ಹರ್ಯಾಣ ಹಾಗೂ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಕುರಿತ ಚುನಾವಣೋತ್ತರ ಸಮೀಕ್ಷಾ ವರದಿಗಳು ಶನಿವಾರ ಪ್ರಕಟವಾಗಿವೆ. ಹರ್ಯಾಣದಲ್ಲಿ 10 ವರ್ಷಗಳ ಬಳಿಕ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವ ಸಾಧ್ಯತೆ ಇದೆ
‘ಬಿಡಿಎಗೆ ಸೇರಿದ ಕೋಟ್ಯಂತರ ರು. ಮೌಲ್ಯದ ಜಮೀನನ್ನು ಅಕ್ರಮವಾಗಿ ಖರೀದಿಸಿ, ಪ್ರಭಾವ ಬಳಸಿ ಡಿನೋಟಿಫಿಕೇಷನ್ ಮಾಡಿಕೊಂಡು ವಿವಾದವಾದಾಗ ಶಿಕ್ಷೆಯಿಂದ ಪಾರಾಗಲು ಬಿಡಿಎಗೆ ಗಿಫ್ಟ್ ಡೀಡ್ ಮೂಲಕ ಜಮೀನು ವಾಪಸು ನೀಡಿದ್ದರು’ ಎಂಬ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಗಂಭೀರ ಆರೋಪ