ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ನಿಲುವು ಪ್ರಕಟಿಸಲಿ: ರಾಕೇಶ್ ಶೆಟ್ಟಿ
May 09 2025, 12:32 AM ISTಕಾಂಗ್ರೆಸ್ ವರ್ತನೆ ತೀವ್ರ ಗೊಂದಲದಲ್ಲಿ ಇದ್ದಂತಿದೆ. ಪೆಹಲ್ಗಾಮ್ ಹಿಂದೂ ನಾಗರಿಕರ ಹತ್ಯೆಗೆ ಕೇಂದ್ರದ ಭದ್ರತಾ ವೈಫಲ್ಯವೆಂದು ಆರಂಭದಲ್ಲಿ ದೂರಿದ ಕಾಂಗ್ರೆಸ್, ನಂತರ ಯುದ್ಧ ಬದಲು ಶಾಂತಿ ಮಂತ್ರ ಜಪಿಸಿ ಭಯೋತ್ಪಾದಕರ ಪರ ಮೃದು ನಿಲುವು ತಳೆದಿತ್ತು. ಸಿಎಂ ಸಿದ್ದರಾಮಯ್ಯ ಅವರಂತೂ ಯುದ್ಧ ಬೇಡ ಎಂದು ಪಾಕಿಸ್ತಾನ ಪರ ವಹಿಸಿದ್ದರು ಎಂದು ರಾಕೇಶ್ ಶೆಟ್ಟಿ ಕಿಡಿಕಾರಿದರು.