• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಸ್ರೇಲ್‌ ಸ್ನೇಹ ಬಳಸಿ ಪೇಜರ್‌ ರೀತಿ ಮೋದಿ ಇವಿಎಂ ಹ್ಯಾಕ್‌ : ಕಾಂಗ್ರೆಸ್‌ ನಾಯಕ ರಶೀದ್‌ ಅಲ್ವಿ ಆರೋಪ

Oct 16 2024, 12:45 AM IST
ಇಸ್ರೇಲ್ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಜೊತೆಗಿನ ಉತ್ತಮ ಒಡನಾಟ ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂ ಹ್ಯಾಕ್‌ ಮಾಡಬಹುದು ಎಂದು ಕಾಂಗ್ರೆಸ್‌ ನಾಯಕ ರಶೀದ್‌ ಅಲ್ವಿ ಆರೋಪಿಸಿದ್ದಾರೆ.

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ

Oct 16 2024, 12:38 AM IST
ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ವಯನಾಡು ಕ್ಷೇತ್ರಕ್ಕೆ ಮಂಗಳವಾರ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕಿ ಹೆಸರನ್ನು ಪಕ್ಷ ಪ್ರಕಟಿಸಿದೆ.

ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ - ಭೂ ಅಕ್ರಮಗಳಲ್ಲಿ ಇಡೀ ಕಾಂಗ್ರೆಸ್‌ ನಾಯಕತ್ವ ಭಾಗಿ ಆರೋಪ

Oct 15 2024, 06:14 AM IST

ಭೂ ವ್ಯವಹಾರಕ್ಕೆ ಸಂಬಂಧಿಸಿದ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್‌ನ ಸಂಪೂರ್ಣ ಉನ್ನತ ನಾಯಕತ್ವ (ಖರ್ಗೆ) ಭಾಗಿಯಾಗಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ ಹಾಗೂ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಉಪಕದನಕ್ಕೆ ಕೈ ರಣಕಹಳೆ - ಸಂಡೂರಿನಲ್ಲಿ ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ - ಸಿಎಂ, ಡಿಸಿಎಂ ಭಾಗಿ

Oct 15 2024, 04:41 AM IST

ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಯಾವುದೇ ಕ್ಷಣದಲ್ಲಿ ಉಪ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಲ್ಲಿರುವಾಗಲೇ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ನಾಯಕರು ಸಂಡೂರಿನಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಸಿ ರಣಕಹಳೆ ಮೊಳಗಿಸಿದ್ದಾರೆ.

ಭೂಮಿ ವಾಪಸ್‌ ಮಾಡಿ ಖರ್ಗೆ ತಪ್ಪೊಪ್ಪಿಗೆ: ಆರ್‌ಸಿ - ಭೂಕಬಳಿಕೆಯು ಕಾಂಗ್ರೆಸ್‌ ರಾಜವಂಶಜರಿಗೆ ಸರಿ

Oct 14 2024, 12:16 PM IST

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವು ಬೆಂಗಳೂರಿನಲ್ಲಿ ಹಂಚಿಕೆ ಮಾಡಲಾಗಿದ್ದ ಭೂಮಿಯನ್ನು ಸರ್ಕಾರಕ್ಕೆ ಮರಳಿಸುವ ನಿರ್ಣಯ ಕೈಗೊಂಡಿದ್ದನ್ನು ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಪ್ರಶ್ನಿಸಿದ್ದಾರೆ.

ಹರ್ಯಾಣದಲ್ಲಿ ಕಾಂಗ್ರೆಸ್‌ ಪರ ವಾತಾವರಣ ಸೃಷ್ಟಿಸಿದ್ದೆವು: ರೈತ ನಾಯಕ ಗುರ್ನಾಮ್ ಸಿಂಗ್ ಚರುನಿ

Oct 14 2024, 08:37 AM IST

ಹರ್ಯಾಣದಲ್ಲಿ ರೈತ ಹೋರಾಟದಿಂದ ಕಾಂಗ್ರೆಸ್‌ ಪರ ವಾತಾವರಣ ಸೃಷ್ಟಿಸಿದ್ದೆವು. ಆದರೆ ರಾಜ್ಯ ಕಾಂಗ್ರೆಸ್‌ ನಾಯಕ ಭೂಪಿಂದರ್‌ ಸಿಂಗ್ ಹೂಡಾ ಎಲ್ಲ ಅವಕಾಶ ಹಾಳು ಮಾಡಿದರು

ಅಪರಾಧಿಗಳ ರಕ್ಷಣೆ ಮಾಡುತ್ತಿರುವ ಕಾಂಗ್ರೆಸ್‌: ಕಾಗೇರಿ

Oct 14 2024, 01:25 AM IST
ಕಾಂಗ್ರೆಸ್ ಬ್ರಿಟಿಷ್ ಮಾನಸಿಕತೆ ಬೆಳೆಸಿಕೊಂಡಿದ್ದು, ರಾಜ್ಯದಲ್ಲಿ ಸರ್ಕಾರವಿದೆ, ಆದರೆ ಆಡಳಿತ ಶೂನ್ಯವಾಗಿದೆ. ರಾಜಕೀಯ ದ್ವೇಷ, ಸೇಡಿನ ರಾಜಕಾರಣದಲ್ಲಿ ಕಾಂಗ್ರೆಸ್ ಮುಳುಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಪರಿಷತ್‌ ಚುನಾವಣೆ: ಕಾರ್ಯತಂತ್ರಕ್ಕೆ ಕಾಂಗ್ರೆಸ್‌ ಸಭೆ

Oct 14 2024, 01:21 AM IST
ಸಭೆಯಲ್ಲಿ ಪಕ್ಷದ ಕಾರ್ಯತಂತ್ರ, ಮತದಾರರ ಮನವೊಲಿಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ವೇಣುಗೋಪಾಲ್‌ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಪರಿಷತ್‌ ಚುನಾವಣೆ: ಕಾರ್ಯತಂತ್ರಕ್ಕೆ ಕಾಂಗ್ರೆಸ್‌ ಸಭೆ

Oct 11 2024, 11:55 PM IST
ಸಭೆಯಲ್ಲಿ ಪಕ್ಷದ ಕಾರ್ಯತಂತ್ರ, ಮತದಾರರ ಮನವೊಲಿಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ವೇಣುಗೋಪಾಲ್‌ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಕಾಂಗ್ರೆಸ್‌ ಸಭೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಯೋಚಿಸಲಿ : ಮಾಜಿ ಸಚಿವ ಸಿ. ಟಿ. ರವಿ

Oct 11 2024, 01:08 PM IST

ಕಾಂಗ್ರೆಸ್‌ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್ ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತಾ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 153
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved