• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಶಾ ಹೇಳಿಕೆ ಖಂಡಿಸಿ ರಾಜ್ಯದ ಹಲವೆಡೆ ಕಾಂಗ್ರೆಸ್‌ ಪ್ರತಿಭಟನೆ

Dec 24 2024, 12:50 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ಸೋಮವಾರ ಕಾಂಗ್ರೆಸ್‌ ಹಾಗೂ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಆಸ್ತಿ ಬಚ್ಚಿಟ್ಟ ಪ್ರಿಯಾಂಕಾ : ಕಾಂಗ್ರೆಸ್‌ ಎಂಪಿಗೆ ಕಳಂಕ - ಕೇರಳ ಹೈಕೋರ್ಟ್‌ಗೆ ಪರಾಜಿತೆಯಿಂದ ಕೇಸ್‌

Dec 23 2024, 01:03 AM IST
ಕೇರಳದ ವಯನಾಡು ಕ್ಷೇತ್ರದ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಅನರ್ಹಗೊಳಿಸಬೇಕೆಂದು ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.

ಚುನಾವಣಾ ನಿಯಮ ತಿದ್ದುಪಡಿ : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾನೂನು ಹೋರಾಟ

Dec 23 2024, 01:02 AM IST

ಚುನಾವಣಾ ನಿಯಮಕ್ಕೆ ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಾನಿಕ್‌ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಾಗದಂತೆ ನಿರ್ಬಂಧಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕಾಂಗ್ರೆಸ್‌ ಎಚ್ಚರಿಸಿದೆ.  

ಅಮಿತ್‌ ಷಾ ವಜಾಗೊಳಿಸಲು ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

Dec 21 2024, 01:20 AM IST
ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ತಡೆದ ಪರಿಣಾಮ ಸಂಚಾರದಟ್ಟಣೆ ಅಧಿಕವಾಗಿ ಸಾರ್ವಜನಿಕರು ಪರದಾಡುವಂತಾಗಿತ್ತು.

ಸಿ.ಟಿ. ರವಿ ಪರಿಷತ್ ಸದಸ್ಯತ್ವ ರದ್ದು ಮಾಡುವಂತೆ ಕಾಂಗ್ರೆಸ್‌ ಆಗ್ರಹ

Dec 21 2024, 01:19 AM IST
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸದನದಲ್ಲಿ ಸಿ.ಟಿ. ರವಿ ಅವ್ಯಾಚ್ಯ, ಅಸಂವಿಧಾನಿಕ ಪದ ಬಳಿಸಿರುವುದು ಅವರಲ್ಲಿರುವ ಮಹಿಳಾ ವಿರೋಧಿ ಸಂಸ್ಕೃತಿ ತೋರಿಸುತ್ತದೆ.

ಅಮಿತ್‌ ಶಾ, ಸಿ.ಟಿ.ರವಿ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಕೆಂಡ

Dec 21 2024, 01:17 AM IST
ದಾವಣಗೆರೆ: ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್‌ ಅವರನ್ನು ಅವಹೇಳನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬೆಳಗಾವಿ ಸುವರ್ಣಸೌಧ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಹೀನಾಯ ಪದ ಬಳಸಿದ ಬಿಜೆಪಿ ವಿಧಾನಪರಿಷತ್ತು ಸದಸ್ಯ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ಜಿಲ್ಲಾ ಘಟಕದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಸಂಸತ್‌ ಆವರಣದಲ್ಲಿ ನಡೆದ ಕಾಂಗ್ರೆಸ್‌-ಬಿಜೆಪಿ ಸಂಸದರ ಸಂಘರ್ಷ : ರಾಹುಲ್‌ ಕೇಸು ದಿಲ್ಲಿ ಕ್ರೈಂ ಬ್ರಾಂಚ್‌ಗೆ ವರ್ಗ

Dec 21 2024, 01:17 AM IST
ಸಂಸತ್‌ ಆವರಣದಲ್ಲಿ ಗುರುವಾರ ನಡೆದ ಕಾಂಗ್ರೆಸ್‌-ಬಿಜೆಪಿ ಸಂಸದರ ಸಂಘರ್ಷಕ್ಕೆ ಸಂಬಂಧಿಸಿದಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ದಿಲ್ಲಿ ಕ್ರೈಂ ಬ್ರಾಂಚ್‌ ಕೈಗೆತ್ತಿಕೊಂಡಿದೆ.

ಅಮಿತ್‌ ಶಾ, ಸಿ.ಟಿ. ರವಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Dec 21 2024, 01:16 AM IST
ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಟ್ಟು ಅವರನ್ನು ಬಂಧಿಸಬೇಕು, ಸಿ.ಟಿ. ರವಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಮಂಗಳೂರಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್‌ ಕಚೇರಿ ಮುತ್ತಿಗೆಗೆ ಯತ್ನ

Dec 21 2024, 01:15 AM IST
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್‌, ಕಾಂಗ್ರೆಸ್‌ ಆಡಳಿತದಲ್ಲಿ ಜನ ನೆಮ್ಮದಿಯನ್ನು ಕಳೆದುಕೊಳ್ಳುವಂತಾಗಿದೆ. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಕಾಂಗ್ರೆಸ್‌ ಅತಿರೇಕದಿಂದ ವರ್ತಿಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಶ್ಲೀಲ ಪದ ಬಳಸಿ ನಿಂದಿಸಿದ ಸಿ.ಟಿ.ರವಿ ಪ್ರತಿಕೃತಿ ದಹಿಸಿ ತುಮಕೂರಿನ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ

Dec 21 2024, 01:15 AM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ ವಿಧಾನ ಪರಿಷತ್ ಸದಸ್ಯ ಬಿಜೆಪಿಯ ಸಿ.ಟಿ.ರವಿ ವಿರುದ್ಧ ಶುಕ್ರವಾರ ಸಂಜೆ ತುಮಕೂರು ನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 172
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved