ಜನರ ಕೈಗೆ ಆರ್ಟಿಸಿ ಕಾಂಗ್ರೆಸ್ ಕೊಡುಗೆ: ಐವನ್
May 16 2025, 02:29 AM ISTಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವನ್, ಕಳೆದ ಬಿಜೆಪಿ ಅವಧಿಯಲ್ಲಿ ಕಂದಾಯ ಸಚಿವರಾಗಿದ್ದ ಆರ್. ಅಶೋಕ್ ಅವರು ಪ್ರತಿ ಮನೆಗೆ ಆರ್ಟಿಸಿ ನೀಡುತ್ತೇವೆ ಎಂದು ಘೋಷಿಸಿದ್ದರೂ ಅವರಿಂದ ಕೊಡಲು ಸಾಧ್ಯವಾಗಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಈ ಭರವಸೆಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದು, ಕಾರ್ಯರೂಪಕ್ಕೂ ತರುತ್ತಿದ್ದೇವೆ ಎಂದು ಹೇಳಿದರು.