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved