• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡು ವರ್ಷಗಳಲ್ಲಿ ಕಾಂಗ್ರೆಸ್‌ ಸರ್ಕಾರದ ಸಾಧನೆ ಮಾತ್ರ ಶೂನ್ಯ

May 19 2025, 12:13 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಅವಧಿ ಪೂರೈಸಿದ್ದು ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಎಂದು ಬಿಜೆಪಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇವಲ ಭಾಷಣಕ್ಕೆ ಮಾತ್ರ ಸೀಮಿತರಾಗಿದ್ದು ಬೇರೆ ಯಾವ ಕೆಲಸವೂ ಮಾಡಿಲ್ಲ. ಭ್ರಷ್ಟಾಚಾರ ವಿಚಾರವನ್ನು ತೆಗೆಯಲು ಹೋದರೆ ಅವರು ತಮ್ಮ ಮಾತನ್ನು ಜಾತಿಗಣತಿ, ಆಯೋಗ ಎಂಬ ಬೇರೆ ವಿಷಯಗಳ ಬಗ್ಗೆ ಮಾತನ್ನು ಬದಲಾಯಿಸುವ ಬುದ್ಧಿವಂತಿಕೆ ತೋರಿಸುತ್ತಾರೆ ಎಂದರು.

ಕಾಂಗ್ರೆಸ್‌ ಸರ್ಕಾರ ಬಡವರ ಪರ: ಶಾಸಕ ದೇಶಪಾಂಡೆ

May 18 2025, 11:45 PM IST
ಕಾಂಗ್ರೆಸ್ ಸರ್ಕಾರ ಯಾವತ್ತೂ ಬಡವರ ಪರವಾಗಿಯೇ ಶ್ರಮಿಸುತ್ತಿದೆ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್‌ ಸಮಾವೇಶ: ಶೆಟ್ಟರ್‌

May 18 2025, 01:06 AM IST
ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಕಾಂಗ್ರೆಸ್‌ ಶಾಸಕರೇ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವೇ ಇಲ್ಲ ಎಂದು ಹೇಳುತ್ತಿದ್ದಾರೆ. ಇಂಥ ಸಮಯದಲ್ಲಿ 2 ವರ್ಷವಾಗಿದೆ ಎಂದು ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದಾರೆ. ಯಾವ ಪುರುಷಾರ್ಥಕ್ಕೆ ಈ ಸಮಾವೇಶ? ಜಾಹೀರಾತಿಗಾಗಿ ಹಣ ಪೋಲು ಮಾಡುತ್ತಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಸಾಧನೆಕಾರ್ಯಕ್ರಮವನ್ನು ಯಶಸ್ವಿಗೊಳಿಸಿ

May 17 2025, 02:07 AM IST
ಗುರುಮಠಕಲ್‌: ಮೇ 20 ರಂದು ಹೊಸಪೇಟದಲ್ಲಿ ನಡೆಯುವ ಕಾಂಗ್ರೆಸ್ ಸರಕಾರದ 2ನೇ ವರ್ಷದ ಸಾಧನೆಯ ಕುರಿತು ಕಾರ್ಯಕ್ರಮಕ್ಕೆ ಯಾದಗಿರಿ ಮತ್ತು ಗುರುಮಠಕಲ್‌ದಿಂದ ಹೆಚ್ಚಿನ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಪೌರಾಡಳಿತ ಹಾಗೂ ಹಜ್‌ ಸಚಿವರಾದ ರಹೀಂಖಾನ್ ಕಾರ್ಯಕರ್ತರಿಗೆ ಕರೆ ನೀಡಿದರು.

ಕರ್ನಲ್‌ ಸೋಫಿಯಾ ಖುರೇಷಿ ಅವಹೇಳನ: ಮಹಿಳಾ ಕಾಂಗ್ರೆಸ್‌ ಖಂಡನೆ

May 17 2025, 01:38 AM IST
ಭಾರತೀಯ ಸೇನೆಯ ಅತ್ಯುನ್ನತ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಉಗ್ರವಾದಿಗಳ ಸಹೋದರಿ ಎಂದ ಮಧ್ಯಪ್ರದೇಶದ ಬಿಜೆಪಿ ಸಚಿವನ ಹೇಳಿಕೆಯ ವಿರುದ್ದ ಕಾರ್ಕಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಬಾಸ್ಕರ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ದೇಶದ ವಿರುದ್ಧವೇ ಮಾತನಾಡುತ್ತಿದೆ: ಕರಂದ್ಲಾಜೆ

May 17 2025, 01:21 AM IST
ದೇಶಕ್ಕೆ ಪ್ರಧಾನಿ ಮೋದಿ ಆದ ಬಳಿಕ ಭಾರತೀಯ ಸೇನೆ ಸ್ವಾವಲಂಬಿ, ಮೇಕ್ ಇನ್ ಇಂಡಿಯಾ ಮಾಡುವ ಸಂಕಲ್ಪ ಮಾಡಿದ್ದರು. ಈಗ ಸೇನೆ ಸ್ವಾವಲಂಬಿಯಾಗಿದೆ. ಎಚ್‌ಎಎಲ್ ಯುದ್ಧ ವಿಮಾನ ತಯಾರಿಸಲು ಹಣ ನೀಡಲಾಗಿದೆ. ಬಿಇಎಲ್, ಬಿಎಚ್‌ಎಲ್ ಸಂಸ್ಥೆಗಳನ್ನು ಸ್ವಾವಲಂಬಿ ಮಾಡಲಾಗುತ್ತಿದೆ. ಇದನ್ನು ಸಹಿಸಿಕೊಳ್ಳದ ಕಾಂಗ್ರೆಸ್ ಅನವಶ್ಯಕ ಆರೋಪ ಮಾಡುತ್ತಿದೆ.

ಜನರ ಕೈಗೆ ಆರ್‌ಟಿಸಿ ಕಾಂಗ್ರೆಸ್‌ ಕೊಡುಗೆ: ಐವನ್‌

May 16 2025, 02:29 AM IST
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವನ್‌, ಕಳೆದ ಬಿಜೆಪಿ ಅವಧಿಯಲ್ಲಿ ಕಂದಾಯ ಸಚಿವರಾಗಿದ್ದ ಆರ್‌. ಅಶೋಕ್‌ ಅವರು ಪ್ರತಿ ಮನೆಗೆ ಆರ್‌ಟಿಸಿ ನೀಡುತ್ತೇವೆ ಎಂದು ಘೋಷಿಸಿದ್ದರೂ ಅವರಿಂದ ಕೊಡಲು ಸಾಧ್ಯವಾಗಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಈ ಭರವಸೆಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದು, ಕಾರ್ಯರೂಪಕ್ಕೂ ತರುತ್ತಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್‌ ಗ್ಯಾರಂಟಿಗಳು ಜಗತ್ತಿಗೇ ಮಾದರಿ: ಈಶ್ವರ ಖಂಡ್ರೆ

May 16 2025, 01:52 AM IST
ಕಾಂಗ್ರೆಸ್ ಸರ್ಕಾರದ ಐದೂ ಗ್ಯಾರಂಟಿ ಯೋಜನೆ ಪರಿಣಾಮ ಅಂಕಿ ಅಂಶಗಳ ಪ್ರಕಾರವೇ ಸುಮಾರು 1 ಕೋಟಿ ಜನರು ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕಷ್ಟೇ ಅಲ್ಲ, ಜಗತ್ತಿಗೇ ಮಾದರಿಯಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.

ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಎಸ್.ಪಿ.ಮುನಿರಾಜು

May 16 2025, 01:51 AM IST
ಕುಂದಾಣ: ಮೇ ೨೫ರಂದು ಬಮೂಲ್‌ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯಾಗಿ ಎಸ್‌.ಪಿ. ಮುನಿರಾಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

20ಕ್ಕೆ ಕಾಂಗ್ರೆಸ್‌ ಸರ್ಕಾರದ 2ನೇ ವರ್ಷಾಚರಣೆ ಸಂಭ್ರಮ

May 13 2025, 09:38 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 160
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved